ಕೊಹ್ಲಿ ಬ್ಯಾಟಿಂಗ್‌ ವೈಫ‌ಲ್ಯಕ್ಕೆ ಅಭಿಮಾನಿ ಆತ್ಮಹತ್ಯೆ ಯತ್ನ !


Team Udayavani, Jan 8, 2018, 12:35 PM IST

08-13.jpg

ರತ್ನಪುರಿ (ಮಧ್ಯ ಪ್ರದೇಶ): ಕೇಪ್‌ಟೌನ್‌ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ವೈಫ‌ಲ್ಯ ಅನುಭವಿಸಿದ್ದಕ್ಕೆ ಆಘಾತಗೊಂಡ ಅವರ ಕಟ್ಟಾ ಅಭಿಮಾನಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ರತ್ನಪುರಿ ಯಿಂದ (ರತ್ಲಾಮ್‌) ವರದಿಯಾಗಿದೆ.

ಈ 63ರ ಹರೆಯದ ಅಭಿಮಾನಿಯ ಹೆಸರು ಬಾಬುಲಾಲ್‌ ಬೈರ್ವ. ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮ ಹತ್ಯೆಗೆ ಮುಂದಾಗಿದ್ದರು. ಇದನ್ನು ಕಂಡ ಪತ್ನಿ ಬೊಬ್ಬೆ ಹೊಡೆದಾಗ ಆಸುಪಾಸಿನವರು ಬಂದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ಮುಖ ಮತ್ತು ತಲೆಗೆ ಸುಟ್ಟ ಗಾಯಗಳಿಂದ ತೀವ್ರ ಹಾನಿಯಾಗಿದೆ ಎನ್ನಲಾಗಿದೆ. 

ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್‌ಟೌನ್‌ ಟೆಸ್ಟ್‌ ಪಂದ್ಯದ ಮೊದಲ ದಿನ ಕೊಹ್ಲಿ ಕೇವಲ 5 ರನ್‌ ಮಾಡಿ ನಿರ್ಗಮಿಸಿದಾಗ ನೊಂದ ಬಾಬುಲಾಲ್‌ ಈ ಕೃತ್ಯವೆಸಗಿದ್ದಾರೆ ಎಂದು “ಅಮರ್‌ ಉಜಾಲಾ’ ಪತ್ರಿಕೆ ವರದಿ ಮಾಡಿದೆ. ಭಾರತದಲ್ಲಿ ಇಂಥ ಘಟನೆ ಇದೇ ಮೊದಲೇ ನಲ್ಲ. ಟೀಮ್‌ ಇಂಡಿಯಾ ಅತ್ಯಂತ ಕಳಪೆ ಪ್ರದರ್ಶನ ನೀಡಿದಾಗ ಅನೇಕರು ಆತ್ಮಹತ್ಯಗೆ ಮುಂದಾದದ್ದಿದೆ. 2007ರ ಐಸಿಸಿ ವಿಶ್ವಕಪ್‌ ವೇಳೆ ಭಾರತ ತಂಡ ಬಾಂಗ್ಲಾದೇಶ ಹಾಗೂ ಶ್ರೀಲಂಕಾಕ್ಕೆ ಶರಣಾಗಿ ಲೀಗ್‌ ಹಂತದಲ್ಲೇ ಹೊರಬಿದ್ದಾಗ ಇಂಥ ಘಟನೆ ಸಂಭವಿಸಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.