ಟೀ ಹೇಳಿಕೆ: ಕ್ಷ‌ಮೆ ಕೇಳಿದ ಫಾರೂಖ್‌ ಎಂಜಿನಿಯರ್‌


Team Udayavani, Nov 2, 2019, 12:36 AM IST

Farokh-Engineer

ಮುಂಬಯಿ: ಮಾಜಿ ಕ್ರಿಕೆಟಿಗ ಫಾರೂಖ್‌ ಎಂಜಿನಿಯರ್‌, ಶುಕ್ರವಾರ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮ ಅವರ ಕ್ಷಮೆ ಕೇಳಿದ್ದಾರೆ. ಗುರುವಾರವಷ್ಟೇ ಬಿಸಿಸಿಐ ಆಯ್ಕೆಸಮಿತಿ ಸದಸ್ಯರು, ಏಕದಿನ ವಿಶ್ವಕಪ್‌ ವೇಳೆ ಅನುಷ್ಕಾ ಶರ್ಮಗೆ ಟೀ ಕೊಡುವುದರಲ್ಲಿ ಮಗ್ನರಾಗಿದ್ದರು ಎಂದು ಫಾರೂಖ್‌ ಟೀಕಿಸಿದ್ದರು.

ಆಯ್ಕೆಗಾರರಿಗೆ ಯೋಗ್ಯತೆಯಿಲ್ಲ, ಅವರೆಲ್ಲ ಮಿಕ್ಕಿ ಮೌಸ್‌ ರೀತಿಯಿದ್ದಾರೆ ಎಂದು ಟೀಕಿಸುವ ಭರದಲ್ಲಿ ಫಾರೂಖ್‌, ಅನುಷ್ಕಾ ಹೆಸರನ್ನೂ ಎಳೆದು ತಂದಿದ್ದರು. ಇದಕ್ಕೆ ಅನುಷ್ಕಾ ಕಟು ಉತ್ತರ ನೀಡಿದ್ದರು.

“ನಾನು ನಿಜಕ್ಕೂ ಅನುಷ್ಕಾ ಹೆಸರನ್ನು ಆಯ್ಕೆಗಾರರನ್ನು ಲೇವಡಿ ಮಾಡಲು ಸೇರಿಸಿದ್ದೆ. ಆದರೆ ಅದೇ ದೊಡ್ಡದಾಯಿತು. ಹುತ್ತವನ್ನು ಪರ್ವತದಂತೆ ಬೆಳೆಸಲಾಯಿತು. ಬಡಪಾಯಿ ಅನುಷ್ಕಾ ನಿಜಕ್ಕೂ ಒಳ್ಳೆಯ ಹುಡುಗಿ. ಕೊಹ್ಲಿ ಅದ್ಭುತ ನಾಯಕ. ತರಬೇತುದಾರ ರವಿಶಾಸ್ತ್ರಿಯೂ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಯಾರೋ ಒಬ್ಬ ಆಯ್ಕೆಗಾರ ಭಾರತ ತಂಡದ ಉಡುಗೆ ಧರಿಸಿದ್ದರಿಂದ ಇದೆಲ್ಲ ಶುರುವಾಯಿತು’ ಎಂದು ಫಾರೂಖ್‌ ರಿಪಬ್ಲಿಕ್‌ ಟೀವಿ ಸಂದರ್ಶನದಲ್ಲಿ ಹೇಳಿದ್ದಾರೆ.

ಫಾರೂಖ್‌ ಹಿಂದೆ ಹೇಳಿದ್ದೇನು?
ಗುರುವಾರ ಮಾತನಾಡಿದ್ದ ಫಾರೂಖ್‌ ಎಂಜಿನಿಯರ್‌, ಬಿಸಿಸಿಐ ಆಯ್ಕೆಸಮಿತಿಯಲ್ಲಿ ಅನುಭವಿಗಳೇ ಇಲ್ಲ. ಆಯ್ಕೆಯಲ್ಲಿ ಕೊಹ್ಲಿಯದ್ದೇ ಪ್ರಭಾವವಿದೆ. ಈ ಆಯ್ಕೆಸಮಿತಿ ಏಕದಿನ ವಿಶ್ವಕಪ್‌ ವೇಳೆ ಭಾರತ ತಂಡದ ನಾಯಕ ಕೊಹ್ಲಿ ಪತ್ನಿ ಅನುಷ್ಕಾಗೆ ಟೀ ಕೊಡುವುದರಲ್ಲಿ ಬ್ಯುಸಿಯಾಗಿದ್ದರು ಎಂದಿದ್ದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದ ಅನುಷ್ಕಾ, ನಿಮಗೆ ಆಯ್ಕೆಗಾರರ ಮೇಲೆ ಸಿಟ್ಟಿದ್ದರೆ, ನೇರವಾಗಿ ಅವರ ಮೇಲೆಯೇ ಮುಗಿಬೀಳಿ. ಅನವಶ್ಯಕವಾಗಿ ನನ್ನ ಹೆಸರನ್ನು ಎಳೆದುತರಬೇಡಿ. ನಾನು ವಿಶ್ವಕಪ್‌ನಲ್ಲಿ ಭಾಗವಹಿಸಿದ್ದೇ ಒಂದೇಒಂದು ಪಂದ್ಯದಲ್ಲಿ. ಆಗ ನಾನು ಕುಟಂಬ ಸದಸ್ಯರ ಬಾಕ್ಸ್‌ನಲ್ಲಿ ಇದ್ದೆ ಹೊರತು, ಆಯ್ಕೆಗಾರರ ಬಾಕ್ಸ್‌ನಲ್ಲಿ ಅಲ್ಲ. ಅಷ್ಟಕ್ಕೂ ನಾನು ಕುಡಿಯುವುದು ಕಾಫಿ, ಟೀ ಅಲ್ಲ ಎಂದಿದ್ದರು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.