ಡೇವಿಸ್‌ ಕಪ್‌ : ಭಾರತ ಜಯಭೇರಿ


Team Udayavani, Feb 6, 2017, 3:45 AM IST

davis-cup.jpg

ಪುಣೆ: ರಾಮ್‌ಕುಮಾರ್‌ ರಾಮನಾಥನ್‌ ಅವರ ಅಮೋಘ ಆಟದಿಂದಾಗಿ ಭಾರತವು ನ್ಯೂಜಿಲ್ಯಾಂಡ್‌ ವಿರುದ್ಧ ನಡೆದ ಡೇವಿಸ್‌ ಕಪ್‌ ಏಶ್ಯ ಓಶಿಯಾನಿಯಾ ಬಣ ಒಂದರ ಹೋರಾಟದಲ್ಲಿ 3-1 ಮುನ್ನಡೆ ಸಾಧಿಸಿ ಮುಂದಿನ ಸುತ್ತಿಗೇರಿತು. 
ರವಿವಾರ ನಡೆದ ಮೊದಲ ಮರು ಸಿಂಗಲ್ಸ್‌ನಲ್ಲಿ ಎರಡು ತಾಸುಗಳ ಕಠಿನ ಹೋರಾಟ ನಡೆಸಿದ ರಾಮ್‌ಕುಮಾರ್‌ 7-5, 6-1, 6-0 ಸೆಟ್‌ಗಳಿಂದ ನ್ಯೂಜಿಲ್ಯಾಂಡಿನ ಫಿನ್‌ ಟಿಯರ್‌ನೆà ಅವರನ್ನು ಉರುಳಿಸಿ ಭಾರತ ನಿಟಿುrಸಿರು ಬಿಡುವಂತೆ ಮಾಡಿದರು. ಆಬಳಿಕ ನಡೆದ ದ್ವಿತೀಯ ಮರು ಸಿಂಗಲ್ಸ್‌ನಲ್ಲಿ ಯೂಕಿ ಭಾಂಬ್ರಿ ಅವರು ಜೋಸ್‌ ಸ್ಥಾಥಂ ಅವರನ್ನು 7-5, 3-6, 6-4 ಸೆಟ್‌ಗಳಿಂದ ಉರುಳಿಸಿದರು.

ಮರು ಸಿಂಗಲ್ಸ್‌ನ ಎರಡು ಪಂದ್ಯ ಗೆದ್ದ ಭಾರತ ಈ ಹೋರಾಟವನ್ನು 4-1 ಅಂತರದಿಂದ ಜಯಿಸಿ ದ್ವಿತೀಯ ಸುತ್ತಿಗೇರಿತು. ದ್ವಿತೀಯ ಸುತ್ತಿನಲ್ಲಿ ಭಾರತ ಉಜ್ಬೆಕಿಸ್ಥಾನ ತಂಡವನ್ನು ಎದುರಿಸಲಿದೆ. ಈ ಹೋರಾಟ ಎಪ್ರಿಲ್‌ 7ರಿಂದ 9ರವರೆಗೆ ನಡೆಯಲಿದೆ. ಉಜ್ಬೆಕಿಸ್ಥಾನ ಮೊದಲ ಸುತ್ತಿನಲ್ಲಿ ದಕ್ಷಿಣ ಕೊರಿಯವನ್ನು ಸೋಲಿಸಿತ್ತು.

ಶುಕ್ರವಾರ ನಡೆದ ಮೊದಲೆರಡು ಸಿಂಗಲ್ಸ್‌ನಲ್ಲಿ ಜಯ ಸಾಧಿಸುವ ಮೂಲಕ ಭಾರತ 2-0 ಮುನ್ನಡೆ ಸಾಧಿಸಿತ್ತು. ಆದರೆ ಡಬಲ್ಸ್‌ನಲ್ಲಿ ಅನುಭವಿ ಪೇಸ್‌ ಮತ್ತು ವಿಷ್ಣುವರ್ಧನ್‌ ಅವರು ಆರ್ಟೆಮ್‌ ಸಿತಾಕ್‌ ಮತ್ತು ಮೈಕಲ್‌ ವೀನಸ್‌ ಅವರಿಗೆ ಶರಣಾಗಿ ಆಘಾತ ಅನುಭವಿಸಿತ್ತು. ಹಾಗಾಗಿ ರವಿವಾರದ ಮರು ಸಿಂಗಲ್ಸ್‌ನಲ್ಲಿ ಒಂದರಲ್ಲಿ ಗೆಲುವು ಸಾಧಿಸುವುದು ಭಾರತಕ್ಕೆ ಅನಿವಾರ್ಯವಾಗಿತ್ತು. ಆದರೆ ಭಾರತ ಎರಡೂ ಪಂದ್ಯ ಗೆದ್ದು ಜಯಭೇರಿ ಬಾರಿಸಿತು.

22ರ ಹರೆಯದ ಚೆನ್ನೈಯ ರಾಮ್‌ಕುಮಾರ್‌ ಅವರ ಮೇಲೆ ಭಾರತ ಭರವಸೆ ಇಟ್ಟಿತ್ತು. 276ನೇ ರ್‍ಯಾಂಕಿನ ರಾಮ್‌ಕುಮಾರ್‌ 12 ಏಸ್‌ ಸಿಡಿಸಿ ಪಂದ್ಯ ಗೆಲ್ಲಲು ಯಶಸ್ವಿಯಾದರು. ಮೊದಲ ಸೆಟ್‌ನಲ್ಲಿ ಇಬ್ಬರೂ ಆಟಗಾರರು ತೀವ್ರ ಪೈಪೋಟಿ ನಡೆಸಿದ್ದರು. 51 ನಿಮಿಷಗಳ ಹೋರಾಟದಲ್ಲಿ ಮೊದಲ ಸೆಟ್‌ ಗೆಲ್ಲುವಲ್ಲಿ ರಾಮ್‌ಕುಮಾರ್‌ ಯಶಸ್ವಿಯಾಗಿದ್ದರು. ಮುಂದಿನೆರಡು ಸೆಟ್‌ಗಳನ್ನು ಸುಲಭವಾಗಿ ವಶಪಡಿಸಿಕೊಂಡ ರಾಮ್‌ಕುಮಾರ್‌ ಭಾರತವನ್ನು ಸಂಭ್ರಮದಲ್ಲಿ ಮುಳುಗಿಸಿದರು. ಈ ಗೆಲುವಿನ ಮೂಲಕ ಭಾರತ ತಂಡವು ಆನಂದ್‌ ಅಮೃತ್‌ರಾಜ್‌ಗೆ ಗೆಲುವಿನ ವಿದಾಯ ಹೇಳಿತು. ಮೂರು ವರ್ಷ ಭಾರತೀಯ ಡೇವಿಸ್‌ ಕಪ್‌ ತಂಡದ ಆಟವಾಡದ ನಾಯಕರಾಗಿದ್ದ ಆನಂದ್‌ ಅಮೃತ್‌ರಾಜ್‌ ಅವರಿಗಿದು ಕೊನೆಯ ಹೋರಾಟವಾಗಿತ್ತು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.