ನನ್ನ ಕಣ್ಣೀರನ್ನು ದೇಶ ನೋಡುವುದು ಬೇಡ..; ಸೋತ ಬೇಸರದಲ್ಲಿ ಭಾವುಕರಾದ ಹರ್ಮನ್ ಪ್ರೀತ್


Team Udayavani, Feb 24, 2023, 10:08 AM IST

harmanpreet kaur

ಕೇಪ್ ಟೌನ್: ವನಿತಾ ಟಿ20 ವಿಶ್ವಕಪ್ ನಲ್ಲಿ ಭಾರತದ ಅಭಿಯಾನ ಸೆಮಿ ಫೈನಲ್ ನಲ್ಲಿ ಅಂತ್ಯವಾಗಿದೆ. ಆಸ್ಟ್ರೇಲಿಯಾ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಹರ್ಮನ್ ಪ್ರೀತ್ ಪಡೆ ಐದು ರನ್ ಅಂತರದ ಸೋಲನುಭವಿಸಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ಆಸೀಸ್ ನಾಲ್ಕು ವಿಕೆಟ್ ನಷ್ಟಕ್ಕೆ 172 ರನ್ ಮಾಡಿದರೆ, ಭಾರತವು ಎಂಟು ವಿಕೆಟ್ ಕಳೆದುಕೊಂಡು 167 ರನ್ ಮಾತ್ರ ಪೇರಿಸಿತು.

ಚೇಸಿಂಗ್ ವೇಳೆ ಭರ್ಜರಿ ಅರ್ಧಶತಕ ಸಿಡಿಸಿ ಭಾರತಕ್ಕೆ ಗೆಲುವಿನ ಆಸೆ ಹುಟ್ಟಿಸಿದ್ದ ನಾಯಕಿ ಹರ್ಮನ್ ನಿರ್ಣಾಯಕ ಹಂತದಲ್ಲಿ ರನೌಟಾದರು. 34 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಿತ 52 ರನ್ ಚಚ್ಚಿದರು.

ಪಂದ್ಯ ಸೋತ ಬಳಿಕ ಹರ್ಮನ್ ಭಾವುಕರಾದರು. ಪ್ರೆಸೆಂಟೇಶನ್ ನಲ್ಲಿ ಮಾತನಾಡುವ ವೇಳೆ ಕಪ್ಪು ಕನ್ನಡಕವನ್ನು ಧರಿಸಿ ಬಂದಿದ್ದರು. “ ನಾನು ಅಳುವುದನ್ನು ನನ್ನ ದೇಶ ನೋಡುವುದು ನನಗೆ ಇಷ್ಟವಿಲ್ಲ. ಆದ್ದರಿಂದ ನಾನು ಈ ಕನ್ನಡಕವನ್ನು ಧರಿಸಿದ್ದೇನೆ, ನಾನು ಭರವಸೆ ನೀಡುತ್ತೇನೆ, ನಮ್ಮ ಆಟವನ್ನು ಸುಧಾರಿಸುತ್ತೇವೆ” ಎಂದರು.

ಆರಂಭಿಕರಾದ ಸ್ಮತಿ ಮಂಧನಾ, ಶಫಾಲಿ ವರ್ಮ, ಯಾಸ್ತಿಕಾ ಭಾಟಿಯ ಅಲ್ಪ ಮೊತ್ತಕ್ಕೆ ಔಟಾದ ನಂತರ ತಂಡದ ಹೋರಾಟವನ್ನು ಜೆಮಿಮಾ ರೋಡ್ರಿಗ್ಸ್‌ ಮತ್ತು ಹರ್ಮನ್‌ಪ್ರೀತ್‌ ಜಾರಿಯಲ್ಲಿಟ್ಟರು. ಇಬ್ಬರೂ 4ನೇ ವಿಕೆಟ್‌ಗೆ 69 ರನ್‌ ಒಗ್ಗೂಡಿಸಿದ್ದರು. ಈ ಹಂತದಲ್ಲಿ ಜೆಮಿಮಾ 24 ಎಸೆತಗಳಿಂದ 43 ರನ್‌ ಗಳಿಸಿ ಔಟಾದರು. ಮತ್ತೂಂದು ಕಡೆ ಸಿಡಿಯುತ್ತಲೇ ಹೋದ ಕೌರ್‌ 34 ಎಸೆತಗಳಲ್ಲಿ, 6 ಬೌಂಡರಿ, 1 ಸಿಕ್ಸರ್‌ ಸಮೇತ 52 ರನ್‌ ಚಚ್ಚಿದರು. ದುರದೃಷ್ಟವಶಾತ್‌ ಅವರು ರನೌಟಾದರು. ಆಗಲೂ ಪಂದ್ಯ ಭಾರತದ ನಿಯಂತ್ರಣದಲ್ಲೇ ಇತ್ತು. ಆದರೆ ಗೆಲ್ಲಿಸುವ ಮಟ್ಟದ ಇನಿಂಗ್ಸ್‌ ಯಾರಿಂದಲೂ ಬರಲಿಲ್ಲ

ಟಾಪ್ ನ್ಯೂಸ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.