ಏಕದಿನ: ಧೋನಿ, ಯುವಿ ಆಯ್ಕೆ ಖಚಿತ?


Team Udayavani, Aug 13, 2017, 7:55 AM IST

ms.jpg

ಹೊಸದಿಲ್ಲಿ: ಶ್ರೀಲಂಕಾ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಗಾಗಿ ರವಿವಾರ ಪ್ರಕಟಿಸಲಾಗುವ ಭಾರತ ತಂಡದಲ್ಲಿ ಸೀನಿಯರ್‌ ಕ್ರಿಕೆಟಿಗರಾದ ಮಹೇಂದ್ರ ಸಿಂಗ್‌ ಧೋನಿ ಮತ್ತು ಯುವರಾಜ್‌ ಸಿಂಗ್‌ ಮುಂದುವರಿಯುವ ಸಾಧ್ಯತೆ ಇದೆ.

ಕಳೆದ ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ತೆರಳಿದ ಭಾರತ ತಂಡವನ್ನೇ ಉಳಿಸಿಕೊಳ್ಳುವುದು ಆಯ್ಕೆ ಮಂಡಳಿಯ ಉದ್ದೇಶವಾದರೂ ಸ್ಪಿನ್‌ದ್ವಯರಾದ ಆರ್‌. ಅಶ್ವಿ‌ನ್‌, ರವೀಂದ್ರ ಜಡೇಜ ಮತ್ತು ಪೇಸರ್‌ ಮೊಹಮ್ಮದ್‌ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ನಾಯಕ ವಿರಾಟ್‌ ಕೊಹ್ಲಿ ಕೂಡ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ ಎಂದು ವರದಿಯಾಗಿತ್ತಾದರೂ ಸ್ವತಃ ಕೊಹ್ಲಿ ಇದನ್ನು ನಿರಾಕರಿಸಿದ್ದಾರೆ.

ಕಳಪೆ ಫಾರ್ಮ್ನಿಂದ ತೀವ್ರ ಟೀಕೆಗೆ ಗುರಿಯಾಗಿರುವ ಧೋನಿ ಮತ್ತು ಯುವರಾಜ್‌ ಮುಂದಿನ ವಿಶ್ವಕಪ್‌ ವೇಳೆ ತಂಡದಲ್ಲಿರಬೇಕೇ, ಬೇಡವೇ ಎಂಬ ಚರ್ಚೆ ಈಗ ವ್ಯಾಪಕಗೊಳ್ಳುತ್ತಿದೆ. ಅಷ್ಟೇ ಅಲ್ಲ, 2019ರ ವಿಶ್ವಕಪ್‌ಗೆ ತಂಡವನ್ನು ರೂಪಿಸಲು ಈಗಿನಿಂದಲೇ ಸೂಕ್ತ ತಯಾರಿ ನಡೆಸಬೇಕಿದೆ ಎಂದು ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ ಪಾಕಿಸ್ಥಾನಕ್ಕೆ ಸೋತೊಡನೆಯೆ ಬಿಸಿಸಿಐ ಸ್ಪಷ್ಟಪಡಿಸಿತ್ತು. ಸದ್ಯ ಧೋನಿ, ಯುವರಾಜ್‌ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ “ಮೌಲ್ಯಮಾಪನ ಪರೀಕ್ಷೆ’ಗೆ ಒಳಗಾಗಿದ್ದಾರೆ. ಅಂದಮೇಲೆ ಲಂಕಾ ಪ್ರವಾಸಕ್ಕೆ ತೆರಳುವುದು ಖಚಿತ ಎಂದೇ ಭಾವಿಸಬೇಕಿದೆ.

ಇವರೊಂದಿಗೆ ಕೇದಾರ್‌ ಜಾಧವ್‌, ಜಸ್‌ಪ್ರೀತ್‌ ಬುಮ್ರಾ, ಸುರೇಶ್‌ ರೈನಾ ಕೂಡ ಸೇರಿದ್ದಾರೆ. ಮನೀಷ್‌ ಪಾಂಡೆ, ಶ್ರೇಯಸ್‌ ಅಯ್ಯರ್‌, ರಿಷಬ್‌ ಪಂತ್‌ ಕೂಡ ರೇಸ್‌ನಲ್ಲಿದ್ದಾರೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.