ಎಂಪಿಎಲ್‌ನಲ್ಲೂ ಮಿಂಚಿದ್ದ ಆರ್‌ಸಿಬಿಯ ಪಡಿಕ್ಕಲ್‌


Team Udayavani, Oct 12, 2020, 10:51 PM IST

ಎಂಪಿಎಲ್‌ನಲ್ಲೂ ಮಿಂಚಿದ್ದ ಆರ್‌ಸಿಬಿಯ ಪಡಿಕ್ಕಲ್‌

ಮಂಗಳೂರು: ಐಪಿಎಲ್‌ನ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡದ ಆರಂಭಿಕ ಆಟಗಾರರಾಗಿ ಮಿಂಚುತ್ತಿರುವ ದೇವದತ್ತ್ ಪಡಿಕ್ಕಲ್‌ ಅವರಿಗೂ ಕರಾವಳಿ ಭಾಗಕ್ಕೂ ಅವಿನಾಭಾವ ಸಂಬಂಧವಿದೆ. ಕೆಲವು ವರ್ಷಗಳ ಹಿಂದೆ ಮಂಗಳೂರಿನ ಮೈದಾನಿನಲ್ಲಿ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್‌ ಹೊಡೆಯುತ್ತಿದ್ದ ಈ ಹುಡುಗ ಆರ್‌ಸಿಬಿಯ ಬ್ಯಾಟಿಂಗ್‌ ಟ್ರಂಪ್‌ ಕಾರ್ಡ್‌ ಆಗುತ್ತಾನೆಂದು ಯಾರೂ ಊಹಿಸಿರಲಿಲ್ಲ.

ಸದ್ಯ ಆರ್‌ಸಿಬಿಯಲ್ಲಿ ಆಡುತ್ತಿರುವ ಪಡಿಕ್ಕಲ್‌ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕಣಕ್ಕಿಳಿದ 7 ಪಂದ್ಯದಲ್ಲಿ ಮೂರು ಅರ್ಧಶತಕ ಸಹಿತ 243 ರನ್‌ ಬಾರಿಸಿದ್ದಾರೆ. ಆದರೆ ಬೌಲಿಂಗ್‌ನಲ್ಲಿ ಇನ್ನೂ ಅವಕಾಶ ದೊರಕಿಲ್ಲ. ಅವರೊಬ್ಬ ಉತ್ತಮ ಆಫ್‌ಸ್ಪಿನ್‌ ಬೌಲರ್‌ ಆಗಿದ್ದಾರೆ.

ಮಂಗಳೂರಿನಲ್ಲಿ ಶತಕ ಸಿಡಿಸಿದ್ದ ಪಡಿಕ್ಕಲ್‌ !
ಮಂಗಳೂರಿನಲ್ಲಿ ನಡೆದ ಮಂಗಳೂರು ಪ್ರೀಮಿಯರ್‌ ಲೀಗ್‌ (ಎಂಪಿಎಲ್‌) ಕ್ರಿಕೆಟ್‌ ಕೂಟದ‌ಲ್ಲಿ ಮೂಡುಬಿದಿರೆಯ “ಟೀಂ ಎಲಿಗೆಂಟ್‌’ ತಂಡವನ್ನು ದೇವದತ್ತ್ ಪಡಿಕ್ಕಲ್‌ ಪ್ರತಿನಿಧಿಸಿದ್ದರು. ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಅವರು ಒಟ್ಟು 427 ರನ್‌ ಬಾರಿಸಿದ್ದರು. ಇದರಲ್ಲಿ ಒಂದು ಶತಕ ಕೂಡ ಕೂಡಿತ್ತು. ಬೌಲಿಂಗ್‌ನಲ್ಲಿಯೂ ಮಿಂಚಿದ್ದ ಅವರು 9 ವಿಕೆಟ್‌ ಪಡೆದಿದ್ದರು. ಟೀಂ ಎಲಿಗೆಂಟ್‌ ತಂಡ ಸೆಮಿಫೈನಲ್‌ ಪ್ರವೇಶಿಸಲು ದೇವದತ್ತ್ ಅವರ ಪ್ರದರ್ಶನ ಪ್ರಮುಖ ಕಾರಣವಾಗಿತ್ತು.

ಎಂಪಿಎಲ್‌ನಲ್ಲಿದ್ದವರು ಐಪಿಎಲ್‌ನಲ್ಲಿ ಎಂಪಿಎಲ್‌ನಲ್ಲಿ ಆಡಿದ್ದ ಅನೇಕ ಮಂದಿ ಐಪಿಎಲ್‌ನಲ್ಲೂ ಮಿಂಚಿದ್ದಾರೆ. ಮುಖ್ಯವಾಗಿ ಅನಿರುದ್ಧ್ ಜೋಷಿ ಸದ್ಯ ರಾಜಸ್ಥಾನ ಪರ, ಸುಚಿತ್‌ ಪಂಜಾಬ್‌ ಪರ ಆಡುತ್ತಿದ್ದಾರೆ. ಅದೇ ರೀತಿ, ಕೆ.ಸಿ. ಕಾರಿಯಪ್ಪ, ಶಿವಿಲ್‌ ಕೌಶಿಕ್‌ ಕಳೆದ ಋತುವಿನಲ್ಲಿ ಆಡಿದ್ದರು.

ಎಂಪಿಎಲ್‌ ಕ್ರಿಕೆಟ್‌ನಿಂದ ಅನೇಕ ಆಟಗಾರರು ಬೆಳಕಿಗೆ ಬಂದಿದ್ದಾರೆ. ಆರ್‌ಸಿಬಿಯಲ್ಲಿ ಆಡುತ್ತಿರುವ ಪಡಿಕ್ಕಲ್‌ ಈ ಹಿಂದೆ ಕರಾವಳಿಯ ತಂಡವೊಂದರಲ್ಲಿ ಆಡಿದ್ದರು ಎನ್ನುವುದು ಹೆಮ್ಮೆ.
-ಇಮ್ತಿಯಾಜ್‌ ಅಹಮ್ಮದ್‌, ಕ್ರೀಡಾ ಸಂಘಟಕ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.