ಬಾಂಗ್ಲಾ ವಿರುದ್ಧ ಭರ್ಜರಿ ಜಯ; ಸೆಮಿ ಫೈನಲ್ ಪ್ರವೇಶಿಸಿದ ಇಂಗ್ಲೆಂಡ್ ವನಿತೆಯರು


Team Udayavani, Mar 27, 2022, 11:23 AM IST

England beat Bangladesh by 100 runs and secure a place in the CWC semi final

ವೆಲ್ಲಿಂಗ್ಟನ್: ಲೀಗ್ ಹಂತದ ತಮ್ಮ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ ಇಂಗ್ಲೆಂಡ್ ವನಿತೆಯರು ವನಿತಾ ಏಕದಿನ ವಿಶ್ವಕಪ್ ಕೂಟದ ಸೆಮಿ ಫೈನಲ್ ಪ್ರವೇಶಿಸಿದ್ದಾರೆ.

ಇಲ್ಲಿನ ಬಾಸಿನ್ ರಿಸರ್ವ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಆರು ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿದರೆ, ಬಂಗ್ಲಾ ವನಿತೆಯರು ಕೇವಲ 134 ರನ್ ಗಳಿಗೆ ಆಲೌಟಾದರು.

ಇಂಗ್ಲೆಂಡ್ ಗೆ ಸೋಫಿಯಾ ಡಂಕ್ಲಿ ಅರ್ಧಶತಕ ಸಿಡಿಸಿ ನೆರವಾದರು. ಡಂಕ್ಲಿ 67 ರನ್ ಗಳಿಸಿದರೆ, ಸೀವರ್ 40 ರನ್, ಬ್ಯೂಮಂಟ್ 33 ರನ್ ಗಳಿಸಿದರು. ಬಾಂಗ್ಲಾ ಪರ ಸಲ್ಮಾ ಖತುನ್ ಎರಡು ವಿಕೆಟ್ ಕಿತ್ತರು.

ಬಾಂಗ್ಲಾ ಪರ ಲತಾ ಮೊಂಡಲ್ 30 ರನ್ ಗಳಿಸಿದರೆ, ಶಮಿಮಾ ಸುಲ್ತಾನ ಮತ್ತು ಶರ್ಮಿನ್ ಅಖ್ತರ್ ತಲಾ 23 ರನ್ ಗಳಿಸಿದರು. ಇಂಗ್ಲೆಂಡ್ ಪರ ಸೋಫಿ ಎಕ್ಲೆಸ್ಟೋನ್ ಮತ್ತು ಶಾರ್ಲೋಟ್ ಡೀನ್ ತಲಾ ಮೂರು ವಿಕೆಟ್ ಕಿತ್ತರು. ಬಾಂಗ್ಲಾ ತಂಡ 48 ಓವರ್ ಗಳಲ್ಲಿ 134 ರನ್ ಗೆ ಆಲೌಟಾಯಿತು. ಇದೊಂದಿಗೆ ಇಂಗ್ಲೆಂಡ್ 100 ರನ್ ಅಂತರದ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ:ಐಪಿಎಲ್ 2022: ಲಸಿತ್ ಮಾಲಿಂಗ ದಾಖಲೆ ಸರಿಗಟ್ಟಿದ ಸಿಎಸ್ ಕೆ ಯ ಡ್ವೇನ್ ಬ್ರಾವೋ

ಈ ಗೆಲುವಿನೊಂದಿಗೆ ಇಂಗ್ಲೆಂಡ್ ಸೆಮಿ ಫೈನಲ್ ಪ್ರವೇಶಿಸಿತು. ಮೊದಲು ಮೂರು ಪಂದ್ಯಗಳಲ್ಲಿ ಸೋಲು ಕಂಡಿದ್ದ ಹಾಲಿ ಚಾಂಪಿಯನ್ ಇಂಗ್ಲೆಂಡ್ ನಂತರ ಸತತ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ನೆಗೆಯಿತು.

ಅಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಸೆಮಿ ಸ್ಥಾನ ಖಾತ್ರಿ ಪಡಿಸಿಕೊಂಡಿದೆ. ನಾಲ್ಕನೇ ಸ್ಥಾನಕ್ಕೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ಫಲಿತಾಂಶ ಬರಬೇಕಿದೆ. ಭಾರತ ಗೆದ್ದರೆ ಸೆಮಿ ಪ್ರವೇಶ ಪಡೆಯಲಿದ್ದು, ದಕ್ಷಿಣ ಆಫ್ರಿಕಾ ಗೆದ್ದರೆ ವೆಸ್ಟ್ ಇಂಡೀಸ್ ತಂಡವು ಸೆಮಿ ಫೈನಲ್ ಗೇರಲಿದೆ.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.