ನಮ್ಮದು ಉತ್ತಮ ತಂಡವಲ್ಲ, ಪ್ಲೇ ಆಫ್ ಆಡಲು ನಾವು ಅರ್ಹರಲ್ಲ: ಆರ್ ಸಿಬಿ ನಾಯಕ Faf du Plessis


Team Udayavani, May 23, 2023, 8:55 AM IST

Faf du Plessis

ಬೆಂಗಳೂರು: 2023ರ ಐಪಿಎಲ್ ಕೂಟದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿರ್ಗಮಿಸಿದೆ. ಸತತ ಮೂರು ಬಾರಿ ಪ್ಲೇ ಆಫ್ ತಲುಪಿದ್ದ ಆರ್ ಸಿಬಿ ಈ ಬಾರಿ ಅಂತಿಮ ಪಂದ್ಯದಲ್ಲಿ ಸೋಲುವ ಮೂಲಕ ಲೀಗ್ ಹಂತದಲ್ಲೇ ಮನೆದಾರಿ ಹಿಡಿದಿದೆ. ಆರ್ ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಈ ಋತುವಿನ ಐಪಿಎಲ್‌ನಲ್ಲಿನ ತನ್ನ ತಂಡದ ಪ್ರದರ್ಶನದ ಬಗ್ಗೆ ವಿಮರ್ಶಾತ್ಮಕ ಮೌಲ್ಯಮಾಪನ ಮಾಡಿದ್ದು “ಕೂಟದಲ್ಲಿ ನಮ್ಮದು ಅತ್ಯುತ್ತಮ ತಂಡಗಳಲ್ಲಿ ಒಂದಾಗಿರಲಿಲ್ಲ ಮತ್ತು ಪ್ಲೇ ಆಫ್ ತಲುಪುಲು ಅರ್ಹರಾಗಿರಲಿಲ್ಲ” ಎಂದು ಹೇಳಿದರು.

“ನಮ್ಮ ಋತುವು ಅಲ್ಲಿಗೆ ಕೊನೆಗೊಳ್ಳುತ್ತದೆ ಎಂದು ನಾನು ನಿರಾಶೆಗೊಂಡಿದ್ದೇನೆ. ನಾವು ನಮ್ಮ ಬಗ್ಗೆ ಆಳವಾಗಿ ಅವಲೋಕಿಸಿದರೆ, ನಾವು ಸ್ಪರ್ಧೆಯಲ್ಲಿ ಅತ್ಯುತ್ತಮ ತಂಡಗಳಲ್ಲಿ ಒಂದಾಗಿರಲಿಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಳ್ಳುತ್ತೇನೆ” ಎಂದು ಫಾಫ್ ಹೇಳಿದರು.

ಇದನ್ನೂ ಓದಿ:ಅಚ್ಚರಿಯ ಆಯ್ಕೆ: ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ U. T. Khader

” ನಾವು ಅದೃಷ್ಟ ಹೊಂದಿದ್ದೆವು, ಹೀಗಾಗಿ ಋತುವಿನ ಉದ್ದಕ್ಕೂ ಕೆಲವು ಉತ್ತಮ ಪ್ರದರ್ಶನಗಳು ಬಂದಿದ್ದವು, ಆದರೆ ಒಟ್ಟಾರೆಯಾಗಿ ತಂಡವಾಗಿ, ನೀವು 15-14 ಪಂದ್ಯಗಳ ಅವಧಿಯನ್ನು ನೋಡಿದರೆ, ನಾವು ಬಹುಶಃ ಪ್ಲೇ ಆಫ್ ನಲ್ಲಿರಲು ಅರ್ಹರಲ್ಲ” ಎಂದು ಆರ್ ಸಿಬಿ ನಾಯಕ ಫಾಫ್ ಹೇಳಿದರು.

ಗುಜರಾತ್ ವಿರುದ್ಧದ ಸೋಲಿನ ಬಗ್ಗೆ ಮಾತನಾಡಿದ ಫಾಫ್, “ಈ ಸೋಲು ಇನ್ನೂ ನೋವುಂಟು ಮಾಡುತ್ತಿದೆ. ನಾವು ಇಂದು ರಾತ್ರಿ (ಭಾನುವಾರ) ನಿಜವಾಗಿಯೂ ಕಷ್ಟಪಟ್ಟು ಪ್ರಯತ್ನಿಸಿದ್ದೇವೆ, ಆದರೆ ದುರದೃಷ್ಟವಶಾತ್ ವಿಫಲವಾದೆವು. ಈ ವರ್ಷದ ನಮ್ಮ ಪಾಸಿಟಿವ್ ಗಳನ್ನು ನೋಡಿದರೆ ಗ್ಲೆನ್ ಮ್ಯಾಕ್ಸ್‌ವೆಲ್ ಆಟ, ನನ್ನ ಮತ್ತು ವಿರಾಟ್ ನಡುವೆ ನಾವು ಹೊಂದಿದ್ದ ಜೊತೆಯಾಟಗಳು. ಬಹುಶಃ ಪ್ರತಿ ಪಂದ್ಯದಲ್ಲೂ 50 ರನ್ ಜೊತೆಯಾಟವಾಡಿದ್ದೆವು. ಮೊಹಮ್ಮದ್ ಸಿರಾಜ್ ಉತ್ತಮ ಸೀಸನ್ ಹೊಂದಿದ್ದರು” ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.