ಬಟ್ಟೆ ವ್ಯಾಪಾರದಿಂದಲೇ ಮಗಳನ್ನು ಕುಸ್ತಿಪಟು ಮಾಡಿದ !


Team Udayavani, Mar 27, 2017, 3:41 PM IST

Divya-27-3.jpg

ಅಂಬಾಲ (ಹರಿಯಾಣ): ಬಟ್ಟೆ ಮಾರಿಯೇ ಮಗಳನ್ನು ಕುಸ್ತಿಪಟು ಮಾಡಿದ ಅಪ್ಪನೊಬ್ಬನ ಸಾಹಸಮಯ ಕತೆ ಇದು. ಹರ್ಯಾಣದ ಅಂಬಾಲದಿಂದ ಇಂಥದೊಂದು ಸುದ್ದಿ ಬೆಳಕಿಗೆ ಬಂದಿದೆ. ಮಗಳ ಹೆಸರು ದಿವ್ಯಾ. ಪ್ರಸ್ತುತ ಭಾರತ್‌ ಕೇಸರಿ ದಂಗಲ್‌ ರಾಷ್ಟ್ರೀಯ ಕುಸ್ತಿ ಚಿನ್ನದ ಪದಕ ವಿಜೇತೆ. ಈ ಪ್ರಶಸ್ತಿಯೊಂದಿಗೆ ದಿವ್ಯಾ 10 ಲಕ್ಷ ರೂ. ಗೆದ್ದಿದ್ದಾರೆ.

ಬಟ್ಟೆ ಮಾರಿ ನೆರವು
ದಿವ್ಯಾಳ ತಂದೆ ಹೆಸರು ಸೂರಜ್‌ ಕಾಕರನ್‌. ಮಗಳ ದೊಡ್ಡ ಮಟ್ಟದ ಸಾಧನೆ ಹಿಂದೆ ತಂದೆಯ ಭಾರೀ ಶ್ರಮವಿದೆ ಎನ್ನುವುದು ಇಲ್ಲಿ ಗಮನಿಸ ಬೇಕಾದ ಅಂಶ. ಸೂರಜ್‌ ಕೂಡ ಒಂದು ಕಾಲದಲ್ಲಿ ಕುಸ್ತಿಪಟುವಾಗುವ ಕನಸು ಕಂಡಿದ್ದರಂತೆ. ಆದರೆ ಅದು ನನಸಾಗಿರಲಿಲ್ಲ. ಹೀಗಂತೆ ಸೂರಜ್‌ ಕೊರಗುತ್ತ ಕೂರಲಿಲ್ಲ. ಮತ್ತೆ ತಮ್ಮ ಹಳ್ಳಿಗೆ ಬಂದರು. ಹಾಲಿನ ವ್ಯಾಪಾರ ಶುರು ಮಾಡಿದರು. ಬಹಳ ಸಮಯ ಇದು ಕೂಡ ಕ್ಲಿಕ್‌ ಆಗಲಿಲ್ಲ. ಅನಂತರ ಹೊಸದಿಲ್ಲಿಗೆ ತೆರಳಿದ ಸೂರಜ್‌ ಕುಟುಂಬ ಕೆಲಸಕ್ಕಾಗಿ ಹುಡುಕಾಟ ನಡೆಸಿತು. 

ಈ ವೇಳೆ ಹೆಣ್ಣು ಮಗು ಜನಿಸಿತು. ಅದಕ್ಕೆ ದಿವ್ಯಾ ಎಂದು ಹೆಸರಿಟ್ಟರು. ಕುಟುಂಬ ನಿರ್ವಹಣೆಗಾಗಿ ತಂದೆ ಬಟ್ಟೆ ಮಾರುವ ಕೆಲಸಕ್ಕೆ ಕೈ ಹಾಕಿದರು. ಎಲ್ಲಿ ಕುಸ್ತಿ ನಡೆಯುತ್ತದೋ ಅಲ್ಲಲ್ಲಿ ತಂದೆ ಬಟ್ಟೆ ವ್ಯಾಪಾರ ನಡೆಸುತ್ತಿದ್ದರು. ಒಂದು ದಿನ ಸೂರಜ್‌ ಗೀತಾ ಪೋಗಟ್‌ ಜೀವನನ ಚರಿತ್ರೆಯ ಬಗ್ಗೆ ಪತ್ರಿಕೆಯಲ್ಲಿ ಓದಿದರು. ತನ್ನ ಮಗಳೇಕೆ ಅಂತಹ ಸಾಧನೆ ಮಾಡಬಾರದು ಎಂದು ನಿರ್ಧರಿಸಿ ಮಗಳಿಗೆ ಸೂಕ್ತ ಪ್ರೋತ್ಸಾಹ ನೀಡಿ ಬೆಳೆಸಿದರು.

ಹುಡುಗರ ಜತೆ ಹೋರಾಡಿ ಗೆದ್ದಳು!
ಗೀತಾ ಪೋಗಟ್‌ ಕುಸ್ತಿ ಕಲಿಕೆಯ ಆರಂಭದ ದಿನಗಳಲ್ಲಿ ಹುಡುಗರೊಂದಿಗೆ ಸ್ಪರ್ಧಿಸಿ ಅಭ್ಯಾಸ ನಡೆಸಿ ಗೆದ್ದಿದ್ದರು. ಮೇರಿ ಕೋಮ್‌ ಕೂಡ ಇಂಥದೇ ಸಾಧನೆ ಮಾಡಿದ್ದರು. ಅಂತೆಯೇ ದಿವ್ಯಾ ಕೂಡ ಹುಡುಗರೊಂದಿಗೆ ಸೆಣಸಾಟ ನಡೆಸಿ ಅನೇಕ ಪಂದ್ಯಗಳಲ್ಲಿ ಗೆದ್ದಿದ್ದಾರೆ. ಹುಡುಗರ ಜತೆಗೆ ಆಡಿದ ಬಹುತೇಕ ಎಲ್ಲ ಪಂದ್ಯಗಳಲ್ಲಿ ವಿಜೇತರಾಗಿದ್ದಾರೆ. 30 ಲಕ್ಷ ರೂ. ಪಡೆದಿದ್ದಾರೆ. ಇದು ಅವರ ಜೀವನದ ದಿಕ್ಕನ್ನೇ ಬದಲಿಸಿತು.

‘ಭವಿಷ್ಯದಲ್ಲಿ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿ ಪದಕ ಗೆಲ್ಲಬೇಕು ಎನ್ನುವ ಬಹು ದೊಡ್ಡ ಕನಸಿದೆ. ಸಾಕ್ಷಿ ಮಲಿಕ್‌ ಸಾಧನೆಯನ್ನು ಮೀರಿಸಿದ ಸಾಧನೆ ಮಾಡಲು ಪ್ರಯತ್ನಿಸುವೆ’
– ದಿವ್ಯಾ, ಭಾರತ್‌ ಕೇಸರಿ ವಿಜೇತ ಕುಸ್ತಿಪಟು.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.