ಭಾರತ ಪ್ರವಾಸ: ಇಂಗ್ಲೆಂಡ್‌ ವನಿತಾ ತಂಡದಲ್ಲಿ ಮೂವರು ಹೊಸಬರು


Team Udayavani, Mar 9, 2018, 6:45 AM IST

england-cricket-womens-tea.jpg

ಲಂಡನ್‌: ಭಾರತ ಪ್ರವಾಸ ಕೈಗೊಳ್ಳಲಿರುವ ಇಂಗ್ಲೆಂಡ್‌ ವನಿತಾ ಏಕದಿನ ಹಾಗೂ ಟಿ20 ತಂಡವನ್ನು ಪ್ರಕಟಿಸಲಾಗಿದ್ದು, 16 ಸದಸ್ಯರ ಈ ತಂಡದಲ್ಲಿ ಮೂವರು ಹೊಸಬರಿಗೆ ಅವಕಾಶ ಒದಗಿಸಲಾಗಿದೆ. ಇವರೆಂದರೆ ಬ್ರಿಯಾನಿ ಸ್ಮಿತ್‌, ಅಲಿಸ್‌ ಡೇವಿಡ್‌ಸನ್‌ ರಿಚರ್ಡ್ಸ್‌ ಮತ್ತು ಕ್ಯಾಟೀ ಜಾರ್ಜ್‌.

ಇದೇ ವೇಳೆ ಕೇಟ್‌ ಕ್ರಾಸ್‌, ಟ್ಯಾಶ್‌ ಫ‌ರಾಂಟ್‌ ಮತ್ತು ಆ್ಯಮಿ ಜೋನ್ಸ್‌ ತಂಡಕ್ಕೆ ವಾಪಸಾಗಿದ್ದಾರೆ. ವಿಕೆಟ್‌ ಕೀಪರ್‌ ಸಾರಾ ಟಯ್ಲರ್‌ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ವನಿತಾ ಬಿಗ್‌ ಬಾಶ್‌ ಲೀಗ್‌ ವೇಳೆ ಬೆನ್ನುನೋವಿಗೆ ಸಿಲುಕಿದ ಕ್ಯಾಥರಿನ್‌ ಬ್ರಂಟ್‌ ಭಾರತ ಪ್ರವಾಸವನ್ನು ತಪ್ಪಿಸಿಕೊಳ್ಳಲಿದ್ದಾರೆ.

“ನಮ್ಮದು ವಿಶ್ರಾಂತಿ ಮತ್ತು ಆವರ್ತನ ಯೋಜನೆ. ಎಲ್ಲರ ಪ್ರತಿಭೆಯನ್ನು ಗುರುತಿಸಿ ಹಂತ ಹಂತವಾಗಿ ಅವಕಾಶ ನೀಡುವುದು, ಸತತ ಪಂದ್ಯಗಳನ್ನು ಆಡುತ್ತಲೇ ಬಂದವರಿಗೆ ವಿಶ್ರಾಂತಿ ನೀಡುವುದು ನಮ್ಮ ಉದ್ದೇಶ. ಉದಾಹರಣೆಗೆ ಸಾರಾ ಟಯ್ಲರ್‌…’ ಎಂದು ಇಂಗ್ಲೆಂಡ್‌ ತಂಡದ ಕೋಚ್‌ ಮಾರ್ಕ್‌ ರಾಬಿನ್‌ಸನ್‌ ಹೇಳಿದ್ದಾರೆ.

ವಿಶ್ವ ಚಾಂಪಿಯನ್‌ ಖ್ಯಾತಿಯ ಇಂಗ್ಲೆಂಡ್‌ ತಂಡ ಭಾರತದ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇದಕ್ಕೂ ಮುನ್ನ ಆಸ್ಟ್ರೇಲಿಯವನ್ನೊಳಗೊಂಡ ಟಿ20 ತ್ರಿಕೋನ ಸರಣಿಯಲ್ಲಿ ಆಡಲಿದೆ.

ಇಂಗ್ಲೆಂಡ್‌ ತಂಡ: ಹೀತರ್‌ ನೈಟ್‌ (ನಾಯಕಿ), ಟಾಮಿ ಬೆಮಾಂಟ್‌, ಕೇಟ್‌ ಕ್ರಾಸ್‌, ಅಲಿಸ್‌ ಡೇವಿಡ್‌ಸನ್‌-ರಿಚರ್ಡ್ಸ್‌, ಸೋಫಿ ಎಕ್ಲೆಸ್ಟೋನ್‌, ಟ್ಯಾಶ್‌ ಫ‌ರಾಂಟ್‌, ಕ್ಯಾಟೀ ಜಾರ್ಜ್‌, ಜೆನ್ನಿ ಗನ್‌, ಅಲೆಕ್ಸ್‌ ಹಾಟಿÉì, ಡೇನಿಯಲ್‌ ಹ್ಯಾಝೆಲ್‌, ಆ್ಯಮಿ ಜೋನ್ಸ್‌ (ವಿ.ಕೀ.), ಆನ್ಯಾ ಶ್ರಬೊÕàಲ್‌, ಬ್ರಿಯಾನಿ ಸ್ಮಿತ್‌, ನ್ಯಾಟ್‌ ಶಿವರ್‌, ಫ್ರಾನ್‌ ವಿಲ್ಸನ್‌, ಡ್ಯಾನಿ ವ್ಯಾಟ್‌.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.