ಮೊದಲ ಫೈನಲ್‌ ಕನಸಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌

ಇಂದು ಮುಂಬೈ-ಡೆಲ್ಲಿ ಮೊದಲ ಕ್ವಾಲಿಫೈಯರ್‌ ಸೆಣಸಾಟ ಗೆದ್ದವರಿಗೆ ನೇರ ಫೈನಲ್‌; ಸೋತವರಿಗೆ ಇನ್ನೊಂದು ಚಾನ್ಸ್‌

Team Udayavani, Nov 5, 2020, 5:55 AM IST

IPL-2ಮೊದಲ ಫೈನಲ್‌ ಕನಸಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌

ದುಬಾೖ: ಒಂದು ದಿನದ ವಿರಾಮದ ಬಳಿಕ 2020ರ ಐಪಿಎಲ್‌ ಪಂದ್ಯಾವಳಿ ಮತ್ತೂಂದು ಸುತ್ತಿನ ಕುತೂಹಲಕ್ಕೆ ಸಜ್ಜಾಗಲಿದೆ. ಲೀಗ್‌ ಹಂತದ ಮೊದಲೆರಡು ಸ್ಥಾನ ಪಡೆದ ಮುಂಬೈ ಇಂಡಿಯನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಗುರುವಾರ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಮುಖಾಮುಖೀಯಾಗಲಿವೆ. ಗೆದ್ದವರರು ನೇರವಾಗಿ ಫೈನಲ್‌ಗೆ ಲಗ್ಗೆ ಇಡಲಿದ್ದಾರೆ. ಸೋತವರಿಗೇನೂ ನಷ್ಟವಿಲ್ಲ, ಅವರ ಮುಂದೆ ಇನ್ನೊಂದು ಅವಕಾಶ ತೆರೆದುಕೊಳ್ಳಲಿದೆ.

ಡೆಲ್ಲಿ ಅಷ್ಟೇನೂ ಜನಪ್ರಿಯ ಹಾಗೂ ಸ್ಟಾರ್‌ ತಂಡವಲ್ಲ. ಭಾರೀ ಸಂಖ್ಯೆಯ ಅಭಿಮಾನಿಗಳನ್ನೂ ಹೊಂದಿಲ್ಲ. ಆದರೆ ಸತತ 4 ಸೋಲುಗಳ ಆಘಾತದ ನಡುವೆಯೂ ಅಂತಿಮ ಲೀಗ್‌ ಪಂದ್ಯದಲ್ಲಿ ಬಲಿಷ್ಠ ಆರ್‌ಸಿಬಿಯನ್ನು 6 ವಿಕೆಟ್‌ಗಳಿಂದ ಉರುಳಿಸಿದ ಖುಷಿಯಲ್ಲಿದೆ. ಇದರಿಂದ ಅದಕ್ಕೆ ದ್ವಿತೀಯ ಸ್ಥಾನದ ಅದೃಷ್ಟ ಒಲಿಯಿತು. ಇಲ್ಲಿಂದಾಚೆಯೂ ತಂಡಕ್ಕೆ ಲಕ್‌ ಇದೆಯೇ ಎಂಬುದು ಮಿಲಿಯನ್‌ ಡಾಲರ್‌ ಪ್ರಶ್ನೆ!

ಡೆಲ್ಲಿ ಐಪಿಎಲ್‌ ಇತಿಹಾಸದಲ್ಲಿ ಒಮ್ಮೆಯೂ ಚಾಂಪಿಯನ್‌ ಆದ ತಂಡವಲ್ಲ. ಅಷ್ಟೇಕೆ, ಫೈನಲ್‌ ಮುಖವನ್ನೂ ಕಂಡ ತಂಡ ಅದಲ್ಲ. ಈ ಬಾರಿ ಅದು ನೂತನ ಇತಿಹಾಸ ಬರೆದೀತೇ ಎಂಬ ಕುತೂಹಲ ಎಲ್ಲರದು.

ಲೀಗ್‌ನಲ್ಲಿ ಎರಡು ಸೋಲು
ಶ್ರೇಯಸ್‌ ಅಯ್ಯರ್‌ ನೇತೃತ್ವದ ಡೆಲ್ಲಿ ಲೀಗ್‌ ಹಂತದ ಎರಡೂ ಪಂದ್ಯಗಳಲ್ಲಿ ಮುಂಬೈಗೆ ಶರಣಾಗಿತ್ತು. ಎರಡೂ ಸಂದರ್ಭಗಳಲ್ಲಿ ಅದು ಮೊದಲು ಬ್ಯಾಟಿಂಗ್‌ ನಡೆಸಿತ್ತು, ಮುಂಬೈ ಯಶಸ್ವಿಯಾಗಿ ರನ್‌ ಚೇಸ್‌ ಮಾಡಿತ್ತು. ಈ ಎರಡು ಸೋಲಿಗೆ ಕ್ವಾಲಿಫೈಯರ್‌ನಲ್ಲಿ ಸೇಡು ತೀರಿಸುವುದು ಡೆಲ್ಲಿಯ ಯೋಜನೆ. ಆದರೆ ಅಸ್ಥಿರ ಬ್ಯಾಟಿಂಗ್‌ ಮತ್ತು ಸೀಮಿತ ಸಾಮರ್ಥ್ಯದ ಬೌಲಿಂಗ್‌ ಡೆಲ್ಲಿ ಪಾಲಿನ ಚಿಂತೆಯ ಸಂಗತಿಯಾಗಿದೆ.

ಬ್ಯಾಟಿಂಗ್‌ ವಿಭಾಗದಲ್ಲಿ ಪೃಥ್ವಿ ಶಾ, ರಿಷಭ್‌ ಪಂತ್‌ ಬದ್ಧತೆಯನ್ನು ತೋರಬೇಕಾದ ಅಗತ್ಯವಿದೆ. ಅವಕಾಶ ಪಡೆದರೆ ಹೆಟ್‌ಮೈರ್‌ ಸಿಡಿದು ನಿಲ್ಲಬೇಕಿದೆ. ಶಿಖರ್‌ ಧವನ್‌ (525 ರನ್‌), ಶ್ರೇಯಸ್‌ ಅಯ್ಯರ್‌ (421 ರನ್‌) ಮಾತ್ರ ಈ ವರೆಗೆ ಡೆಲ್ಲಿಯ ನಂಬುಗೆಯ ಬ್ಯಾಟ್ಸ್‌ಮನ್‌ಗಳಾಗಿ ಗೋಚರಿದ್ದಾರೆ. ಕಳೆದ ಪಂದ್ಯದಲ್ಲಿ ರಹಾನೆ ಅರ್ಧ ಶತಕ ಬಾರಿಸಿ ತಂಡಕ್ಕೆ ಹೊಸ ಭರವಸೆ ಮೂಡಿಸಿದ್ದಾರೆ.

ಡೆಲ್ಲಿಯ ಬೌಲಿಂಗ್‌ ಆಫ್ರಿಕಾದ ವೇಗಿಗಳಾದ ಕಾಗಿಸೊ ರಬಾಡ, ಅನ್ರಿಚ್‌ ನೋರ್ಜೆ; ಭಾರತದ ಸ್ಪಿನ್‌ದ್ವಯರಾದ ರವಿಚಂದ್ರನ್‌ ಅಶ್ವಿ‌ನ್‌, ಅಕ್ಷರ್‌ ಪಟೇಲ್‌ ಅವರನ್ನು ಅವಲಂಬಿಸಿದೆ.

ಮುಂಬೈ ಹೆಚ್ಚು ಬಲಿಷ್ಠ
4 ಬಾರಿಯ ಚಾಂಪಿಯನ್‌ ಮುಂಬೈ ಈ ಕೂಟದ ಅತ್ಯಂತ ಬಲಾಡ್ಯ ತಂಡ. ಬ್ಯಾಟಿಂಗ್‌, ಬೌಲಿಂಗ್‌ ಹಾಗೂ ಆಲ್‌ರೌಂಡ್‌ ಸಾಮರ್ಥ್ಯದಲ್ಲಿ ಮುಂಬೈಯನ್ನು ಮೀರಿಸುವವರಿಲ್ಲ. ನಾಯಕ ರೋಹಿತ್‌ ಶರ್ಮ ಮರಳಿದ್ದರಿಂದ ತಂಡಕ್ಕೆ ಹೆಚ್ಚಿನ ಬಲ ಬಂದಿದೆ ನಿಜ, ಆದರೆ ರೋಹಿತ್‌ ಇಲ್ಲದೆಯೂ ಅದು ಗೆಲುವಿನ ರುಚಿ ಕಂಡಿದೆ. ಮಂಗಳವಾರ ಹೈದರಾಬಾದ್‌ಗೆ 10 ವಿಕೆಟ್‌ಗಳಿಂದ ಸೋತರೂ ಮುಂಬೈಯ ಕ್ವಾಲಿಫೈಯರ್‌ ಸ್ಪರ್ಧೆಯ ಗೇಮ್‌ಪ್ಲ್ರಾನ್‌ ಮಾತ್ರ ಬೇರೆಯೇ ಆಗಿರಲಿದೆ!

ಲೀಗ್‌ ಸುತ್ತಿನಲ್ಲಿ ಮುಂಬೈ-ಡೆಲ್ಲಿ
1. ಮುಂಬೈಗೆ 5 ವಿಕೆಟ್‌ ಜಯ
2. ಮುಂಬೈಗೆ 9 ವಿಕೆಟ್‌ ಜಯ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.