ಧೋನಿ ಸಮಸ್ಯೆ ಪರಿಹರಿಸುವ ರೀತಿಯೇ ಭಿನ್ನ: ಪಂತ್‌


Team Udayavani, May 4, 2020, 7:37 PM IST

ಧೋನಿ ಸಮಸ್ಯೆ ಪರಿಹರಿಸುವ ರೀತಿಯೇ ಭಿನ್ನ: ಪಂತ್‌

ಹೊಸದಿಲ್ಲಿ: ಟೀಮ್‌ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ತಮ್ಮ ಮೆಂಟರ್‌ ಎಂದೇ ಪರಿಗಣಿಸುವ ಕಿರಿಯ ಕೀಪರ್‌ ರಿಷಭ್‌ ಪಂತ್‌, ಅವರ ಕುರಿತ ಕೆಲವು ವಿಶೇಷ ಗುಣಗಳ ಬಗ್ಗೆ ಮಾತಾಡಿದ್ದಾರೆ. ಧೋನಿ ಸದಾ ಕಿರಿಯ ಕ್ರಿಕೆಟಿಗರ ನೆರವಿಗೆ ನಿಲ್ಲುತ್ತಿದ್ದರೂ ಸಮಸ್ಯೆಗೆ ಎಂದೂ ಪರಿಪೂರ್ಣ ಪರಿಹಾರ ಸೂಚಿಸುತ್ತಿರಲಿಲ್ಲ. ಇದನ್ನು ತಾವೇ ಕಂಡುಕೊಂಡು ಬೆಳೆಯಬೇಕೆಂಬುದು ಅವರ ಸಿದ್ಧಾಂತವಾಗಿತ್ತು ಎಂದಿದ್ದಾರೆ.

“ಮಹಿ ಭಾಯ್‌ ನನ್ನ ಪಾಲಿನ ಮೆಂಟರ್‌. ಅಂಗಳದಲ್ಲೂ ಅಂಗಳದಾಚೆಯೂ ಅವರೇ ಮಾರ್ಗದರ್ಶಕ. ನನ್ನ ಏನೇ ಸಮಸ್ಯೆಗಳಿದ್ದರೂ ಸಂಕೋಚವಿಲ್ಲದೆ ಅವರಲ್ಲಿ ಕೇಳುತ್ತೇನೆ. ಆದರೆ ಅವರೆಂದೂ ಇದಕ್ಕೆ ಸಂಪೂರ್ಣ ಪರಿಹಾರ ನೀಡುತ್ತಿರಲಿಲ್ಲ. ಕೆಲವು ಸುಳಿವುಗಳನ್ನಷ್ಟೇ ಕೊಟ್ಟು ಇದನ್ನು ನೀವೇ ಪರಿಹರಿಸಿಕೊಳ್ಳಬೇಕೆಂದು ಸೂಚಿಸುತ್ತಿದ್ದರು. ಆಗಲೇ ನೀವು ಪರಿಪೂರ್ಣರಾಗಲು ಸಾಧ್ಯ ಎಂಬುದು ಅವರ ಸಿದ್ಧಾಂತವಾಗಿರುತ್ತಿತ್ತು…’ ಎಂದು ರಿಷಭ್‌ ಪಂತ್‌ ಹೇಳಿದರು.

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಇನ್‌ಸ್ಟಾಗ್ರಾಮ್‌ ಲೈವ್‌ ಕಾರ್ಯಕ್ರಮದಲ್ಲಿ ಅವರು ಮಾತಾಡುತ್ತಿದ್ದರು.”ಧೋನಿ ನನ್ನ ನೆಚ್ಚಿನ ಬ್ಯಾಟಿಂಗ್‌ ಜತೆಗಾರನೂ ಹೌದು. ಅವರು ಕ್ರೀಸಿನಲ್ಲಿದ್ದರೆ ಯಾವುದೇ ಚಿಂತೆಗೆ ಆಸ್ಪದವಿರದು. ಅವರ ತಲೆಯಲ್ಲಿ ಸಾಕಷ್ಟು ಯೋಜನೆಗಳಿರುತ್ತವೆ. ಇದನ್ನು ನಾವು ಅನುಸರಿಸಿ ಆಡುವುದು ಮುಖ್ಯ’ ಎಂಬುದಾಗಿ ಪಂತ್‌ ಹೇಳಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.