Team India; ಆಸೀಸ್ ಸರಣಿಗೆ ರೋಹಿತ್, ವಿರಾಟ್ ಯಾಕಿಲ್ಲ..: ಉತ್ತರಿಸಿದ ಕೋಚ್ ದ್ರಾವಿಡ್


Team Udayavani, Sep 22, 2023, 11:13 AM IST

Team India; ಆಸೀಸ್ ಸರಣಿಗೆ ರೋಹಿತ್, ವಿರಾಟ್ ಯಾಕಿಲ್ಲ..: ಉತ್ತರಿಸಿದ ಕೋಚ್ ದ್ರಾವಿಡ್

ಮೊಹಾಲಿ: ಏಕದಿನ ವಿಶ್ವಕಪ್ ಗೆ ಸಿದ್ದತೆ ನಡೆಸುತ್ತಿರುವ ಭಾರತ ತಂಡವು ಇಂದಿನಿಂದ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಮೊದಲೆರಡು ಪಂದ್ಯಗಳಿಗೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದು, ಕೆ.ಎಲ್ ರಾಹುಲ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಕ್ರಿಕೆಟ್ ವಿಶ್ವಕಪ್ 2023 ಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ತಾಜಾವಾಗಿರಲು ಬಯಸಿದ್ದರಿಂದ ವಿಶ್ರಾಂತಿ ನೀಡಲಾಗಿದೆ ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಗುರುವಾರ ಹೇಳಿದರು.

ಮೊಹಾಲಿಯಲ್ಲಿ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಯು ಐಸಿಸಿ ಕ್ರಿಕೆಟ್ ವಿಶ್ವಕಪ್‌ ಗೆ ಮೊದಲು ಇದು ಭಾರತದ ಅಂತಿಮ ಸರಣಿಯಾಗಿದೆ. “ನಮ್ಮ ಕೆಲವು ಹುಡುಗರು ಮೊದಲ ಎರಡು ಪಂದ್ಯಗಳನ್ನು ಆಡುತ್ತಿಲ್ಲ. ನಾವು ನಮ್ಮ ವೇಗಿಗಳನ್ನು ಸ್ವಲ್ಪ ಬದಲಿಸಿ ಆಡುತ್ತಿದ್ದೇವೆ. ಇತರ ಕೆಲವು ಹುಡುಗರಿಗೆ ವಿಶ್ವಕಪ್‌ಗೆ ಮುನ್ನ ಮೂರು ಕಠಿಣ ಪಂದ್ಯಗಳು ಆಡಲು ಅವಕಾಶ ನೀಡಿರುವುದು ಸಂತೋಷವಾಗುತ್ತದೆ” ಎಂದು ದ್ರಾವಿಡ್ ಪಂದ್ಯ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ರೋಹಿತ್ ಮತ್ತು ವಿರಾಟ್ ಅವರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ವಿಶ್ವಕಪ್‌ ನ ಮೊದಲ ಪಂದ್ಯವನ್ನು ಆಡುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ. ಅವರು ಆಡಿದ ಕ್ರಿಕೆಟ್‌ ನಿಂದ ದೊಡ್ಡ ಆಟಗಳಿಗೆ ತಮ್ಮನ್ನು ಹೇಗೆ ಸಿದ್ಧಪಡಿಸುವುದು ಎಂದು ಅವರಿಗೆ ತಿಳಿದಿದೆ. ಅವರು ದೊಡ್ಡ ಈವೆಂಟ್ ಗೆ ಹೇಗೆ ತಯಾರಿ ಮಾಡಲು ಬಯಸುತ್ತಾರೆ ಎಂಬುದನ್ನು ನಾವು ಅವರೊಂದಿಗೆ ಚರ್ಚಿಸುತ್ತೇವೆ. ಈ ಚರ್ಚೆಗಳ ಆಧಾರದ ಮೇಲೆ ನಾವು ಈ ಪರಸ್ಪರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ದ್ರಾವಿಡ್ ಹೇಳಿದರು.

ಇದನ್ನೂ ಓದಿ:Cricket Stories; ಆ 2 ರನ್…ದ.ಆಫ್ರಿಕಾ ಮರೆಯಲಾಗದ ವಿಶ್ವಕಪ್ ಹೀರೋ ಲ್ಯಾನ್ಸ್ ಕ್ಲೂಸನರ್

ಸ್ಪಿನ್-ಬೌಲಿಂಗ್ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಒಂದು ವರ್ಷದ ನಂತರ ಏಕದಿನ ತಂಡಕ್ಕೆ ಮರಳಿದ ಬಗ್ಗೆ ಮಾತನಾಡಿದ ದ್ರಾವಿಡ್, ಸ್ಪಿನ್ನರ್ ಯಾವಾಗಲೂ ನಮ್ಮ ಯೋಜನೆಯಲ್ಲಿರುತ್ತಾರೆ ಎಂದರು.

“ಅಶ್ವಿನ್ ಅವರಂತ ಅನುಭವಿಯನ್ನು ಹೊಂದಿರುವುದು ನಮಗೆ ಯಾವಾಗಲೂ ಒಳ್ಳೆಯದು. ಅವರು ಎಂಟನೇ ಕ್ರಮಾಂಕದಲ್ಲಿ ಬ್ಯಾಟ್‌ ನೊಂದಿಗೆ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ಯಾರಾದರೂ ಗಾಯಗೊಂಡ ಸಂದರ್ಭದಲ್ಲಿ ಅಥವಾ ಅವಕಾಶವನ್ನು ತೆರೆದಾಗ ನಾವು ಎದುರು ನೋಡುತ್ತಿದ್ದ ವ್ಯಕ್ತಿ ಅವರು. ಅವರು ಇತ್ತೀಚೆಗೆ ಹೆಚ್ಚು ಏಕದಿನ ಕ್ರಿಕೆಟ್ ಆಡಿಲ್ಲ, ಆದರೆ ಅವರ ಅನುಭವದಿಂದ ಅದನ್ನು ನಿಭಾಯಿಸಬಹುದು,” ಎಂದು ಕೋಚ್ ಹೇಳಿದರು.

ಟಾಪ್ ನ್ಯೂಸ್

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ

Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ

Badagannur ದಿಢೀರ್‌ ಅಸ್ವಸ್ಥ: ವ್ಯಕ್ತಿ ಸಾವು

Badagannur ದಿಢೀರ್‌ ಅಸ್ವಸ್ಥ: ವ್ಯಕ್ತಿ ಸಾವು

Kalladka ಮೈನವಿರೇಳಿಸುವ ಕವಾಯತುಗಳಿಗೆ ಸಾಕ್ಷಿಯಾದ ಮೈದಾನ

Kalladka ಮೈನವಿರೇಳಿಸುವ ಕವಾಯತುಗಳಿಗೆ ಸಾಕ್ಷಿಯಾದ ಮೈದಾನ

Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆDemocracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ

Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasds

Test; ಬಾಂಗ್ಲಾದೇಶ ವಿರುದ್ಧ ಸೇಡು ತೀರಿಸಿಕೊಂಡ ನ್ಯೂಜಿಲ್ಯಾಂಡ್‌

1-sdsa-dasd

Junior ವಿಶ್ವಕಪ್‌ ಹಾಕಿ ಕ್ವಾರ್ಟರ್‌ ಫೈನಲ್‌ಗೆ ಭಾರತ

1-sadsdsad

Women’s T20: ಇಂಗ್ಲೆಂಡ್‌ ವಿರುದ್ಧ ಸರಣಿ ಸೋತ ಭಾರತ

1-wewqwqe

Pro Kabaddi-10; ಬೆಂಗಳೂರಿಗೆ ಸತತ 4ನೇ ಸೋಲು

1-sdasdsa

Hockey; ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ, ಕೊಡಗು ಬಾಲಕಿಯರು ವಿನ್ನರ್

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

ELEPHANT HINDU

Elephant: ಆನೆಯ ದಾರಿಗೆ ನಮ್ಮದೇ ಅಡ್ಡಿ !

rat virtual

Rat: ಇಲಿ ಮೆದುಳಿನ ಚಟುವಟಿಕೆ ಅಧ್ಯಯನದ ಉದ್ದೇಶ- ಇಲಿಗಳಿಗೆ ವರ್ಚುವಲ್‌ ರಿಯಾಲಿಟಿ ಕನ್ನಡಕ

beml

BEML: ಬೆಮೆಲ್‌ ಪರೀಕ್ಷೆಯಲ್ಲೂ ಕನ್ನಡಿಗರಿಗೆ ಅನ್ಯಾಯ

MONEY GONI

Jharkhand: ದೇಶದ ಅತೀ ದೊಡ್ಡ ಅಕ್ರಮ ಹಣ ಬೇಟೆ- ಬಗೆದಷ್ಟೂ ಹೊರಬರುತ್ತಿದೆ ನೋಟುಗಳ ಕಟ್ಟು

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.