ಡ್ಯಾನ್ಸ್‌ ಮಾಡುವ ಅವಕಾಶ ತಪ್ಪಿಸಿಕೊಳ್ಳುವುದಿಲ್ಲ: ಕೊಹ್ಲಿ


Team Udayavani, Aug 13, 2019, 5:20 AM IST

VK-s

ಪೋರ್ಟ್‌ ಆಫ್ ಸ್ಪೇನ್‌:”ತಂಡದ ನಾಯಕನಾಗಿರುವುದರಿಂದ ನಾನು ಮೈದಾನದಲ್ಲಿ ನರ್ತಿಸಬಾರದು ಎಂಬ ಭಾವನೆ ನನಗಿಲ್ಲ. ನಾನೂ ಒಬ್ಬ ಆಟಗಾರ. ಹಾಗಾಗಿ ನರ್ತಿಸುವುದರಲ್ಲಿ ನನಗೆ ಖುಷಿಯಿದೆ’ ವಿರಾಟ್‌ ಕೊಹ್ಲಿ ತಿಳಿಸಿದ್ದಾರೆ.

ವಿಂಡೀಸ್‌ ವಿರುದ್ಧದ ಏಕದಿನ ಕ್ರಿಕೆಟ್‌ನಲ್ಲಿ 42ನೇ ಶತಕ ಬಾರಿಸಿದ ಕೊಹ್ಲಿ ಪಂದ್ಯ ಬಳಿಕ ಯಜುವೇಂದ್ರ ಚಹಲ್‌ ನಡೆಸಿದ ಟೀವಿ ಸಂದರ್ಶನದಲ್ಲಿ ಡ್ಯಾನ್ಸ್‌ ವಿಷಯ ಪ್ರಸ್ತಾವಿಸಿದರು.

ಗಯಾನದ ಮೊದಲ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾದಾಗ ವಿರಾಟ್‌ ಕೊಹ್ಲಿ ಅಂಗಳದಲ್ಲೇ ಡ್ಯಾನ್ಸ್‌ ಮಾಡಿದ್ದರು. ಈ ಬಗ್ಗೆ ಚಹಲ್‌ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೊಹ್ಲಿ, “ಕ್ರಿಕೆಟ್‌ ಫೀಲ್ಡ್‌ನಲ್ಲಿ ನಾನು ಸಂತೋಷವಾಗಿರಲು ಬಯಸುತ್ತೇನೆ. ತಂಡದ ನಾಯಕ ಎನ್ನುವ ಕಾರಣಕ್ಕೆ ನನ್ನನ್ನು ನಾನು ನಿಯಂತ್ರಿಸಿಕೊಳ್ಳಲು ಇಷ್ಟಪಡುವುದಿಲ್ಲ. ನರ್ತಿಸುವುದರಲ್ಲಿ ನನಗೆ ಖುಷಿಯಿದೆ. ಯಾವಾಗೆಲ್ಲ ಸಂಗೀತ ಕೇಳಿ ಬರುತ್ತದೋ ಅದಕ್ಕೆಲ್ಲ ಹೆಜ್ಜೆ ಹಾಕುತ್ತೇನೆ. ನಾನು ಮಾತ್ರವಲ್ಲ, ಎದುರಾಳಿ ಆಟಗಾರನನ್ನೂ ಜತೆಗೆ ಸೇರಿಸಿಕೊಳ್ಳುತ್ತೇನೆ. ಸದ್ಯ ನನ್ನ ಜೀವನ ಬಹಳ ಸಂತೋಷದಿಂದ ಕೂಡಿದೆ. ಹೀಗಾಗಿ ಅವಕಾಶ ಸಿಕ್ಕಾಗಲೆಲ್ಲ ತಪ್ಪದೆ ಡ್ಯಾನ್ಸ್‌ ಮಾಡುತ್ತೇನೆ’ ಎಂದು ಕೊಹ್ಲಿ ಹೇಳಿದರು.

ಟಾಪ್ ನ್ಯೂಸ್

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.