ಬಾಂಗ್ಲಾದೇಶ ಟಿ20 ಸರಣಿ: ಆಯ್ಕೆಯಾಗುವರೇ ಧೋನಿ?


Team Udayavani, Oct 23, 2019, 11:26 PM IST

MS

ಮುಂಬಯಿ: ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಗುರುವಾರ ಪ್ರಕಟಗೊಳ್ಳಲಿರುವ ಭಾರತ ತಂಡ ಅನೇಕ ಕುತೂಹಲವನ್ನು ಕಾಯ್ದುರಿಸಿದೆ. ಮಾಜಿ ನಾಯಕ, ವಿಶ್ವಕಪ್‌ ಬಳಿಕ ಟೀಮ್‌ ಇಂಡಿಯಾ ದಿಂದ ಬೇರ್ಪಟ್ಟಿರುವ ಮಹೇಂದ್ರ ಸಿಂಗ್‌ ಧೋನಿ ಮರಳಿ ಭಾರತ ತಂಡವನ್ನು ಪ್ರವೇಶಿಸುವರೇ ಎಂಬ ನಿರೀಕ್ಷೆ ಗರಿಗೆದರಿದೆ.

ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆ ಯಾಗಿರುವ ಮಾಜಿ ಕ್ರಿಕೆಟಿಗ ಸೌರವ್‌ ಗಂಗೂಲಿ ಆಯ್ಕೆಗೂ ಮುನ್ನ ಧೋನಿ ಹಾಗೂ ನಾಯಕ ವಿರಾಟ್‌ ಕೊಹ್ಲಿ ಅವರನ್ನು ಭೇಟಿಯಾಗುವುದಾಗಿ ಹೇಳಿದ್ದಾರೆ. ಇಲ್ಲಿ ಧೋನಿ ಭವಿಷ್ಯ ಏನು ಎಂಬ ಬಹುದಿನಗಳ ಪ್ರಶ್ನೆಗೆ ಉತ್ತರ ದೊರಕುವ ಎಲ್ಲ ಸಾಧ್ಯತೆ ಇದೆ. ಅಕಸ್ಮಾತ್‌ ಧೋನಿ ಆಯ್ಕೆಯಿಂದ ಹೊರಗುಳಿದರೆ ರಿಷಭ್‌ ಪಂತ್‌ ಮತ್ತು ಸಂಜು ಸ್ಯಾಮ್ಸನ್‌ ನಡುವೆ ಕೀಪಿಂಗ್‌ ಸ್ಥಾನಕ್ಕೆ ಸ್ಪರ್ಧೆ ಏರ್ಪಡಲಿದೆ. ಸ್ಯಾಮ್ಸನ್‌ ಇತ್ತೀಚೆಗಷ್ಟೇ ವಿಜಯ್‌ ಹಜಾರೆ ಏಕದಿನ ಪಂದ್ಯದಲ್ಲಿ ದ್ವಿಶತಕ ಬಾರಿಸಿ ಮಿಂಚಿದ್ದರು.

ಕೊಹ್ಲಿಗೆ ವಿಶ್ರಾಂತಿ ಖಚಿತ
2018ರ ಅಕ್ಟೋಬರ್‌ನಿಂದ ಸತತವಾಗಿ ಆಡುತ್ತಲೇ ಇರುವ ವಿರಾಟ್‌ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡುವುದು ಬಹುತೇಕ ಖಚಿತ ಗೊಂಡಿದೆ. ಆಗ ರೋಹಿತ್‌ ಶರ್ಮ ನಾಯಕರಾಗಲಿದ್ದಾರೆ. ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಶಸ್ತ್ರಚಿಕಿತ್ಸೆಗೆ ಒಳಗಾದ್ದರಿಂದ ಮುಂಬಯಿಯ ಆಲ್‌ರೌಂಡರ್‌ ಶಿವಂ ದುಬೆ ಅವರಿಗೆ ಭಾರತ ತಂಡದ ಬಾಗಿಲು ತೆರೆಯಲೂಬಹುದು.

ಭಾರತ-ಬಾಂಗ್ಲಾದೇಶ ನಡುವೆ 3 ಟಿ20 ಪಂದ್ಯಗಳ ಜತೆಗೆ 2 ಟೆಸ್ಟ್‌ ಪಂದ್ಯಗಳನ್ನು ಆಡಲಾಗುವುದು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.