Team India; ದ.ಆಫ್ರಿಕಾ ಸರಣಿಯ ಬಳಿಕ ದ್ರಾವಿಡ್ ಭವಿಷ್ಯದ ಬಗ್ಗೆ ನಿರ್ಧಾರ: ಜಯ್ ಶಾ


Team Udayavani, Dec 10, 2023, 11:56 AM IST

Decision on Dravid’s future after Africa series: Jay Shah

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಭಾರತದ ತಂಡದ ಮುಖ್ಯಕೋಚ್ ಆಗಿ ಈಗಾಗಲೇ ಮೊದಲ ಟರ್ಮ್ ಮುಗಿಸಿದ್ದಾರೆ.  ಮೊದಲ ಅವಧಿಯಲ್ಲಿ ಟೆಸ್ಟ್ ಚಾಂಪಿಯನ್ ಶಿಪ್ ಮತ್ತು ಏಕದಿನ ವಿಶ್ವಕಪ್ ನಲ್ಲಿ ತಂಡವನ್ನು ಫೈನಲ್ ತಲುಪಿಸಿದ್ದು ರಾಹುಲ್ ಹೆಗ್ಗಳಿಕೆ.

ಏಕದಿನ ವಿಶ್ವಕಪ್ ರಾಹುಲ್ ದ್ರಾವಿಡ್ ಅವರ ಕೊನೆಯ ಟೂರ್ನಿಯಾಗಿತ್ತು. ಆದರೆ ಬಳಿಕ ನಡೆದ ಸಭೆಯಲ್ಲಿ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿಯನ್ನು ಮುಂದುವರಿಸಲು ಬಿಸಿಸಿಐ ತೀರ್ಮಾನಿಸಿತ್ತು.

“ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ನಂತರ ಅವರ ಒಪ್ಪಂದದ ಅವಧಿ ಮುಗಿದ ನಂತರ ಬಿಸಿಸಿಐ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚೆಯಲ್ಲಿ ತೊಡಗಿದೆ ಮತ್ತು ಅಧಿಕಾರಾವಧಿಯನ್ನು ಮುಂದುವರಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ ”ಎಂದು ಬಿಸಿಸಿಐ ಅಧಿಕೃತ ಹೇಳಿಕೆಯಲ್ಲಿ ತಿಳಿಸಿತ್ತು. ಆದರೆ ದ್ರಾವಿಡ್ ಎರಡನೇ ಅವಧಿ ಎಷ್ಟರವರೆಗೆ ಎಂದು ತಿಳಿಸಲಾಗಿಲ್ಲ. ಒಂದು ಮಾಹಿತಿಯ ಪ್ರಕಾರ ಟಿ20 ವಿಶ್ವಕಪ್ ವರೆಗೆ ದ್ರಾವಿಡ್ ಕೋಚಿಂಗ್ ಮುಂದುವರಿಯಲಿದೆ.

ಇದನ್ನೂ ಓದಿ:T. N. Seetharam: ಆ ಪಾತ್ರ ನನ್ನನ್ನು ಸಿನಿಮಾ ಜಗತ್ತಿಗೆ ಕರೆದೊಯ್ಯಿತು

ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಈ ಬಗ್ಗೆ ಮಾತನಾಡಿದ್ದಾರೆ. “ಭಾರತ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಧಿಯನ್ನು ದಕ್ಷಿಣ ಆಫ್ರಿಕಾದಿಂದ ತಂಡವು ಹಿಂದಿರುಗಿದ ನಂತರ ನಿರ್ಧರಿಸಲಾಗುವುದು” ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ನಾವು ವಿಸ್ತರಣೆಯನ್ನು ನೀಡಿದ್ದೇವೆ ಆದರೆ ನಾವು ಇನ್ನೂ ಒಪ್ಪಂದವನ್ನು ಅಂತಿಮಗೊಳಿಸಿಲ್ಲ. ವಿಶ್ವಕಪ್‌ ಮುಗಿದ ಬಳಿಕ ನಾನು ಅವರೊಂದಿಗೆ (ದ್ರಾವಿಡ್ ಮತ್ತು ಕಂ.) ಸಭೆ ನಡೆಸಿದ್ದೆವು. ಮುಂದುವಿಕೆಗೆ ನಾವು ಪರಸ್ಪರ ಒಪ್ಪಿಕೊಂಡಿದ್ದೇವೆ. ಅವರು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ನಂತರ ನಾವು ಕುಳಿತು ನಿರ್ಧರಿಸುತ್ತೇವೆ,” ಎಂದು ಶಾ ಹೇಳಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.