ಡೆನ್ಮಾರ್ಕ್‌ ಓಪನ್‌: ವಿಶ್ವ ನಂ.1 ವಿಕ್ಟರ್‌ಗೆ ಶ್ರೀಕಾಂತ್‌ ಆಘಾತ


Team Udayavani, Oct 22, 2017, 6:25 AM IST

Srikanth-800.jpg

ನವದೆಹಲಿ: ಭಾರತದ ತಾರಾ ಬ್ಯಾಡ್ಮಿಂಟನ್‌ ಆಟಗಾರ ಕೆ.ಶ್ರೀಕಾಂತ್‌ ಡೆನ್ಮಾರ್ಕ್‌ ಓಪನ್‌ ಸೂಪರ್‌ ಸೀರೀಸ್‌ನಲ್ಲಿ ವಿಶ್ವ ನಂ.1 ಶ್ರೇಯಾಂಕಿತ ವಿಕ್ಟರ್‌ ಅಕ್ಸೆಲ್ಸೆನ್‌ಗೆ ಭರ್ಜರಿ ಆಘಾತ ನೀಡಿ ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ. ಕೂಟದಲ್ಲಿ ಈಗಾಗಲೇ ಸಿಂಧು, ಸೈನಾ, ಪ್ರಣಯ್‌ ಹೊರಬಿದ್ದಿರುವುದರಿಂದ ಭಾರತದಿಂದ ಪ್ರಶಸ್ತಿ ಗೆಲ್ಲುವಲ್ಲಿ ಶ್ರೀಕಾಂತ್‌ ಏಕೈಕ ಭರವಸೆಯಾಗಿದ್ದಾರೆ.

ಶುಕ್ರವಾರ ತಡರಾತ್ರಿ ನಡೆದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ವಿಶ್ವ ನಂ.8ನೇ ಶ್ರೇಯಾಂಕಿತ ಶ್ರೀಕಾಂತ್‌ 14-21, 22-20, 21-7 ರಿಂದ ಹಾಲಿ ವಿಶ್ವ ಚಾಂಪಿಯನ್‌ ವಿಕ್ಟರ್‌ ಅವರನ್ನು ಸೋಲಿಸಿದರು. ಪಂದ್ಯದೂದ್ದಕ್ಕೂ ಅದ್ಭುತ ಸ್ಮ್ಯಾಷ್‌ಗಳನ್ನು ಸಿಡಿಸಿದ ಶ್ರೀಕಾಂತ್‌ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅದರಲ್ಲಿಯೂ ಮೂರನೇ ಗೇಮ್‌ನಲ್ಲಿ ತೋರಿದ ಹೋರಾಟ ಅವಿಸ್ಮರಣೀಯ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಆಸ್ಟ್ರೇಲಿಯಾ ಓಪನ್‌, ಇಂಡೋನೇಷ್ಯಾ ಓಪನ್‌ ಗೆದ್ದಿರುವ ಶ್ರೀಕಾಂತ್‌ ಇದೀಗ ಮತ್ತೂಂದು ಸೂಪರ್‌ ಸೀರೀಸ್‌ ಗೆಲ್ಲುವ ಹಾದಿಯಲ್ಲಿದ್ದಾರೆ.

ಮೊದಲ ಗೇಮ್‌ನಲ್ಲಿ ಸೋಲು:
ಸ್ಥಳೀಯ ಆಟಗಾರ ವಿಕ್ಟರ್‌ ಪಂದ್ಯದ ಆರಂಭದಲ್ಲಿ ರೋಚಕ ಹೋರಾಟ ಪ್ರದರ್ಶಿಸಿದರು. ಇದರಿಂದಾಗಿ ಶ್ರೀಕಾಂತ್‌ ಅಂಕಗಳಿಕೆಯಲ್ಲಿ ಹಿನ್ನಡೆ ಪಡೆದರು. ಅಂತಿಮವಾಗಿ ವಿಕ್ಟರ್‌ 21-14 ರಿಂದ ಗೆದ್ದು ಮೇಲುಗೈ ಸಾಧಿಸಿದ್ದರು.

2ನೇ ಗೇಮ್‌ನಲ್ಲಿ ರೋಚಕ ಹೋರಾಟ:
1ನೇ ಗೇಮ್‌ನಲ್ಲಿ ಸೋತ ಶ್ರೀಕಾಂತ್‌ 2ನೇ ಗೇಮ್‌ನಲ್ಲಿ ಲಯ ಕಂಡುಕೊಂಡರು. ಇದರಿಂದ ಇಬ್ಬರ ನಡುವೆ ಜಿದ್ದಾಜಿದ್ದಿನ ಹೋರಾಟ ಕಂಡುಬಂತು. ವಿಕ್ಟರ್‌ಗೆ ಶ್ರೀಕಾಂತ್‌ ಕಠಿಣ ಸವಾಲು ಒಡ್ಡಿದರು. ಅಂತಿಮವಾಗಿ ಶ್ರೀಕಾಂತ್‌ 22-20 ರಿಂದ ಗೆದ್ದು ತಿರುಗೇಟು ನೀಡಿದರು. ಹೀಗಾಗಿ ಪಂದ್ಯ 1-1ರಿಂದ ಸಮಬಲವಾಯಿತು.

3ನೇ ಗೇಮ್‌ನಲ್ಲಿ ಶ್ರೀಕಾಂತ್‌ ಪಾರುಪತ್ಯ:
ಮೊದಲ ಎರಡು ಗೇಮ್‌ನಲ್ಲಿ ಉಭಯ ಆಟಗಾರರು ತಲಾ ಒಂದು ಗೇಮ್‌ ಗೆದ್ದಿರುವ ಹಿನ್ನೆಲೆಯಲ್ಲಿ 3ನೇ ಗೇಮ್‌ ನಿರ್ಣಾಯಕವಾಗಿತ್ತು. ಈ ಸಂದರ್ಭದಲ್ಲಿ ಶ್ರೀಕಾಂತ್‌ ಏಕಮುಖ ಹೋರಾಟ ಪ್ರದರ್ಶಿಸಿದರು. ನಿರಂತರವಾಗಿ ಅಂಕಗಳಿಕೆಯಲ್ಲಿ ಭಾರತೀಯ ಆಟಗಾರ ಮುನ್ನಡೆ ಪಡೆಯುತ್ತಾ ಸಾಗಿದರೆ, ಅತ್ತ ವಿಕ್ಟರ್‌ ಕಕ್ಕಾಬಿಕ್ಕಿಯಾದರು. ಅಂತಿವಾಗಿ ಶ್ರೀಕಾಂತ್‌ 21-7 ರಿಂದ ಭಾರೀ ಅಂತರದಲ್ಲಿ ಗೆದ್ದು ಸೆಮಿಫೈನಲ್‌ಗೆ ಲಗ್ಗೆ ಹಾಕಿದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.