ವಿಂಡೀಸ್‌ ಪ್ರವಾಸಕ್ಕೆ ಧೋನಿ ಇಲ್ಲ?

ಕೊಹ್ಲಿ ಅನುಪಸ್ಥಿತಿ; ರೋಹಿತ್‌ ಶರ್ಮ ನಾಯಕ

Team Udayavani, Jul 13, 2019, 5:30 AM IST

MS-ROHIT-MS

ಹೊಸದಿಲ್ಲಿ: ಇನ್ನು ಎರಡು ವಾರ ಕಳೆದರೆ ಭಾರತ ಕ್ರಿಕೆಟ್‌ ತಂಡದ ವೆಸ್ಟ್‌ ಇಂಡೀಸ್‌ ಪ್ರವಾಸ ಆರಂಭವಾಗಲಿದೆ. ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ರೋಹಿತ್‌ ಶರ್ಮ ಅವರು ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ. ಕೊಹ್ಲಿ, ಬುಮ್ರಾ ಮತ್ತು ಧೋನಿ ಅವರು ವಿಂಡೀಸ್‌ ಪ್ರವಾಸಕ್ಕೆ ಇರುವ ಸಾಧ್ಯತೆಯಿಲ್ಲ.

ಪೂರ್ಣ ಪ್ರಮಾಣದ ಸರಣಿ
ವಿಂಡೀಸ್‌ ಪ್ರವಾಸದ ವೇಳೆ ಭಾರತೀಯ ತಂಡವು ಎರಡು ಟೆಸ್ಟ್‌, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಿದೆ. ಆ. 3ರಂದು ಮೂರು ಪಂದ್ಯಗಳ ಟ್ವೆಂಟಿ20 ಸರಣಿಯ ಮೊದಲ ಪಂದ್ಯ ನಡೆಯಲಿದೆ. ಮೊದಲೆರಡು ಪಂದ್ಯಗಳು ಫ್ಲೋರಿಡಾದಲ್ಲಿ ನಡೆಯಲಿದೆ. ಟಿ20 ಸರಣಿಯ ಬಳಿಕ ಏಕದಿನ ಮತ್ತು ಟೆಸ್ಟ್‌ ಸರಣಿ ನಡೆಯಲಿದೆ. ಕೊಹ್ಲಿ ಅವರಿಗೆ ದೀರ್ಘ‌ ಅವಧಿಗೆ ವಿಶ್ರಾಂತಿ ನೀಡಿದರೆ ಟೆಸ್ಟ್‌ ಸರಣಿಗೆ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.

ಜು. 14ರ ಬಳಿಕ ಆಯ್ಕೆ
ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಸೋತ ಭಾರತೀಯ ತಂಡವು ಜೂ. 14ರಂದು ಭಾರತಕ್ಕೆ ಆಗಮಿಸಲಿದೆ. ಆಬಳಿಕ ವಿಂಡೀಸ್‌ ಸರಣಿಗೆ ಭಾರತೀಯ ತಂಡವನ್ನು ಆಯ್ಕೆ ಮಾಡಲಾಗುತ್ತದೆ. ವಿಶ್ವಕಪ್‌ ಫೈನಲ್‌ ಮುಗಿದ ಬಳಿಕ ಎಲ್ಲ ಆಟಗಾರರು ಲಂಡನ್‌ನಿಂದ ಭಾರತಕ್ಕೆ ಆಗಮಿಸುವ ಸಾಧ್ಯತೆಯಿದೆ.

ಕೊಹ್ಲಿ, ಬುಮ್ರಾಗೆ ವಿಶ್ರಾಂತಿ
ಕಳೆದ ಎರಡು ವರ್ಷಗಳಿಂದ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಅವಿತರವಾಗಿ ಆಡಿದ ಕೊಹ್ಲಿ ಮತ್ತು ಜಸ್‌ಪ್ರೀತ್‌ ಬುಮ್ರಾ ಅವರಿಗೆ ಟಿ20 ಮತ್ತು ಏಕದಿನ ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಮೊದಲ ಎರಡು ಟೆಸ್ಟ್‌ಗೂ ಅವರಿಗೆ ವಿಶ್ರಾಂತಿ ನೀಡಲು ಚಿಂತನೆ ನಡೆಸಲಾಗುತ್ತಿದೆ. ಅವರಿಬ್ಬರು ತಂಡದ ಪ್ರಮುಖ ಆಟಗಾರರಾದ ಕಾರಣ ಮುಂದಿನ ತವರಿನ ಸರಣಿಗೆ ಸಿದ್ಧರಾಗಲು ವಿಶ್ರಾಂತಿಯ ಅಗತ್ಯ ಅವರಿಗಿದೆ ಎಂದು ತಂಡ ವ್ಯವಸ್ಥಾಪಕರು ಹೇಳಿದ್ದಾರೆ. ಆದರೆ ಧೋನಿ ಅವರ ಲಭ್ಯತೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ. ಅವರು ವಿಂಡೀಸ್‌ ಸರಣಿಗೆ ಲಭ್ಯರಿರುತ್ತಾರೆಯೇ ಅಥವಾ ವಿಶ್ರಾಂತಿ ಪಡೆಯುತ್ತಾರೆಯೇ ಎಂಬುದು ಖಚಿತವಾಗಿಲ್ಲ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.