ನಾಯಕನಾದ ಮೊದಲ ಪಂದ್ಯದಲ್ಲೇ ಜೋ ರೂಟ್‌ ದಾಖಲೆ


Team Udayavani, Jul 8, 2017, 3:45 AM IST

AP7_7_2017_000235B.jpg

ಲಂಡನ್‌: ಟೆಸ್ಟ್‌ ನಾಯಕತ್ವ ವಹಿಸಿದ ಮೊದಲ ಪಂದ್ಯದಲ್ಲೇ ಜೋ ರೂಟ್‌ ನೂತನ ದಾಖಲೆ ಸ್ಥಾಪಿಸಿದ್ದಾರೆ. ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಐತಿಹಾಸಿಕ ಲಾರ್ಡ್ಸ್‌ ಅಂಗಳದಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದಲ್ಲಿ ರೂಟ್‌ 190 ರನ್‌ ಬಾರಿಸಿದ್ದು, ಇಂಗ್ಲೆಂಡ್‌ 458 ರನ್ನಿಗೆ ಮೊದಲ ಇನ್ನಿಂಗ್ಸ್‌ ಮುಗಿಸಿದೆ. 

ದ್ವಿತೀಯ ದಿನದ ಬ್ಯಾಟಿಂಗ್‌ ಮುಂದುವರಿಸುತ್ತಿರುವ ದಕ್ಷಿಣ ಆಫ್ರಿಕಾ 17ಕ್ಕೆ 2, 76ಕ್ಕೆ 4 ಎಂಬ ಸ್ಥಿತಿಯಲ್ಲಿದ್ದ ಇಂಗ್ಲೆಂಡನ್ನು ಆಧರಿಸತೊಡಗಿದ ಜೋ ರೂಟ್‌ ನಾಯಕತ್ವದ ಒತ್ತಡವನ್ನು ಮೆಟ್ಟಿ ನಿಂತರು. ಮೊದಲ ದಿನದ ಅಂತ್ಯಕ್ಕೆ ತಂಡದ ಮೊತ್ತ 5ಕ್ಕೆ 357ರ ತನಕ ವಿಸ್ತರಿಸಲ್ಪಟ್ಟಿತು. ಆಗ ರೂಟ್‌ 184 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದರು. ಶುಕ್ರವಾರ ಮತ್ತೆ 6 ರನ್‌ ಸೇರಿಸುವಷ್ಟರಲ್ಲಿ ಮಾರ್ಕೆಲ್‌ಗೆ ವಿಕೆಟ್‌ ಒಪ್ಪಿಸಿದರು. ಅವರ 190 ರನ್‌ 234 ಎಸೆತಗಳಿಂದ ಬಂತು. ಇದರಲ್ಲಿ 27 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸೇರಿತ್ತು.

ಇಂಗ್ಲೆಂಡಿನ ನಾಯಕತ್ವ ವಹಿಸಿದ ಮೊದಲ ಟೆಸ್ಟ್‌ ಪಂದ್ಯದಲ್ಲೇ ಬಾರಿಸಿದ ಸರ್ವಾಧಿಕ ಮೊತ್ತದ ದಾಖಲೆ ಜೋ ರೂಟ್‌ ಅವರದ್ದಾಗಿದೆ. ಇದು ಟೆಸ್ಟ್‌ ಇತಿಹಾಸದಲ್ಲಿ ನಾಯಕನೊಬ್ಬ ತನ್ನ ಮೊದಲ ಪಂದ್ಯದಲ್ಲೇ ಹೊಡೆದ 4ನೇ ಸರ್ವಾಧಿಕ ಗಳಿಕೆ. ರೂಟ್‌ಗಿಂತ ಮಿಗಿಲಾದ ಸಾಧನೆಗೈದ ನಾಯಕರೆಂದರೆ ನ್ಯೂಜಿಲ್ಯಾಂಡಿನ ಗ್ರಹಾಂ ಡೌಲಿಂಗ್‌ (239), ವೆಸ್ಟ್‌ ಇಂಡೀಸಿನ ಶಿವನಾರಾಯಣ್‌ ಚಂದರ್‌ಪಾಲ್‌ (ಔಟಾಗದೆ 203) ಮತ್ತು ಆಸ್ಟ್ರೇಲಿಯದ ಕ್ಲೇಮ್‌ ಹಿಲ್‌ (191).
ಇಂಗ್ಲೆಂಡ್‌ ಸರದಿಯಲ್ಲಿ ಮಿಂಚಿದ ಇತರರೆಂದರೆ ಮೊಯಿನ್‌ ಅಲಿ (87), ಸ್ಟುವರ್ಟ್‌ ಬ್ರಾಡ್‌ (ಔಟಾಗದೆ 57) ಮತ್ತು ಬೆನ್‌ ಸ್ಟೋಕ್ಸ್‌ (56).

ಆತಿಥೇಯರ ಹತ್ತೂ ವಿಕೆಟ್‌ಗಳನ್ನು ಆಫ್ರಿಕಾದ ವೇಗಿಗಳೇ ಉಡಾಯಿಸಿದರು. ಮಾರ್ನೆ ಮಾರ್ಕೆಲ್‌ 115ಕ್ಕೆ 4, ಫಿಲಾಂಡರ್‌ 67ಕ್ಕೆ 3ಹಾಗೂ ರಬಾಡ 123ಕ್ಕೆ 3 ವಿಕೆಟ್‌ ಉರುಳಿಸಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.