ಯೂರೋ ಕಪ್‌: ಇಂಗ್ಲೆಂಡ್‌ಗೆ ಫೈನಲ್‌ ಟಿಕೆಟ್‌


Team Udayavani, Jul 9, 2021, 6:50 AM IST

ಯೂರೋ ಕಪ್‌: ಇಂಗ್ಲೆಂಡ್‌ಗೆ ಫೈನಲ್‌ ಟಿಕೆಟ್‌

ಲಂಡನ್‌: ಇಂಗ್ಲೆಂಡಿನ ಸುದೀರ್ಘ‌ ಕಾಯುವಿಕೆಗೆ ಮುಕ್ತಿ ಸಿಕ್ಕಿದೆ. ಇದೇ ಮೊದಲ ಬಾರಿಗೆ ಯೂರೋ ಕಪ್‌ ಫ‌ುಟ್‌ಬಾಲ್‌ ಫೈನಲ್‌ಗೆ ಪ್ರವೇಶ ಪಡೆದಿದೆ. ಲಂಡನ್ನಿನ “ವೆಂಬ್ಲಿ ಸ್ಟೇಡಿಯಂ’ನಲ್ಲಿ ಸಾಗಿದ ಜಿದ್ದಾಜಿದ್ದಿ ಸೆಮಿಫೈನಲ್‌ನಲ್ಲಿ ಆಂಗ್ಲರ ಪಡೆ ಡೆನ್ಮಾರ್ಕ್‌ ಸವಾಲನ್ನು ಮೆಟ್ಟಿ ನಿಂತು, ಹೆಚ್ಚುವರಿ ಅವಧಿಯ ಪರಾಕ್ರಮದಿಂದ 2-1 ಅಂತರದ ಗೆಲುವು ಸಾಧಿಸಿತು.

1966ರ ಫಿಫಾ ವಿಶ್ವಕಪ್‌ ಗೆಲುವಿನ ಬಳಿಕ ಇಂಗ್ಲೆಂಡ್‌ ಕಾಣುತ್ತಿರುವ ಪ್ರತಿಷ್ಠಿತ ಫ‌ುಟ್‌ಬಾಲ್‌ ಕೂಟದ ಮೊದಲ ಫೈನಲ್‌ ಇದೆಂಬುದು ಉಲ್ಲೇಖನೀಯ

ರವಿವಾರ ನಡುರಾತ್ರಿಯ ಬಳಿಕ ಇದೇ ಅಂಗಳದಲ್ಲಿ ಸಾಗುವ ಪ್ರಶಸ್ತಿ ಕಾಳಗದಲ್ಲಿ ಇಂಗ್ಲೆಂಡ್‌-ಇಟಲಿ ಮುಖಾಮುಖೀ ಆಗಲಿವೆ. ಇಟಲಿಗೆ ಇದು 4ನೇ ಫೈನಲ್‌. 1968ರಲ್ಲಿ ಯುಗೋಸ್ಲಾವಿಯಾವನ್ನು ಮಣಿಸಿ ತನ್ನ ಏಕೈಕ ಯೂರೋ ಕಪ್‌ ಎತ್ತಿದೆ. 2000 ಮತ್ತು 2012ರಲ್ಲಿ ರನ್ನರ್ ಅಪ್‌ಗೆ ತೃಪ್ತಿಪಟ್ಟಿದೆ.

ಇಂಗ್ಲೆಂಡ್‌-ಡೆನ್ಮಾರ್ಕ್‌ ಪಂದ್ಯ ನಿಗದಿತ ಅವಧಿಯಲ್ಲಿ 1-1ರಿಂದ ಸಮನಾಗಿತ್ತು. ಹೆಚ್ಚುವರಿ ಅವಧಿಯಲ್ಲಿ ಹ್ಯಾರಿ ಕೇನ್‌ ನಿರ್ಣಾಯಕ ಗೋಲು ಸಿಡಿಸಿ ಇಂಗ್ಲೆಂಡ್‌ ಗೆಲುವನ್ನು ಸಾರಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.