ಟೆಸ್ಟ್‌ ಪಂದ್ಯ: ಇಂಗ್ಲೆಂಡ್‌ ವಿರುದ್ಧ ದ.ಆಫ್ರಿಕಾದ ಆಲ್‌ರೌಂಡರ್‌ ಮರಿಝಾನೆ ಕ್ಯಾಪ್‌ ಶತಕ


Team Udayavani, Jun 29, 2022, 12:09 AM IST

ಟೆಸ್ಟ್‌ ಪಂದ್ಯ: ಇಂಗ್ಲೆಂಡ್‌ ವಿರುದ್ಧ ದ.ಆಫ್ರಿಕಾದ ಆಲ್‌ರೌಂಡರ್‌ ಮರಿಝಾನೆ ಕ್ಯಾಪ್‌ ಶತಕ

ಟಾಂಟನ್‌: ಇಂಗ್ಲೆಂಡ್‌ ವನಿತೆಯರ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್‌ ಮರಿಝಾನೆ ಕ್ಯಾಪ್‌ ಅಮೋಘ ಶತಕ ದಾಖಲಿಸಿದರಲ್ಲದೇ ಹಲವು ದಾಖಲೆಗಳನ್ನು ಸ್ಥಾಪಿಸಿ ಗಮನ ಸೆಳೆದಿದ್ದಾರೆ. ಇದು ಅವರ ಚೊಚ್ಚಲ ಶತಕವಾಗಿದೆ.

ಇಂಗ್ಲೆಂಡ್‌ ಬೌಲರ್‌ಗಳನ್ನು ದಂಡಿಸಿದ ಕ್ಯಾಪ್‌ ಅವರು ಕೇವಲ 213 ಎಸೆತಗಳಿಂದ 150 ರನ್‌ ಸಿಡಿಸಿ ಸಂಭ್ರಮಿಸಿದರು. ಇದರಿಂದಾಗಿ ಪ್ರವಾಸಿ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 284 ರನ್‌ ಗಳಿಸಿತ್ತು. ಇದರಲ್ಲಿ 26 ಬೌಂಡರಿ ಒಳಗೊಂಡಿತ್ತು. ವನಿತೆಯರ ಕ್ರಿಕೆಟ್‌ನಲ್ಲಿ ಅತೀವೇಗದ 150 ರನ್‌ ಗಳಿಸಿದ ಆಟಗಾರ್ತಿ ಎಂಬ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ.

ಇದನ್ನೂ ಓದಿ:ವೈಟ್‌ ಬಾಲ್‌ ಸರಣಿ: ನವೆಂಬರ್‌ನಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್​ ಪ್ರವಾಸ

ಇದಕ್ಕುತ್ತರವಾಗಿ ಇಂಗ್ಲೆಂಡ್‌ ವನಿತೆಯರು ಕೂಡ ಉತ್ತಮವಾಗಿ ಆಡುತ್ತಿ ದ್ದಾರೆ. ಎರಡನೇ ದಿನದ ಆಟದ ವೇಳೆ ತಂಡ 5 ವಿಕೆಟ್‌ ಕಳೆದುಕೊಂಡಿದ್ದು 250 ರನ್‌ ಗಳಿಸಿದೆ. ನಾಟ್‌ ಸಿವೆರ್‌ 93 ರನ್‌ ಗಳಿಸಿ ಆಡುತ್ತಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.