ಆಂಗ್ಲರ ಸವಾಲು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ


Team Udayavani, Jan 26, 2021, 11:30 PM IST

ಆಂಗ್ಲರ ಸವಾಲು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ

ಹೊಸದಿಲ್ಲಿ: ಆಸ್ಟ್ರೇಲಿಯ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಭಾರತಕ್ಕೆ ಇದೀಗ ಆಂಗ್ಲರ ಸವಾಲು ಎದುರಾಗಿದೆ. ಆದರೆ ಆಸೀಸ್‌ಗಿಂತ ಆಂಗ್ಲರ ತಂಡ ಬಲಿಷ್ಟ ಎನ್ನುವುದನ್ನು ಭಾರತ ಇಲ್ಲಿ ಮರೆಯುವಂತಿಲ್ಲ. ಈಗಾಗಲೇ ಶ್ರೀಲಂಕಾ ವಿರುದ್ಧದ 2 ಟೆಸ್ಟ್‌ ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದಿರುವ ಇಂಗ್ಲೆಂಡ್‌ ಕೇವಲ ತವರಿನಲ್ಲಿ ಮಾತ್ರವಲ್ಲದೆ ತವರಿನಾಚೆಗೂ ಅದರಲ್ಲೂ ಸ್ಪಿನ್‌ ಪಿಚ್‌ ಸ್ನೇಹಿಯಾದ ಏಷ್ಯಾ ಖಂಡದಲ್ಲಿ ಈ ಪರಾಕ್ರಮ ಮೆರೆದು ತಾವೆಷ್ಟು ಬಲಿಷ್ಟ ಎನ್ನುದನ್ನು ಸಾಭೀತು ಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಆಂಗ್ಲರ ಸವಾಲನ್ನು ಭಾರತ ಕಡೆಗಣಿಸುವಂತಿಲ್ಲ

ಸಮರ್ಥ ತಂಡ :

ಶಿಸ್ತಿನ ಆಟದ ಮೂಲಕ ಹೆಸರುವಾಸಿಯಾಗಿರುವ ಇಂಗ್ಲೆಂಡ್‌ ತಂಡ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗದಲ್ಲಿ ಸಮರ್ಥವಾಗಿದೆ. ತಂಡ ಎಷ್ಟೇ ಕ್ಷಿಪ್ರ ಕುಸಿತ ಕಂಡರು ಓರ್ವ ಆಟಗಾರ ಮಾತ್ರ ತಂಡಕ್ಕೆ ನೆರವಾಗುವ ಮೂಲಕ ಆಸರೆಯಾಗಬಲ್ಲರು ಈ ಕಾರಣದಿಂದಲೇ ಇಂಗ್ಲೆಂಡ್‌ ಅಪಾಯಕಾರಿ ಎನ್ನಲಡ್ಡಿಯಿಲ್ಲ. ವಿಶ್ವ ಚಾಂಪಿಯನ್‌ ತಂಡದಲ್ಲಿ ವಿಶಿಷ್ಟ ಬಗೆಯ ಆಟಗಾರರಿದ್ದಾರೆ. ನಾಯಕ ಜೋ ರೂಟ್‌ ಬ್ಯಾಟಿಂಗ್‌ ಮಾತ್ರವಲ್ಲದೆ ಬೌಲಿಂಗ್‌ ಮೂಲಕವು ಎದುರಾಳಿಗೆ ಕಂಟಕವಾಗಬಲ್ಲರು. ಮಧ್ಯಮ ಕ್ರಮಾಂಕದಲ್ಲಿ ಜಾಸ್‌ ಬಟ್ಲರ್‌, ಸಿಬ್ಲಿ ಉತ್ತಮ ಬ್ಯಾಟಿಂಗ್‌ ನಡೆಸುವಲ್ಲಿ ಸಮರ್ಥರಿದ್ದಾರೆ.

ಅಪಾಯಕಾರಿ ಸ್ಟೋಕ್ಸ್‌ :

ಇಂಗ್ಲೆಂಡ್‌ ತಂಡದ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ತುಂಬಾನೆ ಅಪಾಯಕಾರಿ ಬ್ಯಾಟಿಂಗಿಗೂ ಸೈ ಬೌಲಿಂಗಿಗೂ ಸೈ ಎನಿಸಿಕೊಳ್ಳುವ ಆಟಗಾರ. ಏಕಾಂಗಿಯಾಗಿ ಹೋರಾಡಿ ಪಂದ್ಯಕ್ಕೆ ಗೆಲುವು ತಂದುಕೊಡಬಲ್ಲ ಸಾಮರ್ಥ್ಯ ಈ ಆಟಗಾರನಲ್ಲಿದೆ ಕಳೆದ ಆ್ಯಶಸ್‌ ಮತ್ತು ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ತೋರಿದ ಪ್ರದರ್ಶನವೆ ಇದಕ್ಕೆ ಉತ್ತಮ ನಿದರ್ಶನ.

ಬಲಿಷ್ಠ ಬೌಲಿಂಗ್‌ ಪಡೆ :

ಭಾರತ ತಂಡದ ಬೌಲಿಂಗಿಗೆ ಹೋಲಿಸಿದರೆ ಪ್ರವಾಸಿ ಆಂಗ್ಲರ ಬೌಲಿಂಗ್‌ ಹೆಚ್ಚು ಬಲಿಷ್ಟವಾಗಿದೆ. ಇಲ್ಲಿ ಘಾತಕ ವೇಗಿಗಳಾದ ಸ್ಟುವರ್ಟ್‌ ಬ್ರಾಡ್‌, ಜೋಫ್ರ ಆರ್ಚರ್‌, ಜೇಮ್ಸ್‌ ಆ್ಯಂಡರ್ಸನ್‌, ಕ್ರಿಸ್‌ ವೋಕ್ಸ್‌ ಪ್ರಮುಖ ಅನುಭವಿ ವೇಗಿಗಳಾಗಿದ್ದಾರೆ ಜತೆಗೆ ಬೆನ್‌ ಸ್ಟೋಕ್ಸ್‌ ಕೂಡ ಇವರೀಗೆ ಉತ್ತಮ ಸಾಥ್‌ ನೀಡುತ್ತಿರುವುದರಿಂದ ಬೌಲಿಂಗ್‌ ವಿಭಾಗವೂ ಕೂಡ ತುಂಬಾನೆ ಬಲಿಷ್ಟವಾಗಿದೆ. ಸ್ಪಿನ್‌ ವಿಭಾಗದಲ್ಲಿ ಲೀಚ್‌, ಪಾರ್ಟ್‌ ಟೈಮ್‌ ಬೌಲರ್‌, ನಾಯಕ ಜೋ ರೂಟ್‌ ಕೂಡ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ.

 

– ಅಭಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.