12 ವರ್ಷಗಳ ಬಳಿಕ ಕಾರ್ತಿಕ್‌ ದರ್ಶನ!


Team Udayavani, Apr 16, 2019, 10:07 AM IST

KARTHIK

ಮುಂಬಯಿ: ವಿಶ್ವಕಪ್‌ ತಂಡದ ಅಚ್ಚರಿಯ ಆಯ್ಕೆಯಾಗಿರುವ ತಮಿಳುನಾಡಿನ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌, 33ರ ಹರೆಯದ ದಿನೇಶ್‌ ಕಾರ್ತಿಕ್‌ ಪದಾರ್ಪಣೆಯ ಲೆಕ್ಕಾಚಾರದಲ್ಲಿ ಟೀಮ್‌ ಇಂಡಿಯಾದ ಅತ್ಯಂತ ಅನುಭವಿ ಆಟಗಾರ. ಮಹೇಂದ್ರ ಸಿಂಗ್‌ ಧೋನಿ ಭಾರತ ತಂಡವನ್ನು ಪ್ರತಿನಿಧಿಸುವುದಕ್ಕಿಂತ 3 ತಿಂಗಳು ಮೊದಲೇ ಕಾರ್ತಿಕ್‌ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಪದಾರ್ಪಣೆ ಮಾಡಿದ್ದರು.

ಇದಕ್ಕೂ ಸ್ವಾರಸ್ಯಕರ ಸಂಗತಿಯೆಂದರೆ, 91 ಏಕದಿನ ಪಂದ್ಯಗಳ ಅನುಭವಿಯಾಗಿರುವ ಕಾರ್ತಿಕ್‌ 2007ರ ವಿಶ್ವಕಪ್‌ ವೇಳೆ ಭಾರತ ತಂಡದಲ್ಲಿದ್ದರು ಎಂಬುದು. ಆದರೆ ಇದು ಅನೇಕರಿಗೆ ನೆನಪಿಲ್ಲ. ಏಕೆಂದರೆ 2011 ಮತ್ತು 2015ರಲ್ಲಿ ಅವರಿಗೆ “ವರ್ಲ್ಡ್ಕಪ್‌ ಬಸ್‌’ ಮಿಸ್‌ ಆಗಿತ್ತು. ಈಗ 12 ವರ್ಷಗಳ ಬಳಿಕ ಕಾರ್ತಿಕ್‌ಗೆ ವಿಶ್ವಕಪ್‌ ಬಾಗಿಲು ತೆರೆದದ್ದೊಂದು ಅಚ್ಚರಿ!

ಧೋನಿಗೆ 4ನೇ ವಿಶ್ವಕಪ್‌
ತಂಡದ ಅತೀ ಹಿರಿಯ ಹಾಗೂ ಅತ್ಯಂತ ಅನುಭವಿ ಆಟಗಾ ರನಾಗಿರುವ ಮಹೇಂದ್ರ ಸಿಂಗ್‌ ಧೋನಿ ಪಾಲಿಗೆ ಇದು 4ನೇ ವಿಶ್ವಕಪ್‌. ಹಾಗೆಯೇ ಕೊನೆಯ ದೂ ಆಗಬಹುದು. ಮೊದಲ ಸಲ ವಿಶ್ವಕಪ್‌ನಲ್ಲಿ ಭಾರತವನ್ನು ಮುನ್ನ ಡೆಸಲಿರುವ ವಿರಾಟ್‌ ಕೊಹ್ಲಿಗೆ ಇದು 3ನೇ ವಿಶ್ವಕಪ್‌ ಆಗಿದೆ.

ಉಳಿದಂತೆ ರೋಹಿತ್‌ ಶರ್ಮ, ಶಿಖರ್‌ ಧವನ್‌, ರವೀಂದ್ರ ಜಡೇಜ, ಮೊಹಮ್ಮದ್‌ ಶಮಿ ಮತ್ತು ಭುವನೇಶ್ವರ್‌ ಕುಮಾರ್‌ 2015ರ ವಿಶ್ವಕಪ್‌ನಲ್ಲೂ ಆಡಿದ್ದರು. ಉಳಿದ 7 ಆಟಗಾರರು ಮೊದಲ ಸಲ ವಿಶ್ವಕಪ್‌ ಆಡುವ ಅವಕಾಶ ಪಡೆದಿದ್ದಾರೆ. ಭಾರತದ 2011ರ ವಿಶ್ವಕಪ್‌ ಜಯಭೇರಿಗೆ ಸಾಕ್ಷಿಯಾಗಿದ್ದ ಇಬ್ಬರಷ್ಟೇ ಈಗಿನ ತಂಡದಲ್ಲಿದ್ದಾರೆ. ಇವರೆಂದರೆ ಧೋನಿ ಮತ್ತು ಕೊಹ್ಲಿ.

ಹೊರಬಿದ್ದವರು…
2015ರ ವಿಶ್ವಕಪ್‌ ತಂಡದಲ್ಲಿ ಆಡಿದ 8 ಮಂದಿ ಈ ಬಾರಿ ಹೊರಗುಳಿದಿದ್ದಾರೆ. ಇವರೆಂದರೆ ಆರ್‌. ಅಶ್ವಿ‌ನ್‌, ಸ್ಟುವರ್ಟ್‌ ಬಿನ್ನಿ, ಅಂಬಾಟಿ ರಾಯುಡು, ಅಜಿಂಕ್ಯ ರಹಾನೆ, ಅಕ್ಷರ್‌ ಪಟೇಲ್‌, ಸುರೇಶ್‌ ರೈನಾ, ಮೋಹಿತ್‌ ಶರ್ಮ ಮತ್ತು ಉಮೇಶ್‌ ಯಾದವ್‌.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.