ಧವನ್‌ ಫಾರ್ಮ್; ರೋಹಿತ್‌ ಸಂತಸ


Team Udayavani, Nov 13, 2018, 6:55 AM IST

dhawan-rohit.jpg

ಚೆನ್ನೈ: ಮುಂಬರುವ ಆಸ್ಟ್ರೇಲಿಯ ಪ್ರವಾಸಕ್ಕೂ ಮುನ್ನ ಆರಂಭಕಾರ ಶಿಖರ್‌ ಧವನ್‌ ಫಾರ್ಮ್ಗೆ ಮರಳುವುದು ಮುಖ್ಯ ವಾಗಿತ್ತು, ಇದರಲ್ಲಿ ಅವರು ಯಶಸ್ವಿಯಾದದ್ದು ಸಂತಸದ ಸಂಗತಿ ಎಂಬುದಾಗಿ ಭಾರತದ ಟಿ20 ತಂಡದ ನಾಯಕ ರೋಹಿತ್‌ ಶರ್ಮ ಹೇಳಿದ್ದಾರೆ. ಚೆನ್ನೈ ಟಿ20 ಪಂದ್ಯದಲ್ಲಿ 92 ರನ್‌ ಬಾರಿಸುವ ಮೂಲಕ ಧವನ್‌ ಭಾರತದ ಗೆಲುವಿನ ರೂವಾರಿಯಾಗಿ ಮೂಡಿಬಂದಿದ್ದರು.

“ಆಸ್ಟ್ರೇಲಿಯ ಪ್ರವಾಸಕ್ಕೂ ಮುನ್ನ ಕೆಲವು ಆಟಗಾರರು ರನ್‌ಗಳಿಸುವುದು ಬಹಳ ಅಗತ್ಯವಾಗಿತ್ತು. ಮುಖ್ಯವಾಗಿ ಧವನ್‌ ಏಕದಿನ ಸರಣಿಗಳಲ್ಲಿ ಉತ್ತಮವಾಗಿ ಆಡುತ್ತಾರೆ. ಆದರೆ, ಉತ್ತಮ ಆರಂಭ ಕಂಡುಕೊಂಡರೂ ಹೆಚ್ಚು ರನ್‌ಗಳಿಸಲು ಸಾಧ್ಯವಾಗುತ್ತಿಲ್ಲ. ಆಸ್ಟ್ರೇಲಿಯದೆದುರಿನ ಕಠಿನ ಸರಣಿಗೂ ಮುನ್ನ ವೆಸ್ಟ್‌  ಇಂಡೀಸ್‌ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಅವರ ಮ್ಯಾಚ್‌ ವಿನ್ನಿಂಗ್‌ ಆಟ ಉತ್ತಮವಾಗಿತ್ತು. ಈ ಪಂದ್ಯದಲ್ಲಿ ರಿಷಬ್‌ ಪಂತ್‌ ಕೂಡ ರನ್‌ಗಳಿಸಲು ಉತ್ಸುಕರಾಗಿದ್ದರು. 6 ಓವರ್ ಗಳಲ್ಲೇ ನಾವು 2 ವಿಕೆಟ್‌ ಕಳೆದುಕೊಂಡಿದ್ದೆವು. ಒತ್ತಡದ ಸನ್ನಿವೇಶವನ್ನು ಉತ್ತಮವಾಗಿ ನಿಭಾಯಿಸಿದ ಧವನ್‌-ಪಂತ್‌ ಮ್ಯಾಚ್‌ ವಿನ್ನಿಂಗ್‌ ಜತೆಯಾಟವಾಡಿ ದರು’ ಎಂದು ರೋಹಿತ್‌ ಶರ್ಮ ಅಭಿಪ್ರಾಯ ಪಟ್ಟರು.

ಆಸ್ಟ್ರೇಲಿಯ ಸರಣಿ ವಿಭಿನ್ನ
“ಆಸ್ಟ್ರೇಲಿಯಕ್ಕೆ ತೆರಳಿ ಉತ್ತಮ ಪ್ರದರ್ಶನ ನೀಡುವುದು ಯಾವತ್ತೂ ಒಂದು ಸವಾಲು. ಅದೊಂದು ಡಿಫ‌ರೆಂಟ್‌ ಬಾಲ್‌ ಗೇಮ್‌. ಪ್ರತಿ ಬಾರಿಯೂ ಅಲ್ಲಿಗೆ ತೆರಳಿದಾಗ ಆಟಗಾರನಾಗಿ, ವ್ಯಕ್ತಿಯಾಗಿ ಹಾಗೂ ತಂಡವಾಗಿ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಆಸ್ಟ್ರೇಲಿಯ ಸರಣಿ ಉಳಿದ ಸರಣಿಗಿಂತಲೂ ವಿಭಿನ್ನ. ಇದೇ ಆತ್ಮವಿಶ್ವಾಸದೊಂದಿಗೆ ಆಸ್ಟ್ರೇ ಲಿಯಕ್ಕೆ ಪ್ರವಾಸ ಬೆಳೆಸಬೇಕು ಹಾಗೂ ಇಲ್ಲಿ ನೀಡಿದ ಪ್ರದರ್ಶನವನ್ನು ಮುಂದುವರಿಯಬೇಕು. ಇದೊಂದು ನಿರಂತಯರ ಪ್ರಕ್ರಿಯೆ…’ ಎಂದು ರೋಹಿತ್‌ ಹೇಳಿದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.