ಧೋನಿ ಮೊದಲು ಪ್ರೀತಿಸಿದ್ದು ಸಾಕ್ಷಿಯನ್ನಲ್ಲ, ಸ್ವಾತಿಯನ್ನು!


Team Udayavani, May 10, 2018, 7:05 AM IST

Mahendra-Singh-Dhoni.jpg

ಚೆನ್ನೈ: ಟೀಮ್‌ ಇಂಡಿಯಾದ ಮಾಜಿ ನಾಯಕ, ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಕಪ್ತಾನ ನಾಯಕ ಮಹೇಂದ್ರ ಸಿಂಗ್‌ ಧೋನಿ ಮೊದಲು ಪ್ರೀತಿಸಿದ್ದು ಯಾರನ್ನು ಗೊತ್ತೇ? ಈ ರಹಸ್ಯ ಕಾರ್ಯಕ್ರಮವೊಂದರಲ್ಲಿ ಬಯಲಾಗಿದೆ. ಸ್ವಲ್ಪ ನಾಚಿಕೊಂಡೇ ಮಾತನಾಡಿದ ಧೋನಿ, ಅರೆಮನಸ್ಸಿನಿಂದ ತಾನು ಮೊದಲು ಪ್ರೀತಿಸಿದ ಹುಡುಗಿ ಹೆಸರನ್ನು ಬಾಯ್ಬಿಟ್ಟರು. ಆ ಹುಡುಗಿ ಹೆಸರು ಸ್ವಾತಿ. ಅವರು ಆಕೆಯನ್ನು ಕಡೆಯ ಬಾರಿಗೆ ನೋಡಿದ್ದು ದ್ವಿತೀಯ ಪಿಯುಸಿಯಲ್ಲಿದ್ದಾಗ!

“ಧೋನಿ: ಅನ್‌ಟೋಲ್ಡ್‌ ಸ್ಟೋರಿ’ ಸಿನಿಮಾದಲ್ಲಿ ಧೋನಿಯ ಮೊದಲ ಪ್ರೀತಿ ಶುರುವಾಗಿದ್ದು ವಿಮಾನದಲ್ಲಿ, ಆಗ ಪಕ್ಕದಲ್ಲಿ ಕೂತಿದ್ದ ಯುವತಿಯೇ ಅವರನ್ನು ಬಹುವಾಗಿ ಸೆಳೆದಿದ್ದರು ಎಂದು ವರ್ಣಿಸಲಾಗಿತ್ತು. ಆದರೆ ಈ ಪ್ರೀತಿ ಬೆಳೆಯಲಿಲ್ಲ. ಅನಂತರ ಧೋನಿ ತಮ್ಮ ಬಾಲ್ಯ ಗೆಳತಿ ಸಾಕ್ಷಿಯನ್ನು ವಿವಾಹವಾದರು. ಆದರೆ ಧೋನಿ ಹೊಸತಾಗಿ ಬಾಯ್ಬಿಟ್ಟಿರುವ ಸ್ವಾತಿ ಎಂಬ ಹುಡುಗಿ ಇವರಿಬ್ಬರಿಗೂ ಮುನ್ನವೇ ಪರಿಚಯವಿದ್ದಾಕೆ!

ಧೋನಿಯಿಂದ ಈ ಸತ್ಯವನ್ನು ಹೊರಡಿಸುತ್ತಿದ್ದ ಕಾರ್ಯಕ್ರಮ ನಿರೂಪಕ ಅದೇ ಕ್ಷಣದಲ್ಲಿ ಒಂದು ಬಾಂಬ್‌ ಸಿಡಿಸಿದರು. ಸ್ವಾತಿ ಹೆಸರಿನ ಆ ಹುಡುಗಿ, ಕಾರ್ಯಕ್ರಮದಲ್ಲಿ ಹಾಜರಿದ್ದಾರೆ ಈಗ ಆಕೆ ವೇದಿಕೆ ಬರುತ್ತಿದ್ದಾರೆ ಎಂದು ಸುಳ್ಳು ಸುಳ್ಳೇ ಪ್ರಕಟಿಸಿದರು.ಆದರೆ ಆಕೆ ವೇದಿಕೆಗೆ ಬರಲಿಲ್ಲ, ಧೋನಿ ನಿಟ್ಟುಸಿರುಬಿಟ್ಟರು!

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.