ಈ ಆಟಗಾರ ಇರುವಾಗ ಏಕದಿನ ತಂಡದ ನಾಯಕತ್ವ ಹಾರ್ದಿಕ್ ಗೆ ಸಿಗುವುದು ಕಷ್ಟ: ಆಕಾಶ್ ಚೋಪ್ರಾ


Team Udayavani, Jan 29, 2023, 10:43 AM IST

ಈ ಆಟಗಾರ ಇರುವಾಗ ಏಕದಿನ ತಂಡದ ನಾಯಕತ್ವ ಹಾರ್ದಿಕ್ ಗೆ ಸಿಗುವುದು ಕಷ್ಟ: ಆಕಾಶ್ ಚೋಪ್ರಾ

ಮುಂಬೈ: ಸದ್ಯ ಭಾರತ ಕ್ರಿಕೆಟ್ ತಂಡದ ಮುಂದಿನ ನಾಯಕ ಯಾರಾಗಬಹುದು ಎಂಬ ಚರ್ಚೆ ನಡೆಯುತ್ತಿದೆ. 2023ರ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ವರೆಗೆ ರೋಹಿತ್ ಶರ್ಮಾ ನಾಯಕತ್ವ ವಹಿಸುವ ನಿರೀಕ್ಷೆಯಿದೆ ಆದರೆ ಈ ವರ್ಷದ ವಿಶ್ವಕಪ್ ನಂತರ ಏಕದಿನ ನಾಯಕತ್ವದಲ್ಲಿ ಬದಲಾವಣೆಯನ್ನು ನಿರೀಕ್ಷಿಸಬಹುದು ಎಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಶುಕ್ರವಾರ ಹೇಳಿದ್ದಾರೆ.

2024 ರ ಐಸಿಸಿ ಟಿ 20 ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಭಾರತವನ್ನು ಮುನ್ನಡೆಸುವ ಸಾಧ್ಯತೆಯಿದೆ, ಆದರೆ ಅವರಿಗೆ ಏಕದಿನ ತಂಡದ ನಾಯಕತ್ವವನ್ನು ನೀಡುವುದು ಕಷ್ಟ ಎಂದು ಚೋಪ್ರಾ ಹೇಳಿದರು.

ಭಾರತದ ಭವಿಷ್ಯದ ಏಕದಿನ ನಾಯಕನ ಆಯ್ಕೆಯ ಬಗ್ಗೆ ಕೇಳಿದಾಗ, ರೋಹಿತ್ ಉತ್ತರಾಧಿಕಾರಿಯಾಗಿ ಶುಭ್ಮನ್ ಗಿಲ್ ಅಥವಾ ರಿಷಭ್ ಪಂತ್ ಪ್ರಮುಖ ಅಭ್ಯರ್ಥಿಗಳಾಗಿರಬಹುದು ಎಂದು ಚೋಪ್ರಾ ಹೇಳಿದರು.

ಇದನ್ನೂ ಓದಿ:ಸ್ಯಾಂಡಲ್ ವುಡ್ ಹಿರಿಯ ನಟ ಮಂದೀಪ್ ರಾಯ್ ಇನ್ನಿಲ್ಲ

“ನಾವು ಇನ್ನೂ ಎಲ್ಲಾ ಸ್ವರೂಪಗಳಿಗೆ ಒಬ್ಬ ನಾಯಕನನ್ನು ಹುಡುಕುತ್ತಿದ್ದೇವೆ ಎಂದು ನನಗನಿಸುವುದಿಲ್ಲ. ಆ ದಿನಗಳು ಮುಗಿದಿವೆ ಎಂದು ನಾನು ಭಾವಿಸುತ್ತೇನೆ. ರೋಹಿತ್ ಶರ್ಮಾ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ತನಕ ಟೆಸ್ಟ್ ತಂಡದ ನಾಯಕರಾಗಿರುತ್ತಾರೆ” ಎಂದು ಚೋಪ್ರಾ ಜಿಯೋ ಸಿನಿಮಾದಲ್ಲಿ ಹೇಳಿದರು.

“ಹಾರ್ದಿಕ್ ಪಾಂಡ್ಯ ಪ್ರಸ್ತುತ ಟಿ20 ಸ್ವರೂಪದಲ್ಲಿ ನಾಯಕರಾಗಿದ್ದಾರೆ ಅವರು 2024ರ ಐಸಿಸಿ ಟಿ20 ವಿಶ್ವಕಪ್ ರಲ್ಲಿಯೂ ಭಾರತ ತಂಡದ ನಾಯಕರಾಗಿರಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ವಿಶ್ವಕಪ್ ವರೆಗೆ ನಾಯಕನಾಗಿ ಮುಂದುವರಿಯುತ್ತಾರೆ. ಆದರೆ ದೀರ್ಘಾವಧಿಯಲ್ಲಿ ಭಾರತದ ನಾಯಕತ್ವದ ವಿಷಯದಲ್ಲಿ ಶುಭಮನ್ ಗಿಲ್ ಮತ್ತು ರಿಷಭ್ ಪಂತ್ ಅವರೇ ಪ್ರಮುಖ ಅಭ್ಯರ್ಥಿಯಾಗಿರುತ್ತಾರೆ. ಮುಂದೆ ಭಾರತ ತಂಡದ ನಾಯಕತ್ವಕ್ಕೆ ಇವರೇ ನನ್ನ ಇಬ್ಬರು ಅಭ್ಯರ್ಥಿಗಳು ಎಂದು ಆಕಾಶ್ ಚೋಪ್ರಾ ಹೇಳಿದರು.

ಟಾಪ್ ನ್ಯೂಸ್

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

Bhuvneshwar Kumar Replaces Adien Markram As Captain Of Sunrisers Hyderabad?

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ