ಹರ್ಮನ್ ಬಳಗಕ್ಕೆ ವರುಣನ ಕಾಟ: ಡಿಎಲ್ ನಿಯಮದಡಿ ಗೆದ್ದ ಇಂಗ್ಲೆಂಡ್ ವನಿತೆಯರು


Team Udayavani, Jul 10, 2021, 7:43 AM IST

ಹರ್ಮನ್ ಬಳಗಕ್ಕೆ ವರುಣನ ಕಾಟ: ಡಿಎಲ್ ನಿಯಮದಡಿ ಗೆದ್ದ ಇಂಗ್ಲೆಂಡ್ ವನಿತೆಯರು

ನಾರ್ತಂಪ್ಟನ್: ಭಾರತದ ಬ್ಯಾಟಿಂಗ್ ವೇಳೆ ಸುರಿದ ಭಾರಿ ಮಳೆಯ ಕಾರಣದಿಂದ ಡಿಎಲ್ ನಿಯಮದಡಿ ಹರ್ಮನ್ ಬಳಗವು ಇಂಗ್ಲೆಂಡ್ ವನಿತೆಯರ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಸೋಲನುಭವಿಸಿತು.

ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿತು. ಇಂಗ್ಲೆಂಡ್ ತಂಡಕ್ಕೆ ಬ್ಯುಮಂಟ್ ಮತ್ತು ವ್ಯಾಟ್ ಉತ್ತಮ ಆರಂಭ ಒದಗಿಸಿದರು. ಇಬ್ಬರು ಕ್ರಮವಾಗಿ 18 ಮತ್ತು 31 ರನ್ ಗಳಿಸಿದರು.  ನಂತರ ಕ್ರೀಸಿಗೆ ಬಂದ ನಟಾಲಿಯಾ ಸೀವರ್ ಕೇವಲ 27 ಎಸೆತದಲ್ಲಿ 55 ರನ್ ಗಳಿಸಿದರು. ವಿಕೆಟ್ ಕೀಪರ್ ಜೋನ್ಸ್ ಕೂಡಾ 43 ರನ್ ಗಳ ಉಪಯುಕ್ತ ಕೊಡುಗೆ ನೀಡಿದರು.  ಇಂಗ್ಲೆಂಡ್ ಅಂತಿಮವಾಗಿ ಏಳು ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು.

ಭಾರತದ ಪರ ಶಿಖಾ ಪಾಂಡೆ ಮೂರು ವಿಕೆಟ್ ಕಿತ್ತರೆ, ಪೂನಮ್ ಯಾದವ್ ಮತ್ತು ರಾಧಾ ಯಾದವ್ ತಲಾ ಒಂದು ವಿಕೆಟ್ ಪಡೆದರು.

ಗುರಿ ಬೆನ್ನತ್ತಿದ ಭಾರತ ತಂಡ ಎರಡನೇ ಎಸೆತದಲ್ಲೇ ಶಫಾಲಿ ವಿಕೆಟ್ ಕಳೆದುಕೊಂಡಿತು. ನಂತರ ಸ್ಮೃತಿ ಮಂಧನಾ 29 ರನ್ ಗಳಿಸಿದರೆ ಹರ್ಲೀನ್ ಡಿಯೋಲ್ ಅಜೇಯ 17 ರನ್ ಗಳಿಸಿದರು. ನಾಯಕಿ ಹರ್ಮನ್ ಪ್ರೀತ್ ಕೌರ್ ಕಳಪೆ ಫಾರ್ಮ್ ಮುಂದುವರಿಯಿತು ಅವರು ಗಳಿಸಿದ್ದು ಕೇವಲ ಒಂದು ರನ್.

ಭಾರತ 8.4 ಓವರ್ ನಲ್ಲಿ ಮೂರು ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿದ್ದಾಗ ಮಳೆ ಎದುರಾಯಿತು. ಫಲಿತಾಂಶಕ್ಕಾಗಿ ಡಿಎಲ್ ನಿಯಮ ಪಾಲಿಸಿದಾಗ ಭಾರತ ಇನ್ನೂ 18 ರನ್ ಹಿಂದಿತ್ತು. ಹೀಗಾಗಿ ಇಂಗ್ಲೆಂಡ್ ಗೆಲುವು ಸಾಧಿಸಿತು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.