ಮೊದಲ ಟೆಸ್ಟ್‌ ಸೋಲಿಗೆ ಶರಣಾದ ಭಾರತ ; ಗೆದ್ದು ಬೀಗಿದ ಇಂಗ್ಲೆಂಡ್‌


Team Udayavani, Aug 4, 2018, 5:34 PM IST

1-fff.jpg

ಎಜ್‌ಬಾಸ್ಟನ್‌: ಇಂಗ್ಲೆಂಡ್‌ ವಿರುದ್ಧ  ನಡೆದ ಮೊದಲ ಟೆಸ್ಟ್‌ನಲ್ಲಿ ಗೆಲ್ಲುವ ಅಪೂರ್ವ ಅವಕಾಶವನ್ನು ಭಾರತ ತಂಡ ಕೈ ಚೆಲ್ಲಿದ್ದು, 31 ರನ್‌ಗಳ ಅಂತರದಿಂದ ಜಯಭೇರಿ ಬಾರಿಸಿರುವ ಆತಿಥೇಯ ಇಂಗ್ಲೆಂಡ್‌ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. 

4 ನೇ ದಿನದಾಟದಲ್ಲಿ  2ನೇ ಇನಿಂಗ್ಸ್‌ನಲ್ಲಿ ಗೆಲ್ಲಲು 194 ರನ್‌ ಗುರಿ ಬೆನ್ನಟ್ಟಿದ ಭಾರತ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿ 162 ರನ್‌ಗಳಿಗೆ ಆಲೌಟಾಗಿ ಆಂಗ್ಲರಿಗೆ ಶರಣಾಯಿತು. 43 ರನ್‌ಗಳಿಸಿ ಕ್ರೀಸ್‌ನಲ್ಲಿದ್ದ ನಾಯಕ 
ಕೊಹ್ಲಿ  51 ಕ್ಕೆ ಎಲ್‌ಬಿಗೆ ಬಲಿಯಾಗುವ ಮೂಲಕ ಭಾರತಕ್ಕೆ ಭಾರೀ ಹೊಡೆತವಾಯಿತು. ಬಹುತೇಕರು ಗೆಲುವಿನ ಆಸೆಯನ್ನೂ ಕೈ ಚೆಲ್ಲಿದರು. ಕೊಹ್ಲಿ  ಮೊದಲ ಇನ್ನಿಂಗ್ಸ್‌ನಲ್ಲಿ  ಶತಕ ಸಿಡಿಸಿ (149 )ಕಪ್ತಾನನ ಆಟ ಪ್ರದರ್ಶಿಸಿದ್ದರು.  

ದಿನೇಶ್‌ ಕಾರ್ತಿಕ್‌ ಕೂಡ 20 ರನ್‌ಗೆ ಆಟ ಮುಗಿಸಿದರು. ಬಾಲದಲ್ಲಿ ಬಲವಿದೆ ಎನ್ನುವ ಮಾತಿನಂತೆ ಗೆಲುವಿನ ಆಸೆ ಮೂಡಿಸಿದ ಹಾರ್ದಿಕ್‌ ಪಾಂಡ್ಯ  ತನ್ನೆಲ್ಲಾ ಪ್ರಯತ್ನ ಮಾಡಿದರೂ 31 ರನ್‌ಗೆ ನಿರ್ಗಮಿಸಬೇಕಾಯಿತು. ಇಶಾಂತ್‌ ಶರ್ಮಾ 11 ರನ್‌ ಗಳಿಸಿ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. 162 ರನ್‌ಗಳಿಗೆ ಆಲೌಟಾದ ಕೊಹ್ಲಿ ಪಡೆ  ಸೋಲು ಅನುಭವಿಸಬೇಕಾಯಿತು. 

ಬಿಗಿ ದಾಳಿ ನಡೆಸಿದ ವೇಗಿ ಬೆನ್‌ ಸ್ಟೋಕ್ಸ್‌ 4 ವಿಕೆಟ್‌ ಕಿತ್ತರು. ಕೊಹ್ಲಿ, ಪಾಂಡ್ಯಾ ,ಶಮಿ ಅವರನ್ನು ಇಂದಿನ ದಿನದಾಟದಲ್ಲಿ  ಪೆವಿಲಿಯನ್‌ಗೆ ಕಳುಹಿಸಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. 

ಸ್ಕೋರ್‌ ಪಟ್ಟಿ  
ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌  287 ಆಲೌಟ್‌ , 2ನೇ ಇನಿಂಗ್ಸ್‌ 180 ಆಲೌಟ್‌ 
ಭಾರತ ಮೊದಲ ಇನ್ನಿಂಗ್ಸ್‌ 274 ಆಲೌಟ್‌, 2 ನೇ ಇನ್ನಿಂಗ್ಸ್‌ 162 ಕ್ಕೆ ಆಲೌಟ್‌ 

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.