ದುಲೀಪ್‌ ಟ್ರೋಫಿ ಫೈನಲ್‌ ಪಾಂಚಾಲ್‌-ದಕ್ಷಿಣ ವಲಯ ಹೋರಾಟ


Team Udayavani, Jul 16, 2023, 5:03 AM IST

1-pp

ಬೆಂಗಳೂರು: ದುಲೀಪ್‌ ಟ್ರೋಫಿಗಾಗಿ ಪಶ್ಚಿಮ ವಲಯದ ನಾಯಕ ಪ್ರಿಯಾಂಕ್‌ ಪಾಂಚಾಲ್‌ ಮತ್ತು ದಕ್ಷಿಣ ವಲಯದ ನಡುವೆ ಭಾರೀ ಹೋರಾಟ ಜಾರಿಯಲ್ಲಿದೆ. ಗೆಲುವಿಗೆ 298 ರನ್‌ ಗುರಿ ಪಡೆದಿರುವ ಪಶ್ಚಿಮ ವಲಯ 4ನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್‌ ಕಳೆದುಕೊಂಡು 182 ರನ್‌ ಗಳಿಸಿದೆ. ಆರಂಭಕಾರ ಪಾಂಚಾಲ್‌ 92 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

67 ರನ್‌ ಲೀಡ್‌ ಬಳಿಕ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ವಲಯ 7ಕ್ಕೆ 181 ರನ್‌ ಗಳಿಸಿ 3ನೇ ದಿದನಾಟ ಮುಗಿ ಸಿತ್ತು. ಶನಿವಾರ 230ರ ತನಕ ಇನ್ನಿಂಗ್ಸ್‌ ವಿಸ್ತರಿಸಿತು. ವಾಷಿಂಗ್ಟನ್‌ ಸುಂದರ್‌ 37 ಮತ್ತು ವಿಜಯ್‌ಕುಮಾರ್‌ ವೈಶಾಖ್‌ 23 ರನ್‌ ಮಾಡಿ ಮೊತ್ತವನ್ನು 221ಕ್ಕೆ ಏರಿಸಿದರು. ಎಡಗೈ ಸ್ಪಿನ್ನರ್‌ ಧರ್ಮೇಂದ್ರ ಸಿನ್ಹ ಜಡೇಜ 5 ವಿಕೆಟ್‌ ಕೆಡವಿ ಮಿಂಚಿದರು.

ಪಶ್ಚಿಮ ವಲಯಕ್ಕೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬಿಸಿ ಮುಟ್ಟಿಸಿ ದವರು ಕರ್ನಾಟಕದ ಮಧ್ಯಮ ವೇಗಿ ವಾಸುಕಿ ಕೌಶಿಕ್‌. ಅವರು ಪೃಥ್ವಿ ಶಾ (7), ಚೇತೇಶ್ವರ್‌ ಪೂಜಾರ (15) ಮತ್ತು ಸೂರ್ಯಕುಮಾರ್‌ ಯಾದವ್‌ (4) ಅವರ ಬಹುಮೂಲ್ಯ ವಿಕೆಟ್‌ ಉರುಳಿಸಿದರು. ಹಾರ್ವಿಕ್‌ ದೇಸಾಯಿ (4) ವಿಕೆಟ್‌ ವೈಶಾಖ್‌ ಪಾಲಾಯಿತು. 79ಕ್ಕೆ ಪಶ್ಚಿಮ ವಲಯದ 4 ವಿಕೆಟ್‌ ಬಿತ್ತು.

ಆದರೆ ಆರಂಭಕಾರ ಪ್ರಿಯಾಂಕ್‌ ಪಾಂಚಾಲ್‌ ಕ್ರೀಸ್‌ ಆಕ್ರಮಿಸಿಕೊಂಡು ನಿಂತಿದ್ದರು. ಅವರಿಗೆ ಸರ್ಫರಾಜ್‌ ಖಾನ್‌ ಉತ್ತಮ ಬೆಂಬಲ ನೀಡಿದರು. 5ನೇ ವಿಕೆಟಿಗೆ 98 ರನ್‌ ಹರಿದು ಬಂತು. ಇನ್ನೇನು ದಿನದಾಟದ ಮುಕ್ತಾಯ ಸಮೀಪಿಸಿತು ಎನ್ನುವಾಗ ಸಾಯಿ ಕಿಶೋರ್‌ ಈ ಜೋಡಿಯನ್ನು ಬೇರ್ಪಡಿಸಿ ದಕ್ಷಿಣ ವಲಯಕ್ಕೆ ನಿಟ್ಟುಸಿರು ಬಿಡುವಂತೆ ಮಾಡಿದರು. 48 ರನ್‌ ಮಾಡಿದ ಸಫ‌ìರಾಜ್‌ ಬೌಲ್ಡ್‌ ಆಗಿ ಪೆವಿಲಿಯನ್‌ ಸೇರಿಕೊಂಡರು. ಪಾಂಚಾಲ್‌ ಈಗಾಗಲೇ 205 ಎಸೆತ ಎದುರಿಸಿದ್ದು, 11 ಬೌಂಡರಿ ಬಾರಿಸಿದ್ದಾರೆ.

ಟಾಪ್ ನ್ಯೂಸ್

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.