“ದಿನೇಶ್ ಕಾರ್ತಿಕ್ ದೊಡ್ಡ ತಪ್ಪಿತಸ್ಥ” ಕೆಕೆಆರ್ ಕೀಪರ್ ವಿರುದ್ಧ ಸೆಹವಾಗ್ ಆಕ್ರೋಶ


Team Udayavani, Oct 2, 2021, 4:13 PM IST

“ದಿನೇಶ್ ಕಾರ್ತಿಕ್ ದೊಡ್ಡ ತಪ್ಪಿತಸ್ಥ” ಕೆಕೆಆರ್ ಕೀಪರ್ ವಿರುದ್ಧ ಸೆಹವಾಗ್ ಆಕ್ರೋಶ

ಶಾರ್ಜಾ: ಇತ್ತೀಚೆಗೆ ಶಾರ್ಜಾದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್‌- ಕೋಲ್ಕತ ನೈಟ್‌ ರೈಡರ್ಸ್‌ ನಡುವೆ ರೋಚಕ ಪಂದ್ಯ ನಡೆದು ಅಲ್ಲಿ ಕೋಲ್ಕತ ಪಂದ್ಯ ಗೆದ್ದಿತ್ತು. ಈ ವೇಳೆ ಒಂದು ಚಕಮಕಿ ನಡೆದಿದೆ, ಪಂದ್ಯ ನಡೆದು ಕೆಲವು ದಿನಗಳಾದರೂ ಈ ಬಗ್ಗೆ ಚರ್ಚೆಗಳು ಮಾತ್ರ ನಿಂತಿಲ್ಲ.

ಡೆಲ್ಲಿ ಆಟಗಾರ ಆರ್‌.ಅಶ್ವಿ‌ನ್‌ ಹಾಗೂ ಕೋಲ್ಕತ ನಾಯಕ ಇಯಾನ್‌ ಮಾರ್ಗನ್‌, ಟಿಮ್‌ ಸೌಥಿ ನಡುವೆ ಈ ವಾಗ್ವಾದ ನಡೆದಿತ್ತು.

ಡೆಲ್ಲಿ ಬ್ಯಾಟಿಂಗ್‌ ಮಾಡುತ್ತಿದ್ದಾಗ 19ನೇ ಓವರ್‌ ಕೊನೆಯ ಎಸೆತದಲ್ಲಿ ಕ್ಷೇತ್ರ ರಕ್ಷಕ ಎಸೆದ ಚೆಂಡು ರಿಷಭ್‌ ಪಂತ್‌ ಭುಜಕ್ಕೆ ಬಡಿದು ದೂರ ಹೋಯಿತು. ಆಗ ಮತ್ತೂಂದು ತುದಿಯಲ್ಲಿದ್ದ ಅಶ್ವಿ‌ನ್‌ ಓವರ್‌ ಥ್ರೋ ಲೆಕ್ಕಾಚಾರದಲ್ಲಿ ರನ್‌ ಗೆ ಓಡಿದರು. ಈ ವೇಳೆ ಟಿಮ್‌ ಸೌಥಿ ಅಶ್ವಿ‌ನ್‌ರನ್ನು ತಡೆದರು. ಕೂಡಲೇ ನಾಯಕ ಮಾರ್ಗನ್‌ ಕೂಡಾ ವಾಗ್ವಾದಕ್ಕೆ ಮುಂದಾದರು. ಅದನ್ನು ಅಶ್ವಿ‌ನ್‌ ಪ್ರತಿಭಟಿಸಿದರು. ಆಗ ಕೀಪರ್ ದಿನೇಶ್ ಕಾರ್ತಿಕ್ ಮಧ್ಯೆ ಬಂದು ಜಗಳ ನಿಲ್ಲಿಸಿದ್ದರು.

ಪಂದ್ಯದ ಬಳಿಕ ಮಾತನಾಡಿದ್ದ ದಿನೇಶ್ ಕಾರ್ತಿಕ್, ರಾಹುಲ್ ತ್ರಿಪಾಠಿ ಚೆಂಡನ್ನು ಎಸೆದಾಗ ಅದು ರಿಷಭ್ ಪಂತ್‌ ಗೆ ತಗುಲಿತು. ನಂತರ ಅಶ್ವಿನ್ ರನ್ ಓಡಲಾರಂಭಿಸಿದರು. ಆದರೆ ಮಾರ್ಗನ್ ಇದನ್ನು ಮೆಚ್ಚುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಚೆಂಡು ಬ್ಯಾಟ್ಸ್‌ಮನ್ ಅಥವಾ ಪ್ಯಾಡ್‌ಗೆ ಬಡಿದಾಗ, ಅವರು ಕ್ರಿಕೆಟ್‌ ನ ಸ್ಪಿರಿಟ್ ನಲ್ಲಿ ರನ್ ಓಡುವುದಿಲ್ಲ ಎಂದು ನಿರೀಕ್ಷಿಸಿದ್ದರು. ಆದರೆ ಘಟನೆಯ ಬಗ್ಗೆ ನನಗೆ ನನ್ನದೇ ಆದ ಅಭಿಪ್ರಾಯವಿದೆ ಎಂದಿದ್ದರು.

ಇದನ್ನೂ ಓದಿ:ಟಿ20 ವಿಶ್ವಕಪ್ ಗೆ ಆಯ್ಕೆಯಾದ ಸ್ಪಿನ್ನರ್ ಗೆ ಐಪಿಎಲ್ ತಂಡದಲ್ಲಿ ಜಾಗವಿಲ್ಲ!

ಈ ವಿಚಾರದ ಬಗ್ಗೆ ಹಲವು ಮಾಜಿ ಆಟಗಾರರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಮಾಜಿ ಆಟಗಾರ ವೀರೆಂದ್ರ ಸೆಹವಾಗ್ ಕೂಡಾ ಮಾತನಾಡಿದ್ದು, ಸೆಹವಾಗ್ “ನಾನು ದಿನೇಶ್ ಕಾರ್ತಿಕ್ ರನ್ನು ಈ ಎಲ್ಲದರಲ್ಲೂ ದೊಡ್ಡ ತಪ್ಪಿತಸ್ಥ ಎಂದು ಪರಿಗಣಿಸುತ್ತೇನೆ. ಮಾರ್ಗನ್ ಹೇಳಿದ್ದನ್ನು ಅವರು ಮಾತನಾಡದೇ ಇದ್ದಿದ್ದರೆ, ಅಂತಹ ಗಲಾಟೆ ಇರುತ್ತಿರಲಿಲ್ಲ. ಇದು ಹೆಚ್ಚೇನೂ ಅಲ್ಲ, ಕೇವಲ ವಾದ , ಇದು ಆಟದಲ್ಲಿ ನಡೆಯುತ್ತದೆ, ಮುಂದುವರಿಯಿರಿ ಎಂದು ದಿನೇಶ್ ಕಾರ್ತಿಕ್ ಹೇಳಿದ್ದರೆ ಸಾಕಿತ್ತು. ಇದನ್ನು ಯಾರು ಹೇಗೆ ಯೋಚಿಸುತ್ತಾರೆ ಎಂದು ವಿವರಣೆಯ ಅಗತ್ಯವೇನು? ಎಂದು ಕಾರ್ತಿಕ್ ಅವರ ಮಾರ್ಗನ್ ಪರ ನಿಲುವಿಗೆ ಸೆಹವಾಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.