ಟಿ20 ಬಳಿಕ 100 ಎಸೆತಗಳ ಕ್ರಿಕೆಟ್‌!


Team Udayavani, Apr 21, 2018, 6:00 AM IST

18.jpg

ಲಂಡನ್‌: ಈಗ ಕ್ರಿಕೆಟ್‌ ಜಗತ್ತಿನಲ್ಲಿ ಟಿ20 ಕ್ರಿಕೆಟ್‌ ಹವಾ ಚಾಲ್ತಿಯಲ್ಲಿದೆ. ಇದೇ ಹೊತ್ತಿನಲ್ಲಿ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ಒಂದು ಕ್ರಾಂತಿಕಾರಕ ಘೋಷಣೆ ಮಾಡಿದೆ. ಟಿ20ಗಿಂತ ಕ್ರಿಕೆಟನ್ನು ಕಿರಿದು ಮಾಡಿ 100 ಎಸೆತಗಳ ಕ್ರಿಕೆಟ್‌ ನಡೆಸುವುದಾಗಿ ಪ್ರಕಟಿಸಿದೆ. 2020ರಲ್ಲಿ ಇದರ ಮೊದಲ ಆವೃತ್ತಿ ನಡೆಯಲಿದೆ.

ಇಲ್ಲಿನ ಪ್ರತಿ ಪಂದ್ಯದಲ್ಲಿ ತಂಡವೊಂದರ ಇನ್ನಿಂಗ್ಸ್‌ 100 ಎಸೆತಕ್ಕೆ ಮುಕ್ತಾಯವಾಗುತ್ತದೆ. ಅಂದರೆ ಪ್ರಸ್ತುತ ಟಿ20ಯಲ್ಲಿ  120 ಎಸೆತಗಳಿದ್ದರೆ, ಇಲ್ಲಿ ಬರೀ 100 ಎಸೆತವಿರುತ್ತದೆ.

15 ಓವರ್‌: ಒಂದು ಇನ್ನಿಂಗ್ಸ್‌ನಲ್ಲಿ ಎಂದಿನಂತೆ ತಲಾ ಆರು ಎಸೆತಗಳಿರುವ 15 ಓವರ್‌ ಇರುತ್ತದೆ.

10 ಎಸೆತಗಳ ವೈಲ್ಡ್‌ ಕಾರ್ಡ್‌ ಓವರ್‌: ವಿಶೇಷವೆಂದರೆ ಇನ್ನಿಂಗ್ಸ್‌ವೊಂದರಲ್ಲಿ ಒಂದು ವೈಲ್ಡ್‌ ಕಾರ್ಡ್‌ ಓವರ್‌ ಇರುತ್ತದೆ. ಇಲ್ಲಿ 10 ಎಸೆತಗಳನ್ನು ಮಾಡಲಾಗುತ್ತದೆ. ಇದನ್ನು ತಂಡದ ನಾಯಕ ತನ್ನ ವಿವೇಚನೆಗನುಗುಣವಾಗಿ ಪಂದ್ಯದ ಯಾವ ಹಂತದಲ್ಲಾದರೂ ಬಳಸಬಹುದು.

2020ರ ಆ. 4ರಿಂದ 30ರ ತನಕ ಈ ಪಂದ್ಯಾವಳಿ ನಡೆಯಲಿದ್ದು, ಪುರುಷ ಮತ್ತು ಮಹಿಳೆಯರ ತಲಾ 8 ತಂಡಗಳು ಭಾಗವಹಿಸುತ್ತವೆ.

ನೇರ ಪ್ರಸಾರದ ಹಕ್ಕು: 2020ರಿಂದ 2024ರವರೆಗೆ ಒಟ್ಟು ಐದು ವರ್ಷಗಳ ಅವಧಿಗೆ 11 ಸಾವಿರ ಕೋಟಿ ರೂ. ನೀಡಿ ನೇರ ಪ್ರಸಾರದ ಹಕ್ಕನ್ನು ಪಡೆಯಲಾಗಿದೆ. ಬಿಬಿಸಿ, ಸ್ಕೈನ್ಪೋರ್ಟ್ಸ್ನಲ್ಲಿ ನೇರಪ್ರಸಾರವಿರಲಿದೆ.

ಟಿ20 ಕ್ರಿಕೆಟ್‌ ಪಂದ್ಯವೊಂದರ ಅವಧಿ 3.30 ಗಂಟೆ. 100 ಎಸೆತಗಳ ಈ ಪಂದ್ಯದಲ್ಲಿ 40 ನಿಮಿಷ ಕಡಿಮೆಯಾಗಿ 3 ಗಂಟೆಗಿಂತ ಮುನ್ನವೇ ಪಂದ್ಯ ಮುಗಿಯುತ್ತದೆ!

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.