![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಅಂತರ ವಲಯ: ಪೂರ್ವ ವಲಯಕ್ಕೆ ಜಯ
Team Udayavani, Feb 17, 2017, 3:45 AM IST
![Manoj-Tiwary.jpg](https://www.udayavani.com/wp-content/uploads/2017/02/16/Manoj-Tiwary-620x422.jpg)
ಮುಂಬೈ: ವಿರಾಟ್ ಸಿಂಗ್ ಮತ್ತು ಮನೋಜ್ ತಿವಾರಿ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪೂರ್ವ ವಲಯ ತಂಡ ಅಂತರ ವಲಯ ಟಿ20 ಟೂರ್ನಿಯಲ್ಲಿ ಉತ್ತರ ವಲಯದ ವಿರುದ್ಧ 8 ವಿಕೆಟ್ ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಉತ್ತರ ವಲಯ 9 ವಿಕೆಟ್ಗೆ 159 ರನ್ ಬಾರಿಸಿತ್ತು. ತಂಡದ ಪರ ಯುವರಾಜ್ ಸಿಂಗ್ (38) ದೊಡ್ಡ ಮೊತ್ತ ಬಾರಿಸಿದರು. ಉಳಿದ ಬ್ಯಾಟ್ಸ್ಮನ್ಗಳು ವೈಫಲ್ಯ ಅನುಭವಿಸಿದರು. ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನುಹತ್ತಿದ ಪೂರ್ವ ವಲಯ ಕೇವಲ 16.3 ಓವರ್ಗೆ 2 ವಿಕೆಟ್ ಕಳೆದುಕೊಂಡು ಜಯಸಾಧಿಸಿತು. ವಿರಾಟ್ ಸಿಂಗ್(74), ಮನೋಜ್ ತಿವಾರಿ (75) ಭರ್ಜರಿ ಜತೆಯಾಟ ನೀಡಿ ಗೆಲುವು ತಂದರು.
ಸಂಕ್ಷಿಪ್ತ ಸ್ಕೋರ್: ಉತ್ತರ ವಲಯ 20 ಓವರ್ಗೆ 159/9 (ಯುವರಾಜ್ 38, ಪ್ರದೀಪ್ ಸಾಂಗ್ವಾನ್ 21, ಪ್ರಗ್ಯಾನ್ ಓಜಾ 33ಕ್ಕೆ 3), ಪೂರ್ವ ವಲಯ 16.3 ಓವರ್ಗೆ 162/2 (ವಿರಾಟ್ ಸಿಂಗ್ 74, ಮನೋಜ್ ತಿವಾರಿ 75, ಪ್ರದೀಪ್ ಸಾಂಗ್ವಾನ್ 26ಕ್ಕೆ 1).
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.