ಢಾಕಾ ಟೆಸ್ಟ್‌: ಬಾಂಗ್ಲಾದೇಶ ಮೇಲುಗೈ


Team Udayavani, Nov 14, 2018, 8:27 AM IST

x-49.jpg

ಢಾಕಾ: ಆತಿಥೇಯ ಬಾಂಗ್ಲಾದೇಶ ವಿರುದ್ಧ ಢಾಕಾದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್‌ನಲ್ಲಿ ಜಿಂಬಾಬ್ವೆ ಹಿನ್ನಡೆ ಅನುಭವಿಸಿದೆ. ಬಾಂಗ್ಲಾದ 7 ವಿಕೆಟಿಗೆ 522 ಡಿಕ್ಲೇರ್ಡ್ ಮೊತ್ತಕ್ಕೆ ಉತ್ತರವಾಗಿ ಜಿಂಬಾಬ್ವೆ ಮೂರನೇ ದಿನದಾಟದ ಅಂತ್ಯಕ್ಕೆ 304 ರನ್‌ ಗಳಿಸಿ ಆಲೌಟಾಗಿದೆ. ಕೊನೆಯ ಆಟಗಾರ ಗಾಯದ ಸಮಸ್ಯೆಯಿಂದ ಬ್ಯಾಟಿಂಗಿಗೆ ಬರಲಿಲ್ಲ. ಇದರಿಂದಾಗಿ ಜಿಂಬಾಬ್ವೆ ಮೊದಲ ಇನ್ನಿಂಗ್ಸ್‌ನಲ್ಲಿ  218 ರನ್‌ ಹಿನ್ನಡೆ ಅನುಭವಿಸಿದೆೆ. ಇನ್ನೆರಡು ದಿನಗಳ ಆಟ ಬಾಕಿ ಉಳಿದಿದ್ದು ಬಾಂಗ್ಲಾ ಗೆಲುವಿನ ನಿರೀಕ್ಷೆಯಲ್ಲಿದೆ.

ಬ್ರೆಂಡನ್‌ ಟಯ್ಲರ್‌, ಪೀಟರ್‌ ಮೂರ್‌ ಅವರ ಜವಾಬ್ದಾರಿಯ ಆಟದಿಂದಾಗಿ ಜಿಂಬಾಬ್ವೆ ಹೀನಾಯ ನಿರ್ವಹಣೆಯಿಂದ ಪಾರಾಗಿದೆ. ಟಯ್ಲರ್‌ ಮತ್ತು ಮೂರ್‌ 6ನೇ ವಿಕೆಟಿಗೆ 139 ರನ್ನುಗಳ ಜತೆಯಾಟ ನಡೆಸಿದ್ದರಿಂದ ಜಿಂಬಾಬ್ವೆ ಹೋರಾಟ ನಡೆಸುವುದು ಸಾಧ್ಯವಾಗಿದೆ. 131 ರನ್ನಿಗೆ 5 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿದ್ದ ತಂಡವನ್ನು ಟಯ್ಲರ್‌ ಮತ್ತು ಮೂರ್‌ ಮೇಲಕ್ಕೆತ್ತಿದ್ದರು. ಟಯ್ಲರ್‌ ಶತಕ ಸಿಡಿಸಿ ಸಂಭ್ರಮಿಸಿದರೆ ಮೂರ್‌ 83 ರನ್ನಿಗೆ ಆಟ ಮುಗಿಸಿದರು. ಇವರಿಬ್ಬರು 20 ರನ್‌ ಅಂತರದಲ್ಲಿ ಪೆವಿಲಿಯನ್‌ ಸೇರಿದ್ದರಿಂದ ಜಿಂಬಾಬ್ವೆ ಮತ್ತೆ ಸಂಕಷ್ಟಕ್ಕೆ ಬಿದ್ದಿದೆ. 

ಜಿಂಬಾಬ್ವೆಗೆ ಪ್ರಬಲ ಹೊಡೆತ ನೀಡಿದವರು ತೈಜುಲ್‌ ಇಸ್ಲಾಮ್‌. ನಿರಂತರ ದಾಳಿ ನಡೆಸಿದ ಅವರು 5 ವಿಕೆಟ್‌ ಕಿತ್ತು ಬಾಂಗ್ಲಾ ಮೇಲುಗೈ ಸಾಧಿಸುವಂತೆ ಮಾಡಿದರು. ಅವರು 107 ರನ್ನಿಗೆ 5 ವಿಕೆಟ್‌ ಹಾರಿಸಿದ್ದಾರೆ.  ಈ ಮೊದಲು ಬಾಂಗ್ಲಾ ಮುಶಿಕರ್‌ ರಹೀಂ ಅವರ ದ್ವಿಶತಕ (219 ಔಟಾಗದೆ) ಮತ್ತು ಮೊಮಿನುಲ್‌ ಹಕ್‌ (161) ಅವರ ಶತಕದ ನೆರವಿನಿಂದ 7 ವಿಕೆಟಿಗೆ 522 ರನ್‌ ಪೇರಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿತ್ತು.

ಸಂಕ್ಷಿಪ್ತ ಸ್ಕೋರು
ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ 7 ವಿಕೆಟಿಗೆ 522 ಡಿಕ್ಲೇರ್ಡ್; ಜಿಂಬಾಬ್ವೆ  ಮೊದಲ ಇನ್ನಿಂಗ್ಸ್‌ 304 (ಬ್ರಾನ್‌ ಚರಿ 53, ಬ್ರೆಂಡನ್‌ ಟಯ್ಲರ್‌ 110, ಪೀಟರ್‌ ಮೂರ್‌  83, ತೈಜುಲ್‌ ಇಸ್ಲಾಮ್‌ 107ಕ್ಕೆ 5, ಮೆಹದಿ ಹಸನ್‌ ಮಿರಾಜ್‌ 61ಕ್ಕೆ 3).

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.