ತನ್ನ ನೆಚ್ಚಿನ ಏಕದಿನ ತಂಡ ಪ್ರಕಟಿಸಿದ ತಿಲಕರತ್ನೆ ದಿಲ್ಶನ್: ಓರ್ವ ಭಾರತೀಯನಿಗೆ ಸ್ಥಾನ


Team Udayavani, May 10, 2020, 4:00 PM IST

ತನ್ನ ನೆಚ್ಚಿನ ಏಕದಿನ ತಂಡ ಪ್ರಕಟಿಸಿದ ತಿಲಕರತ್ನೆ ದಿಲ್ಶನ್: ಓರ್ವ ಭಾರತೀಯನಿಗೆ ಸ್ಥಾನ

ಕೊಲಂಬೋ: ದ್ವೀಪರಾಷ್ಟ್ರ ಶ್ರೀಲಂಕಾದ ಮಾಜಿ ಆರಂಭಿಕ ಆಟಗಾರ ತಿಲಕರತ್ನೆ ದಿಲ್ಶನ್ ತನ್ನ ದಿಲ್ ಸ್ಕೂಪ್ ನಿಂದ ಪ್ರಸಿದ್ದರಾಗಿದ್ದವರು. ಆಫ್ ಸ್ಪಿನ್ ಬೌಲಿಂಗ್ ಕೂಡಾ ಮಾಡುತ್ತಿದ್ದ ದಿಲ್ಶನ್, ಲಂಕಾದ ದಿಗ್ಗಜ ಆಟಗಾರರಲ್ಲಿ ಓರ್ವ. ಸದ್ಯ ನಿವೃತ್ತಿ ಜೀವನದಲ್ಲಿರುವ ದಿಲ್ಶನ್ ತನ್ನ ಸಾರ್ವಕಾಲಿಕ ನೆಚ್ಚಿನ ಏಕದಿನ ತಂಡ ಪ್ರಕಟಿಸಿದ್ದಾರೆ.

ದಿಲ್ಶನ್ ಸಾರ್ವಕಾಲಿಕ ಏಕದಿನ ತಂಡದಲ್ಲಿ ಸ್ಥಾನ ಪಡೆದಿರುವ ಏಕೈಕ ಭಾರತೀಯನೆಂದರೆ ಸಚಿನ್ ತೆಂಡೂಲ್ಕರ್. ತನ್ನ ತಂಡದ ಆರಂಭಿಕ ಆಟಗಾರರನ್ನಾಗಿ ಸನತ್ ಜಯಸೂರ್ಯ ಮತ್ತು ಸಚಿನ್ ತೆಂಡೂಲ್ಕರ್ ರನ್ನು ಆಯ್ಕೆ ಮಾಡಿದ್ದಾರೆ. ಜಯಸೂರ್ಯ ಸ್ಪೋಟಕ ಆಟಗಾರ ಆದರೆ ಸಚಿನ್ ಇನ್ನಿಂಗ್ಸ್ ಕಟ್ಟುತ್ತಾರೆ ಎಂದಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಬ್ರಿಯಾನ್ ಲಾರಾ, ನಾಲ್ಕನೇ ಸ್ಥಾನದಲ್ಲಿ ಮಹೇಲಾ ಜಯವರ್ಧನೆ ಮತ್ತು ಐದನೇ ಕ್ರಮಾಂಕದಲ್ಲಿ ರಿಕಿ ಪಾಂಟಿಂಗ್ ಆಡಲಿದ್ದಾರೆ, ವಿಕೆಟ್ ಕೀಪರ್ ಬ್ಯಾಟ್ಸಮನ್ ಆಗಿ ಎಬಿ ಡಿವಿಲಿಯರ್ಸ್, ಆಲ್ ರೌಂಡರ್ ಆಗಿ ಜಾಕ್ ಕ್ಯಾಲಿಸ್ ಆಡಲಿದ್ದಾರೆ.

ದಿಲ್ಶನ್ ತಂಡದಲ್ಲಿ ವೇಗಿಗಳಾಗಿ ವಾಸೀಂ ಅಕ್ರಮ್, ಕಟ್ನಿ ವಾಲ್ಶ್, ಆಡಿದರೆ ಸ್ಪಿನ್ನರ್ ಗಳಾಗಿ ಶೇನ್ ವಾರ್ನ್ ಮತ್ತು ಮುತ್ತಯ್ಯ ಮರಳೀಧರನ್ ರನ್ನು ಆಯ್ಕೆ ಮಾಡಿದ್ದಾರೆ.

ದಿಲ್ಶನ್11: ಸನತ್ ಜಯಸೂರ್ಯ, ಸಚಿನ್ ತೆಂಡೂಲ್ಕರ್, ಬ್ರಿಯಾನ್ ಲಾರಾ, ಮಹೇಲಾ ಜಯವರ್ಧನೆ, ರಿಕಿ ಪಾಂಟಿಂಗ್, ಜಾಕ್ ಕಾಲಿಸ್, ಎಬಿ ಡಿವಿಲಿಯರ್ಸ್, ವಾಸೀಂ ಅಕ್ರಮ್, ಕಟ್ನಿ ವಾಲ್ಷ್, ಮುತ್ತಯ್ಯ ಮುರಳೀಧರನ್, ಶೇನ್ ವಾರ್ನ್.

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.