ಬೆಂಗಳೂರು ಬುಲ್ಸ್‌ ಗೆ ಸೋಲು, ಪುನೇರಿ ಪಲ್ಟಾನ್ಸ್‌ಗೆ ಭರ್ಜರಿ ಜಯ


Team Udayavani, Nov 1, 2022, 10:55 PM IST

ಬೆಂಗಳೂರು ಬುಲ್ಸ್‌ ಗೆ ಸೋಲು, ಪುನೇರಿ ಪಲ್ಟಾನ್ಸ್‌ಗೆ ಭರ್ಜರಿ ಜಯ

ಪುಣೆ: ಕಳೆದ ನಾಲ್ಕು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿದ್ದ ಬೆಂಗಳೂರು ಬುಲ್ಸ್‌ ತಂಡವು ಮಂಗಳವಾರ ಹರಿಯಾಣ ಸ್ಟೀಲರ್ಸ್‌ ವಿರುದ್ಧ 29-27 ಅಂಕಗಳ ಅಂತರದಿಂದ ಸೋಲನುಭವಿಸಿತು.

ಆರಂಭದಿಂದಲೂ 2 ತಂಡಗಳು ಭಾರೀ ಹೋರಾಟವನ್ನೇ ನಡೆಸಿದವಾ ದರೂ, ಕಡೆಗೆ ಗೆಲುವಿನ ಮುಕುಟ ತೊಡುವಲ್ಲಿ ಹರಿಯಾಣ ಯಶಸ್ವಿಯಾ ಯಿತು. ಅದೂ ಕೇವಲ 2 ಅಂಕಗಳ ಅಂತರದಲ್ಲಿ ಈ ಪಂದ್ಯವನ್ನು ಗೆದ್ದಿತು. ಆದರೆ, ಇಡೀ ಪಂದ್ಯದಲ್ಲಿ ಬೆಂಗಳೂರಿಗೆ ಎಲ್ಲೂ ಮೇಲುಗೈ ಸಿಗಲಿಲ್ಲ ಎಂಬುದು ವಿಚಿತ್ರ.

ಹರಿಯಾಣ ಪರ ಮೀತು ಶರ್ಮ 9, ಬಸ್ತಾಮಿ 5 ಅಂಕ ಗಳಿಸಿ ಗೆಲುವಿಗೆ ನೆರವಾದರು. ಬೆಂಗಳೂರು ಪರ ಭರತ್‌ 10, ಸಚಿನ್‌ 5 ಅಂಕ ಗಳಿಸಿದರು. ಈ ಪಂದ್ಯದಲ್ಲಿ ಸೋತರೂ ಬುಲ್ಸ್‌ ತಂಡವು ಅಂಕಪಟ್ಟಿಯಲ್ಲಿ 35 ಅಂಕಗಳೊಂದಿಗೆ ಅಗ್ರಸ್ಥಾನದಲ್ಲೇ ಮುಂದುವರಿದಿದ್ದರೆ, ಪುನೇರಿ ಪಲ್ಟಾನ್‌ 32 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೇರಿದೆ.

ಪುನೇರಿಗೆ ಭರ್ಜರಿ ಜಯ
ಮಂಗಳವಾರ ನಡೆದ ಮತ್ತೊಂದು ಪಂದ್ಯದಲ್ಲಿ ಪುನೇರಿ ಪಲ್ಟಾನ್ಸ್‌ ತಂಡವು ದಬಾಂಗ್‌ ಡೆಲ್ಲಿ ವಿರುದ್ಧ 43-38 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿತು. ಪುನೇರಿ ಪರ ಆಕಾಶ್‌ ಶಿಂಧೆ ಮತ್ತು ಮೋಹಿತ್‌ ಗಯಾತ್‌ ತಲಾ 13 ಅಂಕ ಗಳಿಸಿದರು. ಡೆಲ್ಲಿ ಪರ ನವೀನ್‌ ಕುಮಾರ್‌ 16 ಅಂಕ, ಆಶು ಮಲಿಕ್‌ 8 ಅಂಕ ಗಳಿಸಿದರಾದರೂ, ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಆಗಲಿಲ್ಲ. ಪಂದ್ಯದ 5 ನಿಮಿಷದ ವರೆಗೆ ಇತ್ತಂಡಗಳು ಸಮಬಲ ಸಾಧಿಸಿದ್ದವು. ಅನಂತರದಲ್ಲಿ ಪುನೇರಿ ಅಂತರವನ್ನು ಏರಿಸುತ್ತ ಸಾಗಿತು.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.