ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್‌ 118 ರನ್ನುಗಳ ಬೃಹತ್‌ ಗೆಲುವು


Team Udayavani, Jul 23, 2022, 10:46 PM IST

ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್‌ 118 ರನ್ನುಗಳ ಬೃಹತ್‌ ಗೆಲುವು

ಮ್ಯಾಂಚೆಸ್ಟರ್‌: ಮಳೆಯಿಂದಾಗಿ 29 ಓವರ್‌ಗಳಿಗೆ ಸೀಮಿತಗೊಂಡ ದ್ವಿತೀಯ ಏಕದಿನ ಮುಖಾಮುಖಿಯಲ್ಲಿ ದಕ್ಷಿಣ ಆಫ್ರಿಕಾವನ್ನು 83 ರನ್ನಿಗೆ ಉಡಾಯಿಸಿದ ಇಂಗ್ಲೆಂಡ್‌ 118 ರನ್ನುಗಳ ಬೃಹತ್‌ ಜಯ ದಾಖಲಿಸಿದೆ.

ಇದರೊಂದಿಗೆ ಮೊದಲ ಪಂದ್ಯದಲ್ಲಿ ಅನುಭವಿಸಿದ 62 ರನ್ನುಗಳ ಸೋಲಿಗೆ ಸೇಡು ತೀರಿಸಿಕೊಂಡಿದೆ.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಇಂಗ್ಲೆಂಡ್‌ 28.1 ಓವರ್‌ಗಳಲ್ಲಿ 201ಕ್ಕೆ ಆಲೌಟ್‌ ಆಯಿತು. ಜವಾಬಿತ್ತ ದಕ್ಷಿಣ ಆಫ್ರಿಕಾ 20.4 ಓವರ್‌ಗಳಲ್ಲಿ 83 ರನ್ನಿಗೆ ಕುಸಿಯಿತು.

ದಕ್ಷಿಣ ಆಫ್ರಿಕಾದ 4 ವಿಕೆಟ್‌ 6 ರನ್‌ ಆಗುವಷ್ಟರಲ್ಲಿ ಹಾರಿ ಹೋಗಿತ್ತು. ಇವರಲ್ಲಿ ಮೂವರು ಖಾತೆಯನ್ನೇ ತೆರೆದಿರಲಿಲ್ಲ. ಸೊನ್ನೆ ಸುತ್ತಿದವರೆಂದರೆ ಮಲಾನ್‌, ಡುಸೆನ್‌ ಮತ್ತುಮಾರ್ಕ್‌ರಮ್‌. ಇವರಲ್ಲಿ ಡುಸೆನ್‌ ಮೊದಲ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದರು.

ವೇಗಿ ರೀಸ್‌ ಟಾಪ್ಲಿ ಹರಿಣಗಳ ಅಗ್ರ ಕ್ರಮಾಂಕದ ಮೇಲೆ ಘಾತಕವಾಗಿ ಎರಗಿ 2 ವಿಕೆಟ್‌ ಕಿತ್ತರು. ಮೊಯಿನ್‌ ಅಲಿ ಕೂಡ 2 ವಿಕೆಟ್‌ ಉರುಳಿಸಿದರು. 29ಕ್ಕೆ 3 ವಿಕೆಟ್‌ ಕೆಡವಿದ ಆದಿಲ್‌ ರಶೀದ್‌ ಇಂಗ್ಲೆಂಡಿನ ಯಶಸ್ವಿ ಬೌಲರ್‌.

ಆಕ್ರಮಣಕಾರಿ ಆಟದ ಮೂಲಕ 35 ರನ್‌ ಬಾರಿಸಿ, ಬಳಿಕ ಅಪಾಯಕಾರಿ ಡೇವಿಡ್‌ ಮಿಲ್ಲರ್‌ ಅವರ ವಿಕೆಟ್‌ ಸಂಪಾದಿಸಿದ ಸ್ಯಾಮ್‌ ಕರನ್‌ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿಯಿತು.

ಸಂಕ್ಷಿಪ್ತ ಸ್ಕೋರ್‌:
ಇಂಗ್ಲೆಂಡ್‌-28.1 ಓವರ್‌ಗಳಲ್ಲಿ 201 (ಲಿವಿಂಗ್‌ಸ್ಟೋನ್‌ 38, ಕರನ್‌ 35, ಬೇರ್‌ಸ್ಟೊ 28, ಪ್ರಿಟೋರಿಯಸ್‌ 36ಕ್ಕೆ 4, ಶಮಿÕ 39ಕ್ಕೆ 2, ನೋರ್ಜೆ 53ಕ್ಕೆ 2). ದಕ್ಷಿಣ ಆಫ್ರಿಕಾ-20.4 ಓವರ್‌ಗಳಲ್ಲಿ 83 (ಕ್ಲಾಸೆನ್‌ 33, ಪ್ರಿಟೋರಿಯಸ್‌ 17, ಮಿಲ್ಲರ್‌ 12, ರಶೀದ್‌ 29ಕ್ಕೆ 3, ಟಾಪ್ಲಿ 17ಕ್ಕೆ 2, ಅಲಿ 22ಕ್ಕೆ 2).

ಪಂದ್ಯಶ್ರೇಷ್ಠ: ಸ್ಯಾಮ್‌ ಕರನ್‌.

 

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.