ರೋಸ್ ವ್ಯಾಲಿ ಹಗರಣ ಕೇಸ್; ಇ.ಡಿಯಿಂದ ಖಾನ್ ಒಡೆತನದ ಕೆಕೆಆರ್ ಸಿಇಒ ವೆಂಕಿ ಮೈಸೂರು ವಿಚಾರಣೆ
Team Udayavani, Oct 18, 2019, 7:04 PM IST
ನವದೆಹಲಿ: ರೋಸ್ ವ್ಯಾಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಸಿಇಒ ವೆಂಕಿ ಮೈಸೂರು ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ವಿಚಾರಣೆ ನಡೆಸಿರುವುದಾಗಿ ವರದಿ ತಿಳಿಸಿದೆ.
ವೆಂಕಿ ಮೈಸೂರು ಅವರ ಹೇಳಿಕೆಯನ್ನು ಪಿಎಂಎಲ್ ಎ (ಆರ್ಥಿಕ ಅವ್ಯವಹಾರ ನಿಯಂತ್ರಣ ಕಾಯ್ದೆ) ಅಡಿ ದಾಖಲಿಸಿಕೊಂಡಿರುವುದಾಗಿ ಇ.ಡಿ ವಿವರಿಸಿದೆ. ಕೆಕೆಆರ್ ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ಐಪಿಎಲ್ ತಂಡವಾಗಿದೆ.
ಯಾರು ವೆಂಕಿ ಮೈಸೂರು?
ವೆಂಕಿ ಮೈಸೂರು ಮೂಲತಃ ಕರ್ನಾಟಕದವರು. ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ನ ಸಿಇಒ ಮತ್ತು ಐಪಿಎಲ್ ತಂಡವಾಗಿರುವ ಕೆಕೆಆರ್ ನ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2002-03ರವರೆಗೆ ವೆಂಕಿ ಮೈಸೂರು ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ಆಫ್ ಬೆಂಗಳೂರು ಚಾಪ್ಟರ್ ನ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಇನ್ಸೂರೆನ್ಸ್ ಇಂಡಸ್ಟ್ರೀಯಲ್ಲಿ 25 ವರ್ಷಗಳ ಕಾಲ ದುಡಿದ ಅನುಭವ ಇವರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು