‘ವರ್ಷದ ನ್ಯೂಝಿಲ್ಯಾಂಡಿಗ’ ಪ್ರಶಸ್ತಿ ರೇಸ್ ನಲ್ಲಿ ಬೆನ್ ಸ್ಟೋಕ್ಸ್!

ನೈಟ್ ಹುಡ್ ಗೌರವಕ್ಕೂ ಬೆನ್ ಸ್ಟೋಕ್ಸ್ ಹೆಸರು ಶಿಫಾರಸು

Team Udayavani, Jul 19, 2019, 7:11 PM IST

Ben-Stokes-726

ವೆಲ್ಲಿಂಗ್ಟನ್ : ವಿಚಿತ್ರವೆಂದರೆ ಇದೇ ಇರ್ಬೇಕು. ಈ ಸಲದ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ ನಲ್ಲಿ ತನ್ನ ದೇಶದ ತಂಡ ಸೋಲಲು ಪ್ರಮುಖ ಕಾರಣಕರ್ತನಾದವ ಆ ದೇಶದ ಉನ್ನತ ಗೌರವ ಪ್ರಶಸ್ತಿಗೆ ಶಿಫಾರಸುಗೊಳ್ಳುವುದೆಂದರೆ… ಹೌದು, ನ್ಯೂಝಿಲ್ಯಾಂಡ್ ಮೂಲದ ಇಂಗ್ಲೆಂಡ್ ಕ್ರಿಕೆಟಿಗ ಬೆನ್ ಸ್ಟೋಕ್ಸ್ ಅವರು ಈ ಸಾಲಿನ ‘ವರ್ಷದ ನ್ಯೂಝಿಲ್ಯಾಂಡಿಗ’ ಪ್ರಶಸ್ತಿಗೆ ಶಿಫಾರಸುಗೊಂಡಿದ್ದಾರೆ.

ನ್ಯೂಝಿಲ್ಯಾಂಡ್ ಮೂಲದವರಾಗಿದ್ದು ಮತ್ತು ಸದ್ಯ ಇಂಗ್ಲೆಂಡ್ ಕ್ರಿಕೆಟ್ ತಂಡದ ಸದಸ್ಯರಾಗಿರುವ ಸ್ಟೋಕ್ಸ್ ಅವರು ಈ ಬಾರಿಯ ಫೈನಲ್ ನಲ್ಲಿ ಆಂಗ್ಲರ ಜಯದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಕೂಟದುದ್ದಕ್ಕೂ ಜಬರ್ದಸ್ತ್ ಆಟವನ್ನು ಪ್ರದರ್ಶಿಸಿದ್ದ ಸ್ಟೋಕ್ಸ್ ಅವರು ಕೂಟದಲ್ಲಿ ಒಟ್ಟು 465 ರನ್ ಗಳನ್ನು ಬಾರಿಸಿದ್ದರು ಮತ್ತು ಫೈನಲ್ ನಲ್ಲಿ ನಿರ್ಣಾಯಕ ಆಟವಾಡುವ ಮೂಲಕ 84 ರನ್ ಗಳಿಸಿ ಇಂಗ್ಲೆಂಡ್ ತಂಡಕ್ಕೆ ಆಸರೆಯಾಗಿದ್ದರು. ನ್ಯೂಝಿಲ್ಯಾಂಡ್ ತಂಡವನ್ನು ಫೈನಲ್ ವರೆಗೆ ಮುನ್ನಡೆಸಿದ ನಾಯಕ ಕೇನ್ ವಿಲಿಯಮ್ಸ್ ಅವರೂ ಸಹ ಈ ಪ್ರಶಸ್ತಿಯ ರೇಸ್ ನಲ್ಲಿದ್ದಾರೆ.

‘ಸ್ಟೋಕ್ಸ್ ಅವರು ಬ್ಲ್ಯಾಕ್ ಕ್ಯಾಪ್ಸ್ ಪರ ಆಟವಾಡದೇ ಇರಬಹುದು, ಆದರೆ ಕ್ರೈಸ್ಟ್ ಚರ್ಚ್ ನಲ್ಲಿ ಅವರು ಜನಿಸಿದ್ದಾರೆ, ಮತ್ತು ಅವರ ಹೆತ್ತವರು ಈಗಲೂ ಇಲ್ಲಿಯೇ ವಾಸಿಸುತ್ತಿದ್ದಾರೆ ಹಾಗೂ ಈ ನೆಲದ ಪೂರ್ವಜರೊಂದಿಗೆ ಸಂಬಂಧವನ್ನು ಹೊಂದಿದವರಾಗಿದ್ದು ಸ್ಟೋಕ್ಸ್ ಅವರು ನಮ್ಮವರೇ ಎಂದು ಹೇಳಿಕೊಳ್ಳುವ ಅನೇಕರು ಇಲ್ಲಿದ್ದಾರೆ’ ಎಂಬುದಾಗಿ ಈ ಪ್ರಶಸ್ತಿಯ ಮುಖ್ಯ ತೀರ್ಪುಗಾರರಾಗಿರುವ ಕ್ಯಾಮರೂನ್ ಬೆನ್ನೆಟ್ ಅವರ ಹೇಳಿಕೆಯನ್ನು ಉದ್ಧರಿಸಿ ಖಾಸಗಿ ವೆಬ್ ಸೈಟ್ ವರದಿ ಮಾಡಿದೆ.

ಮತ್ತೊಂದು ಬೆಳವಣಿಗೆಯಲ್ಲಿ ಪ್ರಪ್ರಥಮ ಬಾರಿಗೆ ಆಂಗ್ಲರ ನಾಡಿಗೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಸ್ಟೋಕ್ಸ್ ಅವರಿಗೆ ಬ್ರಿಟನ್ನಿನ ಅತ್ಯುನ್ನತ ಗೌರವ ನೈಟ್ ಹುಡ್ ಲಭಿಸುವ ಸೂಚನೆಯೂ ಸಿಕ್ಕಿದೆ. ಇಂಗ್ಲೆಂಡ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿರುವ ಬೋರಿಸ್ ಜಾನ್ಸನ್ ಮತ್ತು ಜೆರಿಮಿ ಹಂಟ್ ಇಬ್ಬರೂ ಸಹ ಸ್ಟೋಕ್ಸ್ ಅವರಿಗೆ ನೈಟ್ ಹುಡ್ ನೀಡಬೇಕೆಂದು ತಮ್ಮ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.

15 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನ್ಯೂಝಿಲ್ಯಾಂಡ್ ಪ್ರಜೆಗಳು ಈ ಪ್ರಶಸ್ತಿಗೆ ನಾಮನಿರ್ದೇಶನಗೊಳ್ಳಲು ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಪರಿಗಣಿಸುವ ಅಂತಿಮ 10 ಜನರ ಹೆಸರನ್ನು ಡಿಸೆಂಬರ್ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ ಮತ್ತು 2020ರ ಫೆಬ್ರವರಿಯಲ್ಲಿ ಈ ಪ್ರಶಸ್ತಿಯ ವಿಜೇತರ ಹೆರಸನ್ನು ಘೋಷಿಸಲಾಗುತ್ತದೆ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.