ಮತ್ತೆ ಮುಳುಗಿದ ಆಸೀಸ್ ನೌಕೆ: ಬಟ್ಲರ್ – ಮಲಾನ್ ಸಾಹಸದಿಂದ ಟಿ 20 ಸರಣಿ ಗೆದ್ದ ಇಂಗ್ಲೆಂಡ್


Team Udayavani, Sep 7, 2020, 8:14 AM IST

ಮತ್ತೆ ಮುಳುಗಿದ ಆಸೀಸ್ ನೌಕೆ: ಬಟ್ಲರ್ – ಮಲಾನ್ ಸಾಹಸದಿಂದ ಟಿ 20 ಸರಣಿ ಗೆದ್ದ ಇಂಗ್ಲೆಂಡ್

ಸೌಥಂಪ್ಟನ್: ಬೌಲರ್ ಗಳ ಸಂಘಟಿತ ಪ್ರಯತ್ನ, ಜೋಸ್ ಬಟ್ಲರ್ ಅಬ್ಬರದ ಬ್ಯಾಟಿಂಗ್ ಗೆ ಸಿಲುಕಿದ ಆಸೀಸ್ ತಂಡ ಎರಡನೇ ಟಿ20 ಪಂದ್ಯದಲ್ಲೂ ಸೋಲನುಭವಿಸಿದೆ. ಸತತ ಎರಡನೇ ಪಂದ್ಯ ಗೆದ್ದ ಇಂಗ್ಲೆಂಡ್ ಸರಣಿ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ 20 ಓವರ್ ಗಳಲ್ಲಿ 157 ರನ್ ಗಳಿಸಿತು. ನಾಯಕ ಫಿಂಚ್ 40 ರನ್ ಗಳಸಿದರೆ, ಮಾರ್ಕಸ್ ಸ್ಟೋಯಿನಸ್ 35 ರನ್ ಗಳಿಸಿದರು. ಮಾಕ್ಸ್ ವೆಲ್ 26, ಆ್ಯಗರ್ 23 ರನ್ ಗಳಿಸಿ ಉಪಯುಕ್ತ ಕೊಡುಗೆ ನೀಡಿದರು.

ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ ಎರಡು ವಿಕೆಟ್ ಪಡೆದರೆ, ಆರ್ಚರ್, ವುಡ್, ಆದಿಲ್ ರಶೀದ್ ತಲಾ ಒಂದು ವಿಕೆಟ್ ಕಬಳಿಸಿದರು.

ಗುರಿ ಬೆನ್ನತ್ತಿದ ಇಂಗ್ಲೆಂಡ್ ಜಾನಿ ಬೆರಿಸ್ಟೋ ಹಿಟ್ ವಿಕೆಟ್ ಆಗಿ ಬೇಗನೇ ಔಟಾದರು. ಆದರೆ ಇನ್ ಫಾರ್ಮ್ ಆಟಗಾರರಾದ ಜೋಸ್ ಬಟ್ಲರ್ ಮತ್ತು ಡೇವಿಡ್ ಮಲಾನ್ ಉತ್ತಮ ಜೊತೆಯಾಟ ನಡೆಸಿದರು. ಬಟ್ಲರ್ ಅಜೇಯ 77 ರನ್ ಗಳಿಸಿದರೆ, ಮಲಾನ್ 48 ರನ್ ಬಾರಿಸಿದರು. ಅಂತಿಮವಾಗಿ ಇಂಗ್ಲೆಂಡದ್ 18.5 ಓವರ್ ನಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ಬೆನ್ನತ್ತಿತು.

ಆಸೀಸ್ ಪರ ಆ್ಯಸನ್ ಆ್ಯಗರ್ ಎರಡು ವಿಕೆಟ್ ಕಬಳಿಸಿದರೆ, ಸ್ಟಾರ್ಕ್ ಮತ್ತು ಜಾಂಪಾ ತಲಾ ಒಂದು ವಿಕೆಟ್ ಕಬಳಿಸಿದರು. ಬಟ್ಲರ್ ಪಂದ್ಯಶ್ರೇಷ್ಠ ಪಡೆದರು. ಒಂದು ಪಂದ್ಯ ಬಾಕಿ ಇರುವಂತೆ ಇಂಗ್ಲೆಂಡ್ ಸರಣಿ ಗೆದ್ದುಕೊಂಡಿದೆ.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.