ಜಾರುವ ಅಂಗಳದಲ್ಲಿ ನಾವು ಆಡಿದ್ದು ಆ ಒಂದೇ ಒಂದು ಕಾರಣಕ್ಕೆ; ದಿನೇಶ್ ಕಾರ್ತಿಕ್ ಹೇಳಿದ್ದೇನು


Team Udayavani, Sep 24, 2022, 10:27 AM IST

ಜಾರುವ ಅಂಗಳದಲ್ಲಿ ನಾವು ಆಡಿದ್ದು ಆ ಒಂದೇ ಒಂದು ಕಾರಣಕ್ಕೆ; ದಿನೇಶ್ ಕಾರ್ತಿಕ್ ಹೇಳಿದ್ದೇನು

ನಾಗ್ಪುರ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯ ಶುಕ್ರವಾರ ನಾಗ್ಪುರದಲ್ಲಿ ನಡೆಯಿತು. ಮಳೆಯ ಕಾರಣದಿಂದ ತಡವಾಗಿ ಆರಂಭವಾಗಿ ತಲಾ ಎಂಟು ಓವರ್ ಗಳ ಪಂದ್ಯ ಮಾತ್ರ ಸಾಧ್ಯವಾಯಿತು. ಈ ಪಂದ್ಯವನ್ನು ಗೆದ್ದ ಭಾರತ ತಂಡವು ಸರಣಿಯನ್ನು 1-1ರಿಂದ ಸಮಬಲ ಮಾಡಿಕೊಂಡಿತು.

8 ಓವರ್ ಗಳ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ ತಂಡ ಐದು ವಿಕೆಟ್ ನಷ್ಟಕ್ಕೆ 90 ರನ್ ಗಳಿಸಿದರೆ, ಭಾರತ ತಂಡವು 7.2 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 92 ರನ್ ಮಾಡಿ ಜಯ ಸಾಧಿಸಿತು. ನಾಯಕ ರೋಹಿತ್ ಶರ್ಮಾ ಅವರು 20 ಎಸೆತಗಳಲ್ಲಿ ಅಜೇಯ 46 ರನ್ ಬಾರಿಸಿದರು. ಅಂತಿಮ ಓವರ್ ನಲ್ಲಿ ಗೆಲುವಿಗೆ 9 ರನ್ ಅಗತ್ಯವಿದ್ದಾಗ ಕ್ರೀಸ್ ಗೆ ಬಂದ ದಿನೇಶ್ ಕಾರ್ತಿಕ್ ಸಿಕ್ಸರ್ ಮತ್ತು ಬೌಂಡರಿ ಬಾರಿಸಿ ಎರಡೇ ಎಸೆತದಲ್ಲಿ ಪಂದ್ಯ ಮುಗಿಸಿದರು.

ಇದನ್ನೂ ಓದಿ:ಸೋಲಿನೊಂದಿಗೆ ಟೆನ್ನಿಸ್ ಅಂಕಣಕ್ಕೆ ಅಂತಿಮ ವಿದಾಯ ಹೇಳಿದ ರೋಜರ್ ಫೆಡರರ್

ಪಂದ್ಯದ ಬಳಿಕ ಮಾತನಾಡಿದ ದಿನೇಶ್ ಕಾರ್ತಿಕ್, ಮೈದಾನಕ್ಕಾಗಮಿಸಿದ್ದ ಅಭಿಮಾನಿಗಳಿಗೆ ಧನ್ಯವಾದ ಹೇಳಿದರು. ಕೋವಿಡ್ -19 ನಂತರ ಮೊದಲ ಬಾರಿಗೆ ಇಷ್ಟು ಜನಸಂದಣಿ ಮತ್ತು ಅಭಿಮಾನಿಗಳನ್ನು ನೋಡಿದ್ದೇನೆ ಎಂದು ಅವರು ಹೇಳಿದರು. ಮಳೆಯಿಂದಾಗಿ 7 ಗಂಟೆಗೆ ಆರಂಭವಾಗಬೇಕಾದ ಪಂದ್ಯ 9.30ಕ್ಕೆ ಆರಂಭವಾದರೂ ಮೈದಾನದಲ್ಲಿ ಕಿಕ್ಕಿರಿದು ನೆರೆದಿದ್ದರು. ಹೀಗಾಗಿ ಜನರ ಪ್ರೀತಿಗಾಗಿ ನಾವು ಆಡಿದ್ದೇವೆ ಎಂದರು.

“ನಾವು ಒಂದೇ ಒಂದು ಕಾರಣಕ್ಕಾಗಿ ಆಡಲು ತುಂಬಾ ಉತ್ಸುಕರಾಗಿದ್ದೆವು. ನಾವು ಹೋಟೆಲ್‌ ನಿಂದ ಹೊರಟ ಸಮಯದಿಂದ, ಮೈದಾನದವರೆಗೂ ಜನಸಂದಣಿ ಇತ್ತು. ಸಮಾನ್ಯವಾಗಿ ಮೈದಾನವನ್ನು ತಲುಪಲು ನಾವು ತೆಗೆದುಕೊಳ್ಳಬೇಕಾದ ಸಮಯಕ್ಕಿಂತ ಹೆಚ್ಚು ಸಮಯವನ್ನು ತೆಗೆದುಕೊಂಡಿದ್ದೇವೆ. ಸ್ಟೇಡಿಯಂನಲ್ಲಿ ನಿಂತಿದ್ದ ಜನರನ್ನು ಕಂಡು ಇದು ವಿಶೇಷ ಸಂದರ್ಭ ಎಂದು ನಾವು ಭಾವಿಸಿದೆವು. ಕೋವಿಡ್ ನಂತರ, ಇಷ್ಟು ಜನಸಂದಣಿ ಮತ್ತು ಅಭಿಮಾನಿಗಳನ್ನು ನೋಡಿದ್ದೇನೆ” ಎಂದು ಕಾರ್ತಿಕ್ ಹೇಳಿದರು.

“ನಾವು ಆಡಲೇ ಬೇಕು ಎಂದು ಬಯಸಿದ್ದೆವು. ನಿಸ್ಸಂಶಯವಾಗಿ ಆರಂಭದಲ್ಲಿ ಕಷ್ಟವಾಗಬಹುದು ಎಂಬ ಭಾವನೆ ನಮಗೆ ಬಂದಿತು. ಆದರೆ ಎರಡೂ ತಂಡಗಳು ಧೈರ್ಯದಿಂದ ಆಟವಾಡಿದವು. ನಾವು ಎರಡೂ ತಂಡಗಳು ನಾಗ್ಪುರ ನಗರಕ್ಕಾಗಿ ಆಡಿದ್ದೇವೆ. ಹೌದು, ಅದು ಸರಣಿಯಲ್ಲಿ 1-1 ಗಳಿಸಲು ಈ ಪಂದ್ಯ ಸಹಾಯ ಮಾಡಿದೆ. ಆದರೆ ನಾಗ್ಪುರದ ಜನರಿಗೆ ಆಟವಾಡಿರುವು ತುಂಬಾ ವಿಶೇಷ “ಎಂದು ಕಾರ್ತಿಕ್ ಪಂದ್ಯದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.