Retire; ಭಾರತ ಟೆಸ್ಟ್ ಸರಣಿಯೊಂದಿಗೆ ವೃತ್ತಿ ಜೀವನಕ್ಕೆ ತೆರೆ ಎಳೆಯಲಿದ್ದಾರೆ ಡೀನ್ ಎಲ್ಗರ್


Team Udayavani, Dec 22, 2023, 2:04 PM IST

Retire; ಭಾರತ ಟೆಸ್ಟ್ ಸರಣಿಯೊಂದಿಗೆ ವೃತ್ತಿ ಜೀವನಕ್ಕೆ ತೆರೆ ಎಳೆಯಲಿದ್ದಾರೆ ಡೀನ್ ಎಲ್ಗರ್

ಜೋಹಾನ್ಸ್ ಬರ್ಗ್: ಭಾರತ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯ ಬಳಿಕ ದಕ್ಷಿಣ ಆಫ್ರಿಕಾದ ಹಿರಿಯ ಬ್ಯಾಟರ್ ಡೀನ್ ಎಲ್ಗರ್ ಅಂತಾರಾಷ್ಟ್ರೀಯ ಕ್ರಿಕೆಟ್‌ ನಿಂದ ನಿವೃತ್ತಿಯಾಗಲಿದ್ದಾರೆ.

36ರ ಹರೆಯದ ಎಲ್ಗರ್ ಅವರ ನಿರ್ಧಾರವನ್ನು ಕ್ರಿಕೆಟ್ ದಕ್ಷಿಣ ಆಫ್ರಿಕಾ ಗುರುವಾರ (ಡಿಸೆಂಬರ್ 22) ತಿಳಿಸಿದೆ.

ಎಲ್ಗರ್ 80 ಕ್ಕೂ ಹೆಚ್ಚು ಟೆಸ್ಟ್‌ಗಳನ್ನು ಆಡಿ 5000 ಕ್ಕೂ ಹೆಚ್ಚು ರನ್ ಗಳಿಸಿದ 12 ವರ್ಷಗಳ ವೃತ್ತಿಜೀವನಕ್ಕೆ ಕೇಪ್ ಟೌನ್ ಪಂದ್ಯದೊಂದಿಗೆ ತೆರೆ ಎಳೆಯಲಿದ್ದಾರೆ. ಟೆಸ್ಟ್ ಮಾದರಿಯಲ್ಲಿ ಅವರು 17 ಬಾರಿ ತಂಡವನ್ನು ಮುನ್ನಡೆಸಿದ್ದಾರೆ.

“ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳುತ್ತವೆ’ ಎಂದು ಹೇಳುವಂತೆ ಭಾರತದ ವಿರುದ್ಧದ ತವರು ಸರಣಿಯು ನನ್ನ ಕೊನೆಯದಾಗಿರುತ್ತದೆ. ನಾನು ನಮ್ಮ ಸುಂದರ ಆಟದಿಂದ ನಿವೃತ್ತಿ ಹೊಂದುವ ನಿರ್ಧಾರವನ್ನು ಮಾಡಿದ್ದೇನೆ. ಕೇಪ್ ಟೌನ್ ಟೆಸ್ಟ್ ನನ್ನ ಕೊನೆಯದು. ವಿಶ್ವದ ನನ್ನ ನೆಚ್ಚಿನ ಕ್ರೀಡಾಂಗಣವದು. ನ್ಯೂಜಿಲೆಂಡ್ ವಿರುದ್ಧ ನನ್ನ ಮೊದಲ ಟೆಸ್ಟ್ ರನ್ ಗಳಿಸಿದ ಸ್ಥಳ ಮತ್ತು ನನ್ನ ಕೊನೆಯ ಪಂದ್ಯವೂ ಇಲ್ಲೆ” ಎಂದು ಎಲ್ಗರ್ ಹೇಳಿದ್ದಾರೆ.

ಇದನ್ನೂ ಓದಿ:Video: ಕಲಾವಿದನ ಕೈಚಳಕ.. ಉಪ್ಪಿನಕಾಯಿ ಬಳಸಿ ನಟಿ ಕಂಗನಾ ರಣಾವತ್ ಭಾವಚಿತ್ರ ಬಿಡಿಸಿದ ಕಲಾವಿದ

“ಕ್ರಿಕೆಟ್ ಆಟವನ್ನು ಆಡುವುದು ಯಾವಾಗಲೂ ನನ್ನ ಕನಸಾಗಿತ್ತು ಆದರೆ ದೇಶವನ್ನು ಪ್ರತಿನಿಧಿಸುವ ಅವಕಾಶವನ್ನು ಹೊಂದಿರುವುದು ಅತ್ಯದ್ಭುತ. 12 ವರ್ಷಗಳ ಕಾಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅದನ್ನು ಮಾಡುವ ಸವಲತ್ತು ಪಡೆದಿರುವುದು ನನ್ನ ಹುಚ್ಚು ಕನಸುಗಳನ್ನು ಮೀರಿದೆ. ಇದು ನಂಬಲಾಗದ ಪ್ರಯಾಣವಾಗಿದೆ” ಎಂದು ಎಲ್ಗರ್ ಹೇಳಿದ್ದಾರೆ.

2012ರಲ್ಲಿ ಹರಿಣಗಳ ತಂಡಕ್ಕೆ ಪದಾರ್ಪಣೆ ಮಾಡಿದ ಎಲ್ಗರ್ 84 ಟೆಸ್ಟ್ ಪಂದ್ಯಗಳಿಂದ 5146 ರನ್ ಗಳಿಸಿದ್ದಾರೆ. 13 ಶತಕ ಮತ್ತು 23 ಅರ್ಧ ಶತಕಗಳನ್ನು ಡೀನ್ ಎಲ್ಗರ್ ಬಾರಿಸಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.