Rain ಪಂದ್ಯದಲ್ಲಿ ಎಡವಿದ ಇಂಗ್ಲೆಂಡ್‌: ವೆಸ್ಟ್‌  ಇಂಡೀಸ್‌ ಸರಣಿ ವಿಕ್ರಮ


Team Udayavani, Dec 10, 2023, 11:06 PM IST

1-aaa

ಬ್ರಿಜ್‌ಟೌನ್‌: ಮಳೆ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್‌ ತಂಡವನ್ನು 4 ವಿಕೆಟ್‌ಗಳಿಂದ ಪರಾಭವಗೊಳಿಸಿದ ವೆಸ್ಟ್‌ ಇಂಡೀಸ್‌ ಏಕದಿನ ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿದೆ. ವಿಶ್ವಕಪ್‌ ತಪ್ಪಿಸಿಕೊಂಡ ಸಂಕಟದಲ್ಲಿದ್ದ ಕೆರಿಬಿಯನ್‌ ಪಡೆಯಲ್ಲಿ ಹೊಸ ಹುರುಪು ಮೂಡಿದೆ.

ಮಳೆಯಿಂದಾಗಿ ಟಾಸ್‌ 2 ಗಂಟೆ ವಿಳಂಬವಾಗಿ ಮೊದಲ್ಗೊಂಡ ಕಾರಣ ಈ ಪಂದ್ಯವನ್ನು 40 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು. ಇಂಗ್ಲೆಂಡ್‌ 9 ವಿಕೆಟಿಗೆ 206 ರನ್‌ ಗಳಿಸಿತು. ವೆಸ್ಟ್‌ ಇಂಡೀಸ್‌ ಚೇಸಿಂಗ್‌ ವೇಳೆ ಮತ್ತೆ ಮಳೆಯಾದ್ದರಿಂದ ಗುರಿಯನ್ನು ಪರಿಷ್ಕರಿಸಲಾಯಿತು. 34 ಓವರ್‌ಗಳಲ್ಲಿ 188 ರನ್‌ ಟಾರ್ಗೆಟ್‌ ನಿಗದಿಯಾಯಿತು. ವಿಂಡೀಸ್‌ 31.4 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 191 ರನ್‌ ಬಾರಿಸಿ ಸರಣಿ ಮೇಲೆ ಹಕ್ಕು ಚಲಾಯಿಸಿತು.

ಫೋರ್ಡ್‌ ಸ್ಮರಣೀಯ ಆರಂಭ
ವಿಂಡೀಸ್‌ ವೇಗಿ ಮ್ಯಾಥ್ಯೂ ಫೋರ್ಡ್‌ ಅವರಿಗೆ ಇದು ಸ್ಮರಣೀಯ ಪದಾರ್ಪಣೆ ಆಗಿತ್ತು. 29ಕ್ಕೆ 3 ವಿಕೆಟ್‌ ಹಾಗೂ ಅಜೇಯ 13 ರನ್‌ ಸಾಧನೆಗೈದು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಚೇಸಿಂಗ್‌ ವೇಳೆ ಅಲಿಕ್‌ ಅಥನೇಜ್‌ (45) ಮತ್ತು ಕೇಸಿ ಕಾರ್ಟಿ (50) 2ನೇ ವಿಕೆಟಿಗೆ 76 ರನ್‌ ಪೇರಿಸಿ ಆಧಾರವಾದರು. ಕೊನೆಯಲ್ಲಿ ರೊಮಾರಿಯೊ ಶೆಫ‌ರ್ಡ್‌ ಅಜೇಯ 41 ರನ್‌ ಬಾರಿಸಿ ತಂಡವನ್ನು ದಡ ತಲುಪಿಸಿದರು.

ಫೋರ್ಡ್‌, ಜೋಸೆಫ್ ಮತ್ತು ಶೆಫ‌ರ್ಡ್‌ ದಾಳಿಗೆ ತತ್ತರಿಸಿದ ಇಂಗ್ಲೆಂಡ್‌ ಒಂದು ಹಂತದಲ್ಲಿ 49ಕ್ಕೆ 5 ವಿಕೆಟ್‌ ಕಳೆದುಕೊಂಡು ಪರದಾ ಡುತ್ತಿತ್ತು. ಆದರೆ ಬೆನ್‌ ಡಕೆಟ್‌ (71) ಮತ್ತು ಲಿಯಮ್‌ ಲಿವಿಂಗ್‌ಸ್ಟೋನ್‌ (45) ಅವರ ಜವಾಬ್ದಾರಿಯುತ ಆಟದಿಂದ ಇನ್ನೂರರ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-40 ಓವರ್‌ಗಳಲ್ಲಿ 9 ವಿಕೆಟಿಗೆ 206 (ಡಕೆಟ್‌ 71, ಲಿವಿಂಗ್‌ಸ್ಟೋನ್‌ 45, ಅಟಿRನ್ಸನ್‌ ಔಟಾಗದೆ 20, ಫೋರ್ಡ್‌ 29ಕ್ಕೆ 3, ಜೋಸೆಫ್ 61ಕ್ಕೆ 3, ಶೆಫ‌ರ್ಡ್‌ 50ಕ್ಕೆ 2). ವೆಸ್ಟ್‌ ಇಂಡೀಸ್‌-31.4 ಓವರ್‌ಗಳಲ್ಲಿ 6 ವಿಕೆಟಿಗೆ 191 (ಕಾರ್ಟಿ 50, ಅಥನೇಜ್‌ 45, ಶೆಫ‌ರ್ಡ್‌ ಔಟಾಗದೆ 41, ಜಾಕ್ಸ್‌ 22ಕ್ಕೆ 3, ಅಟಿRನ್ಸನ್‌ 58ಕ್ಕೆ 2). ಪಂದ್ಯಶ್ರೇಷ್ಠ: ಮ್ಯಾಥ್ಯೂ ಫೋರ್ಡ್‌.
ಸರಣಿಶ್ರೇಷ್ಠ: ಶೈ ಹೋಪ್‌.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.