ಹೆಬ್ಬೆರಳ ಮೂಳೆ ಮುರಿತ : 2019ರ ವಿಶ್ವಕಪ್‌ ಕ್ರಿಕೆಟ್‌ ನಿಂದ ಶಿಖರ್‌ ಧವನ್‌ ಹೊರಕ್ಕೆ


Team Udayavani, Jun 19, 2019, 7:31 PM IST

Shikhar-Dhawan-730

ಬರ್ಮಿಂಗಂ : ಟೀಮ್‌ ಇಂಡಿಯಾಕ್ಕೆ ಒದಗಿರುವ ಭಾರೀ ದೊಡ್ಡ ಹೊಡೆತದಲ್ಲಿ ಎಡಗೈ ಆರಂಭಕಾರ ಶಿಖರ್‌ ಧವನ್‌ ಅವರು ಹೆಬ್ಬೆರಳ ಮೂಳೆ ಮುರಿತದಿಂದಾಗಿ 2019ರ ವಿಶ್ವ ಕಪ್‌ ಕ್ರಿಕೆಟ್‌ ನಿಂದ ಹೊರಬಿದ್ದಿದ್ದಾರೆ.

ಧವನ್‌ ಅವರ ಸ್ಥಾನವನ್ನು ಭರವಸೆಯ ಮತ್ತು ಪ್ರತಿಭಾವಂತ ಯುವ ಕ್ರಿಕೆಟಿಗ ರಿಷಬ್‌ ಪಂತ್‌ ತುಂಬಲಿದ್ದಾರೆ.

33ರ ಹರೆಯದ ಧವನ್‌ ಅವರು ಐದು ಬಾರಿಯ ವಿಶ್ವ ಕಪ್‌ ವಿಜೇತ ಆಸೀಸ್‌ ತಂಡದ ವಿರುದ್ಧ ಈ ಕೂಟದಲ್ಲಿ ಭಾರತ ವಿಜಯ ಸಾಧಿಸುವಲ್ಲಿ 109 ಎಸೆತಗಳಲ್ಲಿ 117 ರನ್‌ ಬಾರಿಸಿ ಮುಖ್ಯ ಪಾತ್ರವಹಿಸಿದ್ದರು.

ಕಳೆದ ಜೂನ್‌ 9ರಂದು ಓವಲ್‌ ನಲ್ಲಿ ನಡೆದಿದ್ದ ಪಂದ್ಯದಲ್ಲಿ ಪ್ಯಾಟ್‌ ಕ್ಯುಮಿನ್ಸ್‌ ಅವರ ಶತಕದ ಬೀಸುಗೆಯ ವೇಳೆ ಧವನ್‌ ಎಡಗೈ ಹೆಬ್ಬೆರಳಿಗೆ ಗಾಯವಾಗಿ ಕನಿಷ್ಠ ಮೂರು ವಾರಗಳ ಮಟ್ಟಿಗೆ ಅನರ್ಹರೆಂದು ಘೋಷಿಸಲ್ಪಟ್ಟಿದ್ದರು.

ಇದೀಗ ಎಡಗೈ ಹೆಬ್ಬೆರಳ ಮೂಳೆ ಮುರಿತ ಖಚಿತವಾಗಿದ್ದು ಶಿಖರ್‌ ಧವನ್‌ ಸಹಜವಾಗಿಯೇ ಹಾಲಿ ವಿಶ್ವಕಪ್‌ ಕ್ರಿಕೆಟ್‌ ಕೂಟದಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ.

 

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.