WC 23; ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ; ಆರ್ಚರ್ ಗಿಲ್ಲ ಜಾಗ; ಯುವ ಆಟಗಾರನಿಗೆ ಒಲಿದ ಅದೃಷ್ಟ


Team Udayavani, Sep 18, 2023, 1:02 PM IST

WC 23; ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ; ಆರ್ಚರ್ ಗಿಲ್ಲ ಜಾಗ; ಯುವ ಆಟಗಾರನಿಗೆ ಒಲಿದ ಅದೃಷ್ಟ

ಲಂಡನ್: ಹಾಲಿ ಏಕದಿನ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ಮುಂಬರುವ ವಿಶ್ವಕಪ್ ಗೆ ತನ್ನ 15 ಜನರ ತಂಡ ಪ್ರಕಟಿಸಿದೆ. ಹಲವು ಅಚ್ಚರಿಗಳನ್ನು ಒಳಗೊಂಡಿರುವ ತಂಡವನ್ನು ಜೋಸ್ ಬಟ್ಲರ್ ಅವರು ಮುನ್ನಡೆಸಲಿದ್ದಾರೆ.

ಕಳೆದ ತಿಂಗಳು ಪ್ರಕಟಿಸಲಾದ ತಮ್ಮ ಸಂಭಾವ್ಯ ತಂಡದಿಂದ ಈ ತಂಡಕ್ಕೆ ಇಂಗ್ಲೆಂಡ್ ಕೆಲವು ಪ್ರಬಲ ಬದಲಾವಣೆ ಮಾಡಿದೆ. ಆಲ್ ರೌಂಡರ್ ಬೆನ್ ಸ್ಟೋಕ್ಸ್ ಹಿಂತಿರುಗಿದ್ದು, ಯುವ ಬ್ಯಾಟರ್ ಹ್ಯಾರಿ ಬ್ರೂಕ್ ಸ್ಥಾನ ಪಡೆದಿದ್ದಾರೆ. ಆದರೆ ಸ್ಟಾರ್ ವೇಗಿ ಜೋಫ್ರಾ ಆರ್ಚರ್ ತಪ್ಪಿಸಿಕೊಂಡಿದ್ದಾರೆ.

ಕಳೆದ ನ್ಯೂಜಿಲ್ಯಾಂಡ್ ವಿರುದ್ದದ ಸರಣಿಯಲ್ಲಿ ಆಡುವ ಅವಕಾಶ ಪಡೆದಿದ್ದ ಹ್ಯಾರಿ ಬ್ರೂಕ್ ನಿರೀಕ್ಷಿತ ಪ್ರದರ್ಶನ ಮಾತ್ರ ನೀಡಿಲ್ಲ. ಆದರೆ ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಬ್ರೂಕ್ ಪ್ರದರ್ಶನ ಪರಿಗಣಿಸಿ ಅವರಿಗೆ ವಿಶ್ವಕಪ್ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಬೆನ್ನು ನೋವಿಗೆ ಒಳಗಾಗಿರುವ ಜೇಸನ್ ರಾಯ್ ಜಾಗಕ್ಕೆ ಹ್ಯಾರಿ ಬ್ರೂಕ್ ತಂಡಕ್ಕೆ ಸೇರಿದ್ದಾರೆ.

ಇದನ್ನೂ ಓದಿ:ಬಹಿರ್ದೆಸೆಗೆ ತೆರಳಿದ್ದ ವೇಳೆ ಕಲ್ಲಿದ್ದಲು ಗಣಿ ಭೂ ಭಾಗ ಕುಸಿದು 3 ಮಹಿಳೆಯರು ಜೀವಂತ ಸಮಾಧಿ

ಕೆಲ ವಾರಗಳ ಹಿಂದೆಯಷ್ಟೇ ಏಕದಿನ ನಿವೃತ್ತಿ ಹಿಂಪಡೆದು ಬಂದ ಬೆನ್ ಸ್ಟೋಕ್ಸ್ ಅವರು ನಿರೀಕ್ಷೆಯಂತೆ ವಿಶ್ವಕಪ್ ತಂಡದಲ್ಲಿದ್ದಾರೆ. ಕಿವೀಸ್ ವಿರುದ್ದದ ಸರಣಿಯಲ್ಲಿ ಅವರು ಅಮೋಘ 182 ರನ್ ಇನ್ನಿಂಗ್ ಆಡಿದ್ದರು. ಇದೇ ವೇಳೆ ಡೇವಿಡ್ ಮಲಾನ್ ಅವರು ಕೂಡಾ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.

ವಿಶ್ವಕಪ್‌ ಗಾಗಿ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೇರಿಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ಲಿಯಾಮ್ ಲಿವಿಂಗ್‌ ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.

ಟಾಪ್ ನ್ಯೂಸ್

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdsa

Asian Games ವೈಯಕ್ತಿಕ ಡ್ರೆಸ್ಸೇಜ್‌: ಅನುಷ್‌ಗೆ ಕಂಚು

1-qwqwqwe

Asian Games ಟೆನಿಸ್‌: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್‌-ಮೈನೆನಿ ಫೈನಲಿಗೆ

1-wwqeqwe

Asian Games ಸ್ಕ್ವಾಷ್‌: ಭಾರತ ಸೆಮಿಫೈನಲಿಗೆ; ಎರಡು ಪದಕ ಖಚಿತ

1-saeqe

Asian Games ಫುಟ್‌ಬಾಲ್‌: ಸೌದಿ ವಿರುದ್ಧ ಭಾರತಕ್ಕೆ 0-2 ಸೋಲು

1-asdads

Wushu: ಫೈನಲ್‌ನಲ್ಲಿ ವು ಕ್ಸಿಯೊವೈ ವಿರುದ್ಧ ಸೋಲು; ರೋಶಿಬಿನಾ ದೇವಿಗೆ ಬೆಳ್ಳಿ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.