ವಿಶ್ವ ನಾಯಕರೇ, ನಮ್ಮನ್ನು ಕೈಬಿಡಬೇಡಿ: ರಶೀದ್‌ ಮನವಿ


Team Udayavani, Aug 12, 2021, 6:55 AM IST

ವಿಶ್ವ ನಾಯಕರೇ, ನಮ್ಮನ್ನು ಕೈಬಿಡಬೇಡಿ: ರಶೀದ್‌ ಮನವಿ

ದುಬಾೖ: ಅಫ್ಘಾನಿಸ್ಥಾನದಿಂದ ಅಮೆರಿಕದ ಸೇನಾ ಪಡೆಗಳು ವಾಪಸಾದ ಬಳಿಕ ಅಲ್ಲಿ ತಾಲಿಬಾನಿಗಳು ಮತ್ತು ದೇಶದ ಮಿಲಿಟರಿ ನಡುವೆ ಸಂಘರ್ಷ ತಾರಕಕ್ಕೇರಿದೆ.

ಎಲ್ಲೆಡೆ ಆತಂಕದ ವಾತಾವರಣ ಕಂಡುಬಂದಿದೆ. ಅಲ್ಲಿನ ಕ್ರಿಕೆಟ್‌ ಕೂಡ ಸಂಕಷ್ಟಕ್ಕೆ ಸಿಲುಕಿದೆ. ಈ ಸಂದರ್ಭದಲ್ಲಿ ಅಲ್ಲಿನ ಖ್ಯಾತ ಕ್ರಿಕೆಟಿಗ ರಶೀದ್‌ ಖಾನ್‌ ಟ್ವೀಟ್‌ ಮಾಡಿ, ತಮ್ಮ ದೇಶವಾಸಿಗಳನ್ನು ಇಂಥ ಸಂಕಷ್ಟದ ಸಂದರ್ಭದಲ್ಲಿ ಕೈಬಿಡಬೇಡಿ ಎಂದು ಜಾಗತಿಕ ನಾಯಕರಲ್ಲಿ ಮನವಿ ಮಾಡಿದ್ದಾರೆ.

“ಪ್ರೀತಿಯ ವಿಶ್ವ ನಾಯಕರೇ, ನನ್ನ ದೇಶದಲ್ಲಿ ಅರಾಜಕತೆ ಮೇರೆ ಮೀರಿದೆ. ಪ್ರತಿದಿನವೂ ಅಮಾಯಕ ಜನರು, ಮಕ್ಕಳು ಬಲಿಯಾಗುತ್ತಿದ್ದಾರೆ. ಮನೆ, ಆಸ್ತಿಗಳನ್ನು ನಾಶಪಡಿಸಲಾಗುತ್ತಿದೆ. ಸಾವಿರಾರು ಕುಟುಂಬಗಳು ನಿರ್ಗತಿಕವಾಗಿವೆ. ನಮ್ಮನ್ನು ಈ ರೀತಿ ಅರಾಜಕತೆಯಲ್ಲಿ ಬಿಟ್ಟುಬಿಡಬೇಡಿ. ಅಫ್ಘಾನಿಯರನ್ನು ಹತ್ಯೆ ಮಾಡುವುದನ್ನು ಹಾಗೂ ಅಫ್ಘಾನಿಸ್ಥಾನವನ್ನು ನಾಶಪಡಿಸುವುದನ್ನು ನಿಲ್ಲಿಸಿ. ಇಂಥ ಸಂಕಷ್ಟದ ಕಾಲದಲ್ಲಿ ನಮ್ಮನ್ನು ಕೈಬಿಡಬೇಡಿ. ನಮಗೆ ಶಾಂತಿ ಬೇಕಿದೆ’ ಎಂದು ರಶೀದ್‌ ಕಳಕಳಿಯಿಂದ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.