ಟ್ವೆಂಟಿ20ಯಲ್ಲಿ  6,000 ರನ್‌: ಧೋನಿ ಭಾರತದ ಐದನೇ ಆಟಗಾರ


Team Udayavani, May 20, 2018, 11:49 AM IST

dhoni-ms.jpg

ಮುಂಬಯಿ: ಯಶಸ್ವಿ ನಾಯಕ ಎಂಎಸ್‌ ಧೋನಿ ತನ್ನ ಮಹೋನ್ನತ ಕ್ರಿಕೆಟ್‌ ಬಾಳ್ವೆಯಲ್ಲಿ ಇನ್ನೊಂದು ಗರಿ ಸೇರಿಸಿಕೊಂಡಿದ್ದಾರೆ. ಟ್ವೆಂಟಿ20 ಕ್ರಿಕೆಟ್‌ನಲ್ಲಿ 6,000 ರನ್‌ ಪೂರ್ತಿಗೊಳಿಸುವ ಮೂಲಕ ಧೋನಿ ಈ ಸಾಧನೆ ಮಾಡಿದರು.  ದಿಲ್ಲಿಯಲ್ಲಿ ಡೆಲ್ಲಿ ಡೇರ್‌ ಡೆವಿಲ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಈ ಸಾಧನೆ ಬರೆದರು. 

ಧೋನಿ ಟ್ವೆಂಟಿ20ರಲ್ಲಿ 6,000 ರನ್‌ ಪೂರ್ತಿಗೊಳಿಸಿದ ಭಾರತದ ಐದನೇ ಆಟಗಾರರಾಗಿದ್ದಾರೆ. ಈ ಮೊದಲು ಸುರೇಶ್‌ ರೈನಾ (7,708), ವಿರಾಟ್‌ ಕೊಹ್ಲಿ (7,621), ರೋಹಿತ್‌ ಶರ್ಮ (7,303) ಮತ್ತು ಗೌತಮ್‌ ಗಂಭೀರ್‌ (6,402) ಈ ಸಾಧನೆ ಮಾಡಿದ್ದರು.ಡೆಲ್ಲಿ ವಿರುದ್ಧದ ಪಂದ್ಯ ಮೊದಲು ಧೋನಿಗೆ 6,000 ಕ್ಲಬ್‌ಗ
ಸೇರಲು 10 ರನ್‌ ಬೇಕಿತ್ತು. ಟ್ರೆಂಟ್‌ ಬೌಲ್ಟ್ ದಾಳಿಗೆ ಔಟಾಗುವ ಮೊದಲು ಅವರು 17 ರನ್‌ ಗಳಿಸಿದ್ದರು. 36ರ ಹರೆಯದ ಧೋನಿ 290 ಟ್ವೆಂಟಿ20 ಪಂದ್ಯಗಳನ್ನಾಡಿದ್ದು 6,007 ರನ್‌ ಗಳಿಸಿದ್ದಾರೆ.

ಗೇಲ್‌ ನಂಬರ್‌ ವನ್‌
ವೆಸ್ಟ್‌ಇಂಡೀಸ್‌ನ ಸ್ಫೋಟಕ ಆಟಗಾರ ಕ್ರಿಸ್‌ ಗೇಲ್‌ ಟ್ವೆಂಟಿ20ಯಲ್ಲಿ ಗರಿಷ್ಠ ರನ್‌ ಗಳಿಸಿದವರಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದ್ದಾರೆ. ಟ್ವೆಂಟಿ20ಯಲ್ಲಿ ಜಮೈಕಾದ ಗೇಲ್‌ 21 ಶತಕ ಮತ್ತು 50 ಅರ್ಧಶತಕ ಸಹಿತ 11,436 ರನ್‌ ಗಳಿಸಿದ್ದಾರೆ. ನ್ಯೂಜಿಲ್ಯಾಂಡಿನ ಬ್ರೆಂಡನ್‌ ಮೆಕಲಮ್‌ ದ್ವಿತೀಯ ಸ್ಥಾನದಲ್ಲಿದ್ದಾರೆ. ಅವರು 335 ಪಂದ್ಯಗಳನ್ನಾಡಿದ್ದು 30.70 ಸರಾಸರಿಯೊಂದಿಗೆ 9,119 ರನ್‌ ಪೇರಿಸಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.