ಜೂ. ಸ್ಕೇಟಿಂಗ್‌ ಚಾಂಪಿಯನ್‌ ಅಲೆಕ್ಸಾಂಡ್ರೋವ್‌ಸ್ಕಾ ಇನ್ನಿಲ್ಲ


Team Udayavani, Jul 20, 2020, 12:54 PM IST

ಜೂ. ಸ್ಕೇಟಿಂಗ್‌ ಚಾಂಪಿಯನ್‌ ಅಲೆಕ್ಸಾಂಡ್ರೋವ್‌ಸ್ಕಾ ಇನ್ನಿಲ್ಲ

ಮೆಲ್ಬರ್ನ್: ರಶ್ಯ ಮೂಲದ ವಿಶ್ವ ಜೂನಿಯರ್‌ ಸ್ಕೇಟಿಂಗ್‌ ಚಾಂಪಿಯನ್‌ ಎಕಟೆರಿನಾ ಅಲೆಕ್ಸಾಂಡ್ರೋವ್‌ಸ್ಕಾ ಅವರ ನಿಧನದ ಸುದ್ದಿಯನ್ನು ಆಸ್ಟ್ರೇಲಿಯ ಖಚಿತಪಡಿಸಿದೆ.

ರಶ್ಯದಲ್ಲಿ ಜನಿಸಿದ, 2016ರಲ್ಲಿ ಆಸ್ಟ್ರೇಲಿಯದ ಪೌರತ್ವ ಪಡೆದ ಅಲೆಕ್ಸಾಂಡ್ರೋವ್‌ಸ್ಕಾ 2018ರ ಪಿಯಾಂಗ್‌ಚಾಂಗ್‌ ಚಳಿಗಾಲದ ಒಲಿಂಪಿಕ್‌ ಕೂಟದಲ್ಲಿ ಹ್ಯಾರ್ಲಿ ವಿಂಡ್ಸರ್‌ ಜತೆಗೂಡಿ ಚಿನ್ನದ ಪದಕ ಜಯಿಸಿದ್ದರು. ಇದೇ ಜೋಡಿ 2017ರಲ್ಲಿ ವಿಶ್ವ ಜೂನಿಯರ್‌ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. 20 ವರ್ಷದ ಅಲೆಕ್ಸಾಂಡ್ರೋವ್‌ಸ್ಕಾ ನಾನಾ ಗಾಯದ ಸಮಸ್ಯೆಯಿಂದ ಕಳೆದ ಫೆಬ್ರವರಿಯಲ್ಲಿ ನಿವೃತ್ತಿ ಘೋಷಿಸಿದ್ದರು. ಶುಕ್ರವಾರ ಮಾಸ್ಕೋದಲ್ಲಿ ನಿಧನ ಹೊಂದಿದರು.

ಇದರೊಂದಿಗೆ 10 ದಿನಗಳ ಅವಧಿಯಲ್ಲಿ ಇಬ್ಬರು ವಿಂಟರ್‌ ಒಲಿಂಪಿಯನ್‌ಗಳನ್ನು ಆಸ್ಟ್ರೇಲಿಯ ಕಳೆದುಕೊಂಡಂತಾಯಿತು. ಜು. 8ರಂದು 3 ಬಾರಿಯ ಒಲಿಂಪಿಯನ್‌, 2 ಬಾರಿಯ ವಿಶ್ವ ಚಾಂಪಿಯನ್‌ ಸ್ನೋಬೋರ್ಡರ್‌ ಅಲೆಕ್ಸ್‌ ಪುಲ್ಲಿನ್‌ ಗೋಲ್ಡ್‌ ಕೋಸ್ಟ್‌ನಲ್ಲಿ ನಿಧನರಾಗಿದ್ದರು.

ಟಾಪ್ ನ್ಯೂಸ್

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.