SriLanka: ಶನಕ ನಾಯಕತ್ವ ಅಂತ್ಯ; ಲಂಕಾ ಏಕದಿನ- ಟಿ20 ತಂಡಕ್ಕೆ ಹೊಸ ನಾಯಕರ ಆಯ್ಕೆ


Team Udayavani, Dec 31, 2023, 11:21 AM IST

dasun shanaka

ಕೊಲಂಬೊ: ವರ್ಷಾಂತ್ಯದಲ್ಲಿ ಶ್ರೀಲಂಕಾ ಕ್ರಿಕೆಟ್‌ ತಂಡಗಳ ನಾಯಕತ್ವದಲ್ಲಿ ಬದಲಾವಣೆ ಸಂಭವಿಸಿದೆ. ದಸುನ್ ಶನಕ ಬದಲಿಗೆ ಟಿ20ಗೆ ಆಲ್‌ ರೌಂಡರ್‌ ವನಿಂದು ಹಸರಂಗ ಮತ್ತು ಏಕದಿನಕ್ಕೆ ಬ್ಯಾಟರ್‌ ಕುಸಲ್‌ ಮೆಂಡಿಸ್‌ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ.

ಎರಡೂ ತಂಡಗಳಿಗೆ ಚರಿತ ಅಸಲಂಕ ಉಪನಾಯಕ ರಾಗಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಪ್ರಕಟಿಸಿದೆ. ಪ್ರವಾಸಿ ಜಿಂಬಾಬ್ವೆ ಎದುರಿನ ಸರಣಿಗಾಗಿ ನಾಯಕರನ್ನು ಹೆಸರಿಸಲಾಯಿತು.

ಆಗಸ್ಟ್‌ನಲ್ಲಿ ನಡೆದ ಲಂಕಾ ಪ್ರೀಮಿಯರ್ ಲೀಗ್‌ ನಲ್ಲಿ ಗಾಯದ ಸಮಸ್ಯೆಗೆ ತುತ್ತಾಗಿದ್ದ ಸ್ಪಿನ್-ಬೌಲಿಂಗ್ ಆಲ್‌ರೌಂಡರ್ ವನಿಂದು ಹಸರಂಗ ಅವರು ಏಷ್ಯಾ ಕಪ್ ಮತ್ತು ಕ್ರಿಕೆಟ್ ವಿಶ್ವಕಪ್‌ನಿಂದ ಹೊರಗುಳಿದಿದ್ದರು, ಇದೀಗ ಅವರು ಬಹುನಿರೀಕ್ಷಿತ ಮರಳಲು ಸಿದ್ಧರಾಗಿದ್ದಾರೆ.

ಪ್ರಾಥಮಿಕ ಏಕದಿನ ತಂಡ: ಕುಸಾಲ್ ಮೆಂಡಿಸ್ (ನಾ), ಚರಿತ್ ಅಸಲಂಕ (ಉ.ನಾ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಸದೀರ ಸಮರವಿಕ್ರಮ, ಸಹನ್ ಆರಾಚ್ಚಿಗೆ, ನುವಾನಿಡು ಫೆರ್ನಾಂಡೋ, ದಸುನ್ ಶನಕ, ಕಮಿಂದು ಮೆಂಡಿಸ್, ಚಾಮಿಕ ಕರುಣಾರತ್ನೆ, ಜನಿತ್ ಲಿಯಾನಗೆ, ವನಿಂದು ಹಸರಂಗ, ಮಹೇಶ ತೀಕ್ಷಣ, ದಿಲ್ಶನ್ ಮಧುಶಂಕ, ದುಷ್ಮಂತ ಚಮೀರ, ದುನಿತ್ ವೆಲ್ಲಲಗೆ, ಪ್ರಮೋದ್ ಮದುಶನ್, ಅಸಿತ ಫೆರ್ನಾಂಡೋ, ಅಕಿಲ ದನಂಜಯ, ಜೆಫ್ರಿ ವಂಡರ್ಸೆ, ಚಾಮಿಕ ಗುಣಶೇಖರ.

ಪ್ರಾಥಮಿಕ ಟಿ20 ತಂಡ: ವನಿಂದು ಹಸರಂಗ (ನಾ), ಚರಿತ್ ಅಸಲಂಕ (ಉ.ನಾ), ಪಾತುಮ್ ನಿಸ್ಸಾನಕ, ಕುಸಲ್ ಮೆಂಡಿಸ್, ಸದೀರ ಸಮರವಿಕ್ರಮ, ದಸುನ್ ಶನಕ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವ, ಮಹೇಶ್ ತೀಕ್ಷಣ, ಕುಸಲ್ ಜನಿತ್ ಪೆರೇರಾ, ಭಾನುಕ ರಾಜಪಕ್ಸೆ, ಕಮಿಂದು ಮೆಂಡಿಸ್, ದುನಿತ್ ವೆಲ್ಲಲಾಗೆ, ಅಕಿಲ ದನಂಜಯ, ಜೆಫ್ರಿ ವಾಂಡರ್ಸೆ, ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ, ಬಿನೂರ ಫೆರ್ನಾಂಡೋ, ನುವಾನ್ ತುಷಾರ, ಪ್ರಮೋದ್ ಮದುಶನ್, ಮತೀಶ ಪತಿರಣ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.