ಟಿ20 ಕ್ರಿಕೆಟ್ ನಲ್ಲಿ ರೋಹಿತ್, ವಿರಾಟ್ ಭವಿಷ್ಯವೇನು?: ಉತ್ತರಿಸಿದ ರಾಹುಲ್ ದ್ರಾವಿಡ್


Team Udayavani, Nov 11, 2022, 5:30 PM IST

Rohitಟಿ20 ಕ್ರಿಕೆಟ್ ನಲ್ಲಿ ರೋಹಿತ್, ವಿರಾಟ್ ಭವಿಷ್ಯವೇನು?: ಉತ್ತರಿಸಿದ ರಾಹುಲ್ ದ್ರಾವಿಡ್

ಮೆಲ್ಬರ್ನ್: ಐಸಿಸಿ ಟಿ20 ವಿಶ್ವಕಪ್ 2022ರಲ್ಲಿ ಭಾರತದ ಅಭಿಯಾನ ಅಂತ್ಯವಾಗಿದೆ. ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ರೋಹಿತ್ ಶರ್ಮಾ 10 ವಿಕೆಟ್ ಗಳ ಅಂತರದ ಸೋಲನುಭವಿಸಿದೆ.

ಈ ಸೋಲಿನ ಬಳಿಕ ತಂಡದ ಹಿರಿಯ ಆಟಗಾರರನ್ನು ಟಿ20 ತಂಡದಿಂದ ಕೈಬಿಡಬೇಕು ಎಂಬ ಕೂಗು ಬಲವಾಗಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಶ್ವಿನ್ ಅಂತರವರಿಗೆ ಇನ್ನು ಟಿ20 ತಂಡದ ಅವಕಾಶ ಸಾಕು ಎಂಬ ಮಾತುಗಳು ಕೇಳಿಬರುತ್ತಿದೆ.

ಮುಂದಿನ ವರ್ಷ ಅಂದರೆ 2023 ರಲ್ಲಿ ಏಕದಿನ ಭಾರತದಲ್ಲಿ ನಡೆಯಲಿದೆ, ಮುಂದಿನ ಟಿ20 ವಿಶ್ವಕಪ್ ನಡೆಯುವುದು 2024 ರಲ್ಲಿ. ಭಾರತ ತಂಡವು ರೋಹಿತ್ (35 ವ), ವಿರಾಟ್ ಕೊಹ್ಲಿ (34 ವ), ರವಿಚಂದ್ರನ್ ಅಶ್ವಿನ್ (36 ವ), ಭುವನೇಶ್ವರ್ ಕುಮಾರ್ (32 ವ), ಮೊಹಮ್ಮದ್ ಶಮಿ (32 ವ) ಮುಂತಾದ 30ಕ್ಕೂ ಹೆಚ್ಚಿನ ಪ್ರಾಯದ ಆಟಗಾರರಿದ್ದಾರೆ. ಹೀಗಾಗಿ ಎರಡು ವರ್ಷದ ಅವಧಿಯವರೆಗೆ ಈ ಆಟಗಾರರು ಲಭ್ಯರಿರುತ್ತಾರೆಯೇ ಎಂಬುದು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ:ಸಾಫ್ಟ್‌ವೇರ್ ಇಂಜಿನಿಯರ್ ಆಗಬೇಕು: ಕಾಂಗ್ರೆಸ್ ನಿಂದ ಬಾಲಕನಿಗೆ ಲ್ಯಾಪ್‌ಟಾಪ್ ಉಡುಗೊರೆ

ಈ ಹಿರಿಯ ಆಟಗಾರರ ಟಿ20 ಕ್ರಿಕೆಟ್‌ನಲ್ಲಿ ಭವಿಷ್ಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೋಚ್ ರಾಹುಲ್ ದ್ರಾವಿಡ್ “ಈಗಲೇ ಈ ಬಗ್ಗೆ ಹೇಳುವುದು ತುಂಬಾ ಕಷ್ಟ. ಈ ಆಟಗಾರರು ಅದ್ಭುತ ಪ್ರದರ್ಶನಗಳನ್ನು ನೀಡಿದ್ದಾರೆ. ಅದರ ಬಗ್ಗೆ ಯೋಚಿಸಲು ನಮಗೆ ಒಂದೆರಡು ವರ್ಷಗಳಿವೆ. ಇಲ್ಲಿ ಕೆಲವು ಉತ್ತಮ ಗುಣಮಟ್ಟದ ಆಟಗಾರರಿದ್ದಾರೆ. ಈ ವಿಷಯದ ಬಗ್ಗೆ ಮಾತನಾಡಲು ಅಥವಾ ಯೋಚಿಸಲು ಇದು ಸರಿಯಾದ ಸಮಯವಲ್ಲ. ನಾವು ಅಲ್ಲಿಯವರೆಗೆ ಸಾಕಷ್ಟು ಪಂದ್ಯಗಳನ್ನು ಆಡಲಿದ್ದೇವೆ. ಭಾರತವು ಮುಂದಿನ ವಿಶ್ವಕಪ್‌ ಗಾಗಿ ಪ್ರಯತ್ನವನ್ನು ಮುಂದುವರಿಸುತ್ತದೆ” ಎಂದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.