ರೋಚಕ ಅಂತ್ಯ; ಮಳೆಪೀಡಿತ ಲಾರ್ಡ್ಸ್‌ ಟೆಸ್ಟ್‌ ಡ್ರಾ

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕುಸಿತ; ಸೋಲಿನಿಂದ ಪಾರಾದ ಆಸ್ಟ್ರೇಲಿಯ

Team Udayavani, Aug 20, 2019, 5:45 AM IST

AP8_19_2019_000006A

ಲಂಡನ್‌: ಮಳೆಯಿಂದಾಗಿ ನೀರಸ ಅಂತ್ಯ ಕಾಣಬೇಕಿದ್ದ ಆ್ಯಶಸ್‌ ಸರಣಿಯ ಲಾರ್ಡ್ಸ್‌ ಟೆಸ್ಟ್‌ ರೋಚಕವಾಗಿ ಕೊನೆಗೊಂಡಿದೆ. ಅಂತಿಮ ಹಂತದಲ್ಲಿ ತೀವ್ರ ಕುಸಿತಕ್ಕೊಳಗಾದ ಆಸ್ಟ್ರೇಲಿಯ ಸೋಲಿನಿಂದ ಸ್ವಲ್ಪದರಲ್ಲೇ ಪಾರಾಗಿದೆ.

8 ರನ್ನುಗಳ ಅಲ್ಪ ಮುನ್ನಡೆ ಬಳಿಕ ದ್ವಿತೀಯ ಸರದಿ ಆರಂಭಿಸಿದ ಇಂಗ್ಲೆಂಡ್‌ 5 ವಿಕೆಟಿಗೆ 258 ರನ್‌ ಗಳಿಸಿ ಡಿಕ್ಲೇರ್‌ ಮಾಡಿತು. 267 ರನ್ನುಗಳ ಗುರಿ ಪಡೆದ ಆಸ್ಟ್ರೇಲಿಯ ಪಂದ್ಯ ಮುಗಿಯುವಾಗ 6 ವಿಕೆಟ್‌ ಕಳೆದುಕೊಂಡು 154 ರನ್‌ ಮಾಡಿತ್ತು. ಸ್ಟೀವನ್‌ ಸ್ಮಿತ್‌ ಗಾಯಾಳಾಗಿ ಹೊರಗುಳಿದದ್ದು ಆಸೀಸ್‌ ಸ್ಥಿತಿಯನ್ನು ಬಿಗಡಾಯಿಸುವಂತೆ ಮಾಡಿತು. ಇಂಗ್ಲೆಂಡಿಗೆ ಸರಣಿ ಸಮಬಲದ ಅವಕಾಶ ತಪ್ಪಿಹೋಯಿತು. ಇದು 1997ರ ಬಳಿಕ ಲಾರ್ಡ್ಸ್‌ನಲ್ಲಿ ಡ್ರಾಗೊಂಡ ಮೊದಲ ಆ್ಯಶಸ್‌ ಟೆಸ್ಟ್‌ ಆಗಿದೆ.

ಲಬುಶೇನ್‌-ಹೆಡ್‌ ನೆರವು
ವಾರ್ನರ್‌ (5), ಖ್ವಾಜಾ (2), ಬಾನ್‌ಕ್ರಾಫ್ಟ್ (16) ವಿಕೆಟ್‌ಗಳು 47 ರನ್ನಿಗೆ ಉರುಳಿದ ಬಳಿಕ ಮಾರ್ನಸ್‌ ಲಬುಶೇನ್‌ (59) ಮತ್ತು ಟ್ರ್ಯಾವಿಸ್‌ ಹೆಡ್‌ (ಔಟಾಗದೆ 42) ತಂಡದ ನೆರವಿಗೆ ನಿಂತರು. 4ನೇ ವಿಕೆಟಿಗೆ 85 ರನ್‌ ಒಟ್ಟುಗೂಡಿಸಿದರು. ಆದರೆ ಕೊನೆಯಲ್ಲಿ 17 ರನ್‌ ಅಂತರದಲ್ಲಿ ಮತ್ತೆ 3 ವಿಕೆಟ್‌ಗಳು ಉರುಳಿದಾಗ ಆಸೀಸ್‌ ಆತಂಕಕ್ಕೆ ಸಿಲುಕಿತು.

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯ 251 ರನ್ನುಗಳಿಂದ ಗೆದ್ದಿತ್ತು. ಸರಣಿಯ 3ನೇ ಟೆಸ್ಟ್‌ ಆ. 22ರಿಂದ ಲೀಡ್ಸ್‌ನಲ್ಲಿ ಆರಂಭವಾಗಲಿದೆ.ಉರುಳಿದ 6 ವಿಕೆಟ್‌ಗಳನ್ನು ಜೋಫ‌Å ಆರ್ಚರ್‌, ಜಾಕ್‌ ಲೀಚ್‌ ಹಂಚಿಕೊಂಡರು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅಜೇಯ 115 ರನ್‌ಗೆ ಬಾರಿಸಿದ ಬೆನ್‌ ಸ್ಟೋಕ್ಸ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌ 258 ಮತ್ತು 5 ವಿಕೆಟಿಗೆ 258 ಡಿಕ್ಲೇರ್‌. ಆಸ್ಟ್ರೇಲಿಯ-250 ಮತ್ತು 6 ವಿಕೆಟಿಗೆ 154 (ಲಬುಶೇನ್‌ 49, ಹೆಡ್‌ ಔಟಾ ಗದೆ 42, ಆರ್ಚರ್‌ 32ಕ್ಕೆ 3, ಲೀಚ್‌ 37ಕ್ಕೆ 3).
ಪಂದ್ಯಶ್ರೇಷ್ಠ: ಬೆನ್‌ ಸ್ಟೋಕ್ಸ್‌.

“ಲೈಕ್‌ ಫಾರ್‌ ಲೈಕ್‌’
ನೂತನ ನಿಯಮದನ್ವಯ, 143 ವರ್ಷಗಳ ಟೆಸ್ಟ್‌ ಇತಿಹಾಸದಲ್ಲಿ ಮೊದಲ ಬಾರಿಗೆ “ಲೈಕ್‌ ಫಾರ್‌ ಲೈಕ್‌’ ಬದಲಿ ಕ್ರಿಕೆಟಿಗನಾಗಿ ಬ್ಯಾಟ್‌ ಹಿಡಿದು ಬಂದದ್ದು ಮಾರ್ನಸ್‌ ಲಬುಶೇನ್‌ ಪಾಲಿನ ಹೆಗ್ಗಳಿಕೆ. ಸ್ಮಿತ್‌ ಹೊರಬಿದ್ದುದರಿಂದ ಲಬುಶೇನ್‌ಗೆ ಈ ಅವಕಾಶ ಲಭಿಸಿತ್ತು. ಮೊದಲಾದರೆ ಕೀಪಿಂಗ್‌ ಹಾಗೂ ಗ್ರೌಂಡ್‌ ಫೀಲ್ಡಿಂಗ್‌ ಹೊರತುಪಡಿಸಿ ಬೇರೆ ಯಾವುದೇ ವಿಭಾಗಗಳಲ್ಲಿ ಬದಲಿ ಆಟಗಾರನಿಗೆ ಅವಕಾಶ ಇರಲಿಲ್ಲ.

ಟಾಪ್ ನ್ಯೂಸ್

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.